ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ, ಕಬ್ಬಿನ ಗದ್ದೆ ಜಲಾವೃತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಳ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಬಹಳ ಏರಿಕೆಯಾಗಿದ್ದು, ಸುತ್ತಮುತ್ತಲಿನ ಗ್ರಾಮದ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಹಲ್ಯಾಳ, ದರೂರ, ಸತ್ತಿ, ಸೇರಿದಂತೆ ನದಿ ಪಾತ್ರದ ಕಬ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... ಬಂಡಿಪೋರಾದಲ್ಲಿ ಎನ್ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು ಬಂಡಿಪೋರಾ(ReporterKarnataka.com) ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆ... Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್ ವಿರುದ್ಧ 3-2 ಅಂತರದ ಗೆಲುವು ReporterKarnataka.com ಹರ್ಮನ್ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಒಲಿಂಪಿಕ್ ಪಯಣವನ್ನು ಗೆಲುವಿನೊಂದಿಗೆ ಆರಂಭಿಸಿದೆ.... ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಟೋಕಿಯೋ: ಜಪಾನಿನ ಟೋಕಿಯೋದಲ್ಲಿ ಒಲಂಪಿಕ್ ಕ್ರೀಡಾಕೂಟ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು. ಜಪಾನಿನ ಟೆನ್ನಿಸ್ ಆಟಗಾರ್ತಿ ನೊಮಿ ಒಸಾಕ ಅವರು ಒಲಿಂಪಿಕ್ಸ್ ಜ್ಯೋತಿ ಹಚ್ಚಿ ಚಾಲನೆ ನೀಡಿದರು. ಜಪಾನ್ ಚಕ್ರವರ್ತಿ ನರೊ ಹಿಟೊ ಒಲಿಂಪಿಕ್ಸ್ ಕ್ರೀಡಾಕೂಟದ ಅಧಿಕೃತ ಘೋಷಣೆ ಮಾಡಿದರು. ಕೊರೊನಾದ ಹಿನ್... ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ. ಪ್ರವಾಹದಿಂದ ಜನರು ದಿಕ್ಕೆ... ಭಾರಿ ಮಳೆ: ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ; ಅಂಕೋಲಾ ಬಳಿ 50ಕ್ಕೂ ಹೆಚ್ಚು ಮನೆಗಳು ಜಲಾವೃತ, ಹಳಿ ತಪ್ಪಿದ ಮಂಗಳೂರು-ಮುಂಬೈ ರೈಲು ಬೆಳಗಾವಿ/ಅಂಕೋಲಾ/ಹಾಸನ ಮಂಗಳೂರು(reporterkarnataka news) : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 5 ಜಿಲ್ಲೆ ಹಾಗೂ ಕರಾವಳಿಯ ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಶಿರಾಡಿ ಘಾಟಿ ಕುಸಿತದ ಬೆನ್ನಲ್ಲೇ ಚಾರ್ಮಾಡಿಯಲ್ಲಿ ಘಾಟಿ ಕುಸಿತ ಉಂಟಾಗಿದೆ. ಉತ್ತರ ಕನ್ನಡ ಜ... ದಲಿತ ನಾಯಕನ ಮುಖ್ಯಮಂತ್ರಿ ಮಾಡಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಮಂಗಳೂರು(reporterkarnataka news): ದಲಿತರನ್ನು ಮುಖ್ಯಮಂತ್ರಿ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನಗೆ ಸವಾಲು ಹಾಕಿದ್ದರು. ಇದೀಗ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಿದ್ದಾರೆ. ಕಟೀಲ್ ಅವರು ದಲಿತ ವ್ಯಕ್ತಿಯನ್ನು ಸಿಎಂ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿ... ಬಸ್ಸಿನಲ್ಲೇ ಬೆಂಗಳೂರು ಪ್ರದಕ್ಷಿಣೆ ಮಾಡಿದ ಸಿಎಂ ಯಡಿಯೂರಪ್ಪ: ಸಂಪುಟ ಸಹೋದ್ಯೋಗಿಗಳು ಸಾಥ್ ; ಕಾಮಗಾರಿಗಳ ಪರಿಶೀಲನೆ ಬೆಂಗಳೂರು(reporterkarnataka news): ಮುಖ್ಯಮಂತ್ರಿ ಹುದ್ದೆ ತ್ಯಜಿಸಲು ಮಾನಸಿಕವಾಗಿ ಸಿದ್ದರಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು. ಸಂಪುಟದ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳ ಜತೆ ಲಕ್ಸುರಿ ಬಸ್ ನಲ್ಲಿ ಪ್ರಯಾಣಿಸಿ ಸಿಎಂ ಅವರು ನಗರ ಪ್ರದಕ್ಷಿಣೆ ... « Previous Page 1 …482 483 484 485 486 … 512 Next Page » ಜಾಹೀರಾತು