ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ ಬಂಧನ; ಕಾಂಗ್ರೆಸ್ ನಿಂದ ಠಾಣೆಗೆ ಮುತ್ತಿಗೆ ಮಂಗಳೂರು(reporterkarnataka news): ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಪೊಲೀಸರು ಬಂಧಿಸಿದ್ದು, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ನಿಂದ ಕಂಕನಾಡಿ ಠಾಣೆಗೆ ಮುತ್ತಿಗೆ ಹಾಕಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶ... Good news: ಪೊಲೀಸ್ ಇಲಾಖೆಯ 3533 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಂಗಳೂರು (reporterkarnataka news): ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ)ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3533 ಖಾಲಿ ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ... ಭಾರತಕ್ಕೆ ಕೊರೊನಾ 3ನೇ ಅಲೆ; ನೋ ಚಾನ್ಸ್ ಎನ್ನುತ್ತಾರೆ ಖ್ಯಾತ ವೈದ್ಯ ಡಾ. ರಾಜು ಕೃಷ್ಣಮೂರ್ತಿ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಆರ್ಭಟ ತಗ್ಗುವ ಮುನ್ನವೇ 3ನೇ ಅಲೆಯ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತದೆ. ಮಕ್ಕಳನ್ನೇ ಟಾರ್ಗೆಟ್ ಮಾಡಿ ಬರುತ್ತದೆ. ಅಕ್ಟೋಬರ್ ನಲ್ಲೇ ಶುರುವಾಗುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ರಾಜ್ಯದ ಹೆಮ್ಮೆಯ ವೈದ್ಯರಾದ ಡಾ. ... ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಸ್ತೆಯಲ್ಲೇ ಧರಣಿ: ಹಣ ಕೊಟ್ಟರೆ ಮಾತ್ರ ಪೊಲೀಸರು ವಾಹನ ಬಿಡುತ್ತಾರಂತೆ! ! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನೆರೆಯ ರಾಜ್ಯದ ವಿದ್ಯಾಂವತರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ವಾಸಗಿದ್ದು, ಕೊರೊನಾ ಮಹಾಮಾರಿಯಿಂದ ತಮ್ಮ ಸ್ವಂತ ಗ್ರಾಮಕ್ಕೆ ಹಿಂತಿರುಗುತ್ತಿದ್ದಾರೆ. ಇಂತಹ ಸಮಯದಲ್ಲಿ ಪೊಲೀಸರು ಹಣ ಕೊಟ್ಟರೆ ಗಾಡಿ ಬಿಡುತ್ತೇವೆ... ಸಿಹಿ ಸುದ್ದಿ; ಜೂನ್ 4ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೋವಿಡ್ ಶೀಲ್ಡ್ ಲಸಿಕೆ ಲಭ್ಯ ಮಂಗಳೂರು (reporterkarnataka news): ಜಿಲ್ಲೆಯ ಕೋವಿಡ್ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಕೋವಿಡ್ ಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಜೂನ್ 4 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಸಮುದಾಯ ಕ... ಕಾಂಗ್ರೆಸ್ ಯುವ ಮುಖಂಡರಿಂದ ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ ಅಥಣಿ(reporterkarnataka news): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಇಲ್ಲದಂತಾಗಿದ್ದು ಜನರ ಬಗ್ಗೆ ಕಾಳಜಿ ಮಾಡದೆ ತಮ್ಮ ವೈಯಕ್ತಿಕ ಕೆಲಸಗಳಿಗಾಗಿ ತೊಡಗುತ್ತಿರುವ ಸರ್ಕಾರವಾಗಿದೆ ಎಂದು ರಾಯಬಾಗ್ ಕಾಂಗ್ರೆಸ್ ಯುವ ಮುಖಂಡ ಯಲ್ಲಪ್ಪ ವೈ ಶಿಂಗಿ ಹೇಳಿದರು.ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತ... ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆ:ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿದೆ ಬೆಂಗಳೂರು(reporterkarmataka news): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುಕಡಿಮೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 14ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ... ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿ... ‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ. ಕರ್ನಾಟಕ ಮತ್ತು ಕೇರಳ ರಸ್... ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ. ರ... « Previous Page 1 …516 517 518 519 520 … 527 Next Page » ಜಾಹೀರಾತು