ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೈಸೂರು(reporterkarnataka.com): ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ... ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿನು ಕಾರ್ಯಪ್ಪ ಎಂಬುವರು ತಮ್ಮ ಮನೆಯ ಸಮೀಪದಲ್ಲಿ ತನ್ನ ಪತ್ನಿ ಬಿ. ದೇಚಮ್ಮ ಎಂಬುವರಿಗೆ ಗುಂಡು ಹೊಡೆದ ಘಟನೆ ನಡೆದ... ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡ... Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಮಹದೇವಪೇಟೆಯ ಪಂಪಿನ ಕೆರೆಯಲ್ಲಿ ಸೋಮವಾರ ಸಂಜೆ ನಗರದ ಶಕ್ತಿ ದೇವತೆಗಳ ಕರಗಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾಗೆ ಚಾಲನೆ ದೊರೆಯಿತು. ನಾಲ್ಕು ಶಕ್ತಿ ದೇವತೆಗಳ ಕರಗಳಿಗೆ ಕೊಡಗು ಜಿಲ... ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಉದ್ಘ... ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿದ್ದರಾಮಯ... ಮೈಸೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ದ... ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ಬೆಂಗಳೂರು(reportetkarnataka.com) ಪ್ರತಿ ಸೆಪ್ಟೆಂಬರ್ ನಲ್ಲಿ ಜಾಗತಿಕವಾಗಿ ಆಚರಿಸಲಾಗುವ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ ಮಾಸದ ಸಂದರ್ಭದಲ್ಲಿ ಒಗ್ಗಟ್ಟಿನ ಸಂಕೇತವಾಗಿ ಬೆಂಗಳೂರಿನ ರಾಜಾಜಿನಗರದ ಭವ್ಯವಾದ ಇಸ್ಕಾನ್ ದೇವಾಲಯವು ಚಿನ್ನದ ಬಣ್ಣಗಳಲ್ಲಿ ಬೆಳಗುತ್ತಿದೆ. ಈ ವಿಶೇಷ ಸಂಜೆ, ಕ್ಯಾ... ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಚಿಕ್ಕಬಳ್ಳಾಪುರ(reporter Karnataka.com) ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೆವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರ... ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ... ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಖೇದ *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ(reporterkarnataka.com): ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿ, ಹಿಂದುಳ... « Previous Page 1 …47 48 49 50 51 … 513 Next Page » ಜಾಹೀರಾತು