ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲ... ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪುನರ್ ಮಂಜೂರಾತಿಗೆ ಪರಿಶೀಲನೆ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಬಿಪಿಎಲ್ನಿಂದ ಎಪಿಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಪರಿವರ್ತಿಸಲಾದ ಪಡಿತರ ಚೀಟಿದಾರರಿಗೆ ಆಹಾರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳುವ ಕುರಿತು ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕುರಿತಂತೆನಗರದ ಜಿ... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬೊಳೂರು ಮೊಗವೀರ ಮಹಾಸಭಾದಿಂದ ಸನ್ಮಾನ ಮಂಗಳೂರು(reporterkarnataka news): ನಗರದ ಸುಲ್ತಾನ್ ಬತ್ತೇರಿಯಲ್ಲಿ ಸೋಮವಾರ ನಡೆದ ಮೊಗವೀರರೊಂದಿಗೆ ಸಂವಾದ ಕಾರ್ಯಕ್ರಮ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬೊಳೂರು ಮೊಗವೀರರ ಮಹಾಸಭಾದ ಅಧ್ಯಕ್ಷ ರಾಜಶೇಖರ ಕರ್ಕೇರ, ಪ್ರಸಾದ್ ಕಂಚನ್, ದೇವಡ ಬೊಳೂರು ಮತ್ತಿತರರ... ರಾಜ್ಯದಲ್ಲಿ ಇಂದಿನಿಂದ ಅನ್ ಲಾಕ್ 3.0 ಜಾರಿ: ದೇಗುಲ, ಮಾಲ್ ಗೆ ಗ್ರೀನ್ ಸಿಗ್ನಲ್ ; ನೈಟ್ ಕರ್ಫ್ಯೂ ಮುಂದುವರಿಕೆ ಬೆಂಗಳೂರು(reporterkarnataka news): ಸರಕಾರದ ಅನ್ ಲಾಕ್ 3.0 ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಇದು ಜುಲೈ 5ರ ಬೆಳಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಗ್ಗ... ಕ್ರಿಕೆಟ್ ಜನಕರ ನಾಡಿನಲ್ಲಿ ಮೇರು ದಾಖಲೆ ಬರೆದು ರನ್ನುಗಳ ರಾಣಿಯಾದ ಮಿಥಾಲಿ ರಾಜ್ ನ್ಯೂಡೆಲ್ಲಿ( ReporterKarnataka.com) ಅನುಭವಿ ಮಹಿಳಾ ಬ್ಯಾಟರ್ ಮಿಥಾಲಿ ರಾಜ್, ಇದೀಗ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ಗಳಿಸಿದ ಆಟಗಾರ್ತಿ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. 38 ವರ್ಷದ ಅನುಭವಿ ಬಲಗೈ ಬ್ಯಾಟರ್ ಮಿಥಾಲಿ ರಾಜ್, ಶನಿವಾರ ನಡೆದ ಇಂಗ್ಲೆಂಡ್... ಆನ್ಲೈನ್ ದೈತ್ಯ ಕಂಪನಿ ಅಮೆಜಾನ್ನ ಸಿಇಒ ಹುದ್ದೆ ಬಿಟ್ಟ ಜೆಫ್ ಬೆಜೋಸ್ Reporterkarnataka.com ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಯಿಂದ ಜೆಫ್ ಬೆಜೋಸ್ ನಿರ್ಗಮಿಸುತ್ತಿದ್ದಾರೆ. ಅಮೆಜಾನ್ ಸಿಇಒ ಸ್ಥಾನವನ್ನು ಜುಲೈ 5ರಂದು ಆಂಡಿ ಜಾಸಿಗೆ ಜೆಫ್ ಬೆಜೋಸ್ ಹಸ್ತಾಂತರಿಸಲಿದ್ದಾರೆ. ನಂತರ ಜೆಫ್, ಖಾಸಗಿ ಬಾಹ್ಯಾಕಾಶ ಯಾನ ಯ... ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ಕಾಂಗ್ರೆಸ್ ಪಕ್ಷಕ್ಕೆ ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳ... ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರ, 2718 ಕೊಠಡಿಗಳು, 32,567 ವಿದ್ಯಾರ್ಥಿಗಳು ಮಂಗಳೂರು(reporterkarnataka news); ರಾಜ್ಯಮಟ್ಟದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2 ದಿನಗಳ ಕಾಲ ಪರೀಕ್ಷೆ ನಡೆಯಲಿರುವ ಪರೀಕ್ಷ... ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ತಿಂಗಳು ಜೂನ್ ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು. ಅವರು ಬನಸೋಡೆ ಕುಟುಂಬ ಸದಸ್ಯರನ್... ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... « Previous Page 1 …489 490 491 492 493 … 512 Next Page » ಜಾಹೀರಾತು