ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು. ದುರ್ಘಟನೆಯಲ್... ಮಂಗಳೂರು ಸ್ಮಾರ್ಟ್ ಸಿಟಿ: ಆಡಿದ್ದೇ ಆಟ, ಮಾಡಿದ್ದೇ ಕಾಮಗಾರಿ; ಮತ್ತೆ ! ಹಳ್ಳ ಹಿಡಿದ ಖಾಸಗಿ ಬಸ್ ನಿಲ್ದಾಣ ನಿರ್ಮಾಣ! ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆ ಎಂದರೆ ಬರೇ ಕಟ್ಟುವುದು- ಬಿಚ್ಚುವುದು ಅಲ್ಲ. ಇದು ನಗರದ ಪ್ರತಿಯೊಬ್ಬ ನಾಗರಿಕನಿಗೂ ಆರ್ಥಿಕ ಚೈತನ... ವಿಜಯಪುರದ ದೇವರಹಿಪ್ಪರಗಿಯಲ್ಲಿ ಅತೀ ಕಡಿಮೆ ತೂಕದ ಶಿಶು ಜನನ: ಮಗು ಬರೇ 575 ಗ್ರಾಂ ಅಷ್ಟೇ ! ಸಾಂದರ್ಭಿಕ ಚಿತ್ರ ವಿಜಯಪುರ(reporterkarnataka news): ನವಜಾತ ಶಿಶು ಕನಿಷ್ಠ ಎರಡು ಮುಕ್ಕಾಲು ಕೆಜಿ ಇರುತ್ತದೆ. ವಿದೇಶಗಳಲ್ಲಿ ನವಜಾತ ಶಿಶುಗಳು 3 ಕೆಜಿ ಮೇಲಿರುತ್ತದೆ. ಆದರೆ ಇಲ್ಲೊಂದು ಶಿಶು ಬರೇ 575 ಗ್ರಾಂ. ಅಂದ್ರೆ ಅರ್ಧ ಕೆಜಿ ಮತ್ತು 75 ಗ್ರಾಂ. ಬರೇ ಸಣ್ಣ ಶಿಶು ಎಂಬ ಖ್ಯಾತಿ ಈ ಮಗುವಿದ್ದಾ... ನಿಡ್ಡೋಡಿ: ಸೀಪುಡ್ ಕಾರ್ಖಾನೆ ಸ್ಥಳ ಪರಿಶೀಲನೆಗೆ ಆಗಮಿಸಿದ ಸಚಿವ ಅಂಗಾರ, ಶಾಸಕ ಉಮಾನಾಥ ಕೋಟ್ಯಾನ್ ಗೆ ಘೇರಾವ್ ಮೂಡುಬಿದರೆ(reporterkarnataka news): ಸೀಪುಡ್ ಕಾರ್ಖಾನೆ ನಿರ್ಮಾಣ ಕುರಿತು ಸ್ಥಳ ಪರಿಶೀಲನೆಗೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್. ಅಂಗಾರ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಮಂಗಳವಾರ ನಿಡ್ಡೋಡಿಯಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದರು. ಸಚಿವರು ಹಾಗೂ ಶಾಸಕರು ಸ್ಥಳ ಪರಿಶೀಲನೆಗ... ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳ... ಅಥಣಿ: ನದಿ ಪಾಲಾದ 4 ಮಂದಿ ಸಹೋದರರಲ್ಲಿ ಓರ್ವನ ಮೃತದೇಹ ಪತ್ತೆ; ಮತ್ತೆ ಮೂವರಿಗೆ ತೀವ್ರ ಶೋಧ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಿನ್ನೆ ನಡೆದ ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಶವ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿ... ತುಳುನಾಡಿನ ಪೆಲತರಿಗೆ ಬಂತು ಬಂಗಾರದ ಬೆಲೆ: ಆನ್ ಲೈನ್ ನಲ್ಲಿ ಬರಲಿದೆ ನಿಮ್ಮ ಮನೆ ಬಾಗಿಲಿಗೆ !! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ತುಳುನಾಡಿನ ಜನರು ಇಷ್ಟಪಟ್ಟರೂ ಸಾರ್ವಜನಿಕವಾಗಿ ಮೂಗು ಮುರಿಯುವ ಹಲಸಿನ ಹಣ್ಣಿನ ಬೀಜಕ್ಕೆ ಬಂದಿದೆ ಬಂಗಾರದ ಬೆಲೆ. ಧರ್ಮಕ್ಕೆ ಕೊಟ್ಟರೂ ಬೇಡವೆನ್ನುವ ಹಲಸಿನ ಹಣ್ಣಿನ ಬೀಜಗಳು ಬಾರಿ ಬೆಲೆಯೊಂದ... ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ: ಹಳೆ ಬಂದರು, ಬೀಚ್ ಪಾರ್ಕ್, ಪಾರಂಪರಿಕ ಕಟ್ಟಡ ಕೇಳುವವರಿಲ್ಲ: ರಸ್ತೆ ನುಂಗಿತು ಕಾಂಚಾಣವೆಲ್ಲ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ. ಮಂಗಳೂರು ಎಷ್ಟನೇ ಶ್ರೇಯಾಂಕ ಪಡೆದಿದೆ ಎಂದು ಕೇಳಿದರೆ ಇಲ್ಲಿನ ಜನಪ್ರತಿನಿಧಿಗಳಿಗ... ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ. ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡ... ರಾಜ್ಯದಲ್ಲಿ ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ; ಈ ಬಾರಿ ಎರಡು ದಿನದಲ್ಲಿ ಮುಗಿಯಲಿದೆ ಎಕ್ಸಾಂ! ಬೆಂಗಳೂರು(reporterkarnataka news): ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. ಜುಲೈ 20 ಮತ್ತು 22ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದೆ. ಈ ಬಾರಿಯ ವಿಶೇಷವೆಂದರೆ ಕೇವಲ ಎರಡು ದಿನ ಪರೀಕ್ಷೆ ನಡೆಯಲಿದೆ. ಒಂದು ದಿನ ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನ ಪರೀಕ್ಷ... « Previous Page 1 …491 492 493 494 495 … 512 Next Page » ಜಾಹೀರಾತು