2026ರ ಮಾರ್ಚ್ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * *ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ* * *2028ಕ್ಕೆ ಸಂಪೂರ್ಣ ಸ್ವದೇಶಿ ನಿರ್ಮಿತ ಸೌರ ಕೋಶ ಅಳವಡಿಕೆ ಗುರಿ* * *ಪ್ರಸ್ತುತ 251.5 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ಸಾಧನೆ* * *20 ಲಕ್ಷ ಮನೆಗಳಿಗೆ ʼಸೂರ್ಯಘರ್ʼ; ಶೇ.50 ಕುಟುಂಬಗಳಿಗೆ ಉಚಿತ ಬಿಲ್* ನವದ... ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ ವಚನ ಸ್ವೀಕಾರ ಬೆಂಗಳೂರು (reporterkarnataka.com): ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್ ಕೆ. ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕ... ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು ಹಿಂಡು ಕುಟುಂಬ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಲೆ ಮೇಲೆ ಒಂದು ಚೀಲ ಬೆನ್ನಿನಲ್ಲಿ ಒಂದು ಬಟ್ಟೆ ತುಂಬಿದ ಬ್ಯಾಗ್ ನಿಂತ ಗಂಡಸರು, ಕಂಕುಳದಲ್ಲಿ ಒಂದು ಮಗು ಅಕ್ಕ ಪಕ್ಕ ಮತ್ತೇರಡು ಮಕ್ಕಳು. ಹಾಸನ ಬಸ್ ಅಂತೂ ಫುಲ್. ಈ ದೃಶ್ಯಗಳು ಕಂಡು ಬಂದದ್ದು ಕುಶಾಲನಗರ ಬಸ್ ನಿಲ್ದಾಣದಲ್ಲ... Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು; ಕ್ಷಮಾಪಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ವಿರುದ್ದ ಕುಶಾಲನಗರ ಟೌನ್... Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterterkarnataka@gmail.com ಕೋಣಗಳನ್ನು ಕಂಟೈನರ್ ಲಾರಿ ನಲ್ಲಿ ತುಂಬಿಕೊಂಡು ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಗೋಣಿಕೊಪ್ಪ ಬಳಿಯ ಮತ್ತಿಗೋಡು ಬಳಿ ನಡೆದಿದೆ. 15 ಮರಿ ಸೇರಿದಂತೆ ಬಲಿಷ್ಠ 3... ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕಾಸರಗೋಡು(reporterkarnataka.com): 25ರ ಮಾರ್ಚ್ 22 ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್... ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮಂಗಳೂರು(reporterkarnataka.com):ಕರಾವಳಿಯಲ್ಲಿ ಕಥೋಲಿಕ್ ಸಮುದಾಯದವರು ಸೋಮವಾರ ಮೊಂತಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು. ಚರ್ಚ್ ಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಬಲಿಪೂಜೆಯಲ್ಲಿ ಭಕ್ತರು ಭಾಗವಹಿಸಿದರು. ಯೇಸು ಸ್ವಾಮಿಯ ತಾಯಿ ಮಾತೆ ಮೇರಿಯ ಹುಟ್ಟು ಹಬ್ಬವನ್ನು ಕಥೋಲಿಕ್ ಕ್ರೈಸ್ತರು ಆಶೀರ್... ಮೈಸೂರು ದಸರಾ: ಗೋಲ್ಡ್ ಕಾರ್ಡ್; ಟಿಕೆಟ್ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ವಿವರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಾಡಹಬ್ಬ ಮೈಸೂರು ದಸರಾ-2025ರ (Mysuru Dasara 2025) ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ಗಳನ್ನು (Gold Card) ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್ನಲ್ಲಿ ಬಿಡುಗಡೆಗೊಳಿಸಿದೆ. ಹೌದು.. ಈ ಬಾರ... Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮಡಿಕೇರಿ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕೆ.ನಿಡುಗಣೆ ಗ್ರಾಮ ಪಂಚಾಯತ್ ಬಳಿಯ ನಂದಿಮೊಟ್ಟೆಯಲ್ಲಿ ಜೀಪ್ ಮಾಲಿಕ ಒಬ್ಬ ಪ್ರವಾಸಿಗರ ಮೇಲೆ ಮಾರಣಾಂತಿಕ ಹಲ್ಲೆಮಾಡಿರುವ ಬಗ್ಗೆ ವರದಿಯಾಗಿದೆ. ನಿನ್ನೆಯ ದಿನ ಮ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಆ.29ರಂದು ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ... « Previous Page 1 …50 51 52 53 54 … 513 Next Page » ಜಾಹೀರಾತು