Traveling Story | ಗೇರ್ಲೆಸ್(ಸಾದಾ) ಸೈಕಲ್ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ ಅನುಷ್ ಪಂಡಿತ್, ಮಂಗಳೂರು ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnata@gmail.com ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನು... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತ... ಆಲ್ ದಿ ಬೆಸ್ಟ್ : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟ; ಜಾಲತಾಣಗಳಲ್ಲಿ ನಿಮ್ಮ ರಿಸಲ್ಟ್ ಲಭ್ಯ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ. ಜುಲೈ 19 ಮತ್ತು 22ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಆ. 9ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾ... ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ ಬೆಂಗಳೂರು (reporterkarnataka.com): ದೇಶದ ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ... ಮಸ್ಕಿ ಜಲಾಶಯಕ್ಕೆ ನೂತನ ಶಾಸಕ ತುರ್ವಿಹಾಳ ಬಾಗಿನ ಸಮರ್ಪಣೆ; ರಸ್ತೆ ಕಾಮಗಾರಿಗೆ ಚಾಲನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಾರಲದಿನ್ನಿ ಡ್ಯಾಂ ಜಲಾಶಯಕ್ಕೆ ನೂತನ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಬಾಗಿನ ಸಮರ್ಪಿಸಿದರು. ರೈತರ ಹಿತಕ್ಕಾಗಿ, ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಕೊಡಲು ಸದಾ ಸಿದ್ದ. ನನ್ನ ಅ... ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಂದ ಬಡ ರೋಗಿಗಳ ಲೂಟಿ: ಹಣ ಹಿಂತಿರುಗಿಸುವಂತೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ನಗರದ 7 ಖಾಸಗಿ ಆಸ್ಪತ್ರೆಗಳಿಂದ ಹಣ ಕಕ್ಕಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮುಂದಾಗಿದ್ದಾರೆ. ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಹಣ ವಾಪಸ್ ನೀಡುವಂತೆ ಜಿಲ್ಲಾಧಿಕಾರಿ ಈ ಆಸ್ಪತ್ರೆಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ಆಯುಷ್ಮಾನ್ ಭಾ... ಮಾಜಿ ಸಿಎಂ ಯಡಿಯೂರಪ್ಪರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ: ಸರಕಾರದಿಂದ ಆದೇಶ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಎಸ್. ಅವರು ಈ ಕುರಿತು ಆದೇಶ ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ಜನರಿಗೊಂದು ಕಾನೂನು, ಅಧಿಕಾರಸ್ಥರಿಗೆ ಮತ್ತೊಂದು ಕಾನೂನು: ನೂತನ ಸಚಿವ ಸುನಿಲ್ ಸ್ವಾಗತಿಸಲು ಜನಜಾತ್ರೆ: ಜಿಲ್ಲಾಧಿಕಾರಿ ಸಾಹೇಬ್ರೇ ಏನ್ ಹೇಳ... ಉಡುಪಿ/ ಕಾರ್ಕಳ(reporterkarnataka.com): ನಮ್ಮ ದೇಶದ ಪ್ರಜಾಪ್ರಭುತ್ವದ ದೊಡ್ಡ ಅಣಕವೆಂದರೆ ಜನಸಾಮಾನ್ಯರಿಗೆ ಒಂದು ಕಾನೂನು ಅನ್ವಯಿಸಿದರೆ, ಅಧಿಕಾರಸ್ಥರಿಗೆ ಇನ್ನೊಂದು ಕಾನೂನು. ಜನಸಾಮಾನ್ಯ ಕಾನೂನು ಉಲ್ಲಂಘಿಸಿದರೆ ದಂಡ, ಕಾನೂನು ಕ್ರಮ. ಆದರೆ ಅಧಿಕಾರಸ್ಥರು ಕಾನೂನು ಉಲ್ಲಂಘಿಸಿದರೆ ಏನಿಲ್ಲ ಕ್ರಮ. ... « Previous Page 1 …474 475 476 477 478 … 512 Next Page » ಜಾಹೀರಾತು