Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿ ಜನರಲ್ಲಿ ಮತ್ತೊಮ್ಮೆ ಆತಂಕ ಉಂಟು ಮಾಡಿದೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕದ ರಾಜ... ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ ಗುಡುಗು *ಈ ವ್ಯಕ್ತಿ ಏನ್ ಆಕ್ಸ್ಫರ್ಡ್ ಪದವೀಧರನಾ? ಸುಪ್ರೀಂ ಕೋರ್ಟ್ ಲಾಯರಾ? ಹೈಕೋರ್ಟ್ ಲಾಯರಾ?* ಬೆಂಗಳೂರು(reporterkarnataka.com): ಯಾವುದೇ ಕಾರಣಕ್ಕೂ ನಾವು ಎನ್ ಡಿಎ ಜತೆ ಮೈತ್ರಿ ಕಡಿದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ವಿಶ್ವಾಸ ಇರಿಸಿದ್ದೇವೆ ... ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಮತ್ತು ಆಮದು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಹಸಿ ಸುಳ್ಳುಗಳನ್ನೇ ಬಿತ್ತರಿಸುತ್ತ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.... ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿದ್ದು, ಜನರ ಸಮಸ್ಯೆಗಳನ್ನು ಕೇಳುವವರಿಲ್ಲದ ಸ್ಥಿತಿ ನಿರ್ಮಾಣವಾಗಿದೆ* *ಅಪರಾಧ ಚಟುವಟಿಕೆ ಹೆಚ್ಚಿದೆ, ದುಷ್ಕರ್ಮಿಗಳಿಗೆ ಪೊಲೀಸರ ಭಯ ಇಲ್ಲವಾಗಿದೆ* ಬೆಂಗಳೂರು(reporterkarnataka.com): ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ... ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಮಿಂಚಿನ ಪದವು ಎಂಬಲ್ಲಿಂದ ಸುಮಾರು 400 ಕೆಂಪು ಕಲ್ಲುಗಳನ್ನು ... ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ ವಿಶೇಷ ಪೂಜೆ ತುಮಕೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನವಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲೆಂದು ಪಾವಗಡದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ಹಾರೈಸಿದ್ದಾರೆ. ತಾಲೂಕಿನ ಡಿಕೆ ಅಭಿಮಾನಿ ಬಳಗದ ವತಿಯಿಂದ ಪಾವಗಡದ... ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು(reporterkarnataka.com): ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ" ವನ್ನು ಉದ್ಘಾಟಿಸಿ ಮಾತನಾಡಿದರು. ಇ... ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಮಂಡ್ಯ(reporterkarnataka.com): ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗ... ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ ಅರಣ್ಯ ಇಲಾಖೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನಂಪೇಟೆ ತಾಲೂಕು ಹುದಿಕೇರಿ ಗ್ರಾಮದ ಅಯ್ಯಂಗಾಡು ದೇವರ ಕಾಡಿನಿಂದ ಅನಧಿಕೃತವಾಗಿ ಮಣ್ಣನ್ನು ಜೆಸಿಬಿ ಯಂತ್ರದ ಮೂಲಕ ಅಗೆದು ಸಾಗಾಟ ಮಾಡುತ್ತಿರುವ ವಿರುದ್ಧ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಪರವಾನೆಗೆ ... ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಅನ್ವಯಿಸುವ ಕೇಂದ್ರ ಮೋಟಾರು ವಾಹನ ನಿಯಮ... « Previous Page 1 …47 48 49 50 51 … 529 Next Page » ಜಾಹೀರಾತು