ಆಸ್ಕರ್ ಆರೋಗ್ಯ ಸ್ಥಿತಿ: ಪತ್ನಿ ಬ್ಲಾಸಂ ಹಾಗೂ ಹಿರಿಯ ವೈದ್ಯರ ಜತೆ ಸಿದ್ದು, ಡಿಕೆಶಿ ಸಮಾಲೋಚನೆ ಮಂಗಳೂರು(reporterkarnataka news): ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯ ಕುರಿತು ಕಾಂಗ್ರೆಸ್ ನಾಯಕರು ಅವರ ಪತ್ನಿ ಬ್ಲಾಸಂ ಫೆರ್ನಾಂಡಿಸ್ ಹಾಗೂ ಹಿರಿಯ ವೈದ್ಯರ ಜತೆ ಮಾತುಕತೆ ನಡೆಸಿದರು. ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಮ... ಆಸ್ಪತ್ರೆಗೆ ಕಾಂಗ್ರೆಸ್ ನಾಯಕರ ದಂಡು: ಆಸ್ಕರ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ, ಸಲೀಂ ಅಹಮ್ಮದ್ ಮಂಗಳೂರು(reporterkarnataka news): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿದರು.... ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಂಗಳೂರಿಗೆ ದೌಡು ಮಂಗಳೂರು(reporterkarnataka news): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿದರು. ... ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅನಾರೋಗ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ ಮಂಗಳೂರು(reporterkarnatakanews): ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಮಂಗಳೂರಿಗೆ ಆಗಮಿಸುವರು. ... BSY Resignation | ಬಿಎಸ್ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ... ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಕಾಂಗ್ರೆಸ್ ಸಭೆ ರದ್ದು: ಇಂದು ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಂಗಳೂರು(reporterkarnataka news): ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ... ಶ್ಲಾಘ್ಯದಲ್ಲಿ ನಿನಗೊಂದು ಅವಕಾಶ: ಬ್ಯಾಂಕಿಂಗ್ ಮತ್ತು ಸರಕಾರಿ ವಲಯದ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಗತಿ ಮಂಗಳೂರು(reporterkarnataka news): ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು. * 15.8.2021ರಿಂದ ಬ್ಯಾಚ್ ಗಳು ಆರಂಭ * 6 ತಿಂಗಳ ಅವಧಿ ... ದ್ವಿತೀಯ ಪಿಯುಸಿ: ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ರಾಂಕ್ ಪಡೆದ ಜ್ಯೋತಿಗೆ ಉಪನ್ಯಾಸಕರ ಅಭಿನಂದನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜ್ಯೋತಿ ಚಂದ್ರಮೌಳೇಶ್ವರ ನೂರಕ್ಕೆ ನೂರು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿ... ಯೋಗಾಭ್ಯಾಸ ವೇಳೆ ಬಿದ್ದು ಪೆಟ್ಟು: ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಗಂಭೀರ ಮಂಗಳೂರು( reporterkarnataka news): ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂ... ಕರಾವಳಿ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ; ಶುಭಾಶಯ ವಿನಿಮಯ ಮಂಗಳೂರು(reporterkarnataka news): ತ್ಯಾಗ ಹಾಗೂ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಸರಳವಾಗಿ ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು. . ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಕೋವಿಡ್ ನಿಯಮಾನುಸಾರ ಪ್ರಾರ್ಥನೆ ಸಲ್ಲಿಸಲಾಯಿತು. ಸರಕಾರ ಹಾಗೂ ಜಿಲ್ಲಾ... « Previous Page 1 …483 484 485 486 487 … 512 Next Page » ಜಾಹೀರಾತು