ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್ ಶಿವಮೊಗ್ಗ(reporterkarnataka news) : ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ತರಕಾರಿ ಖರೀದಿಗೆ ತಳ... ಸರಕಾರದಿಂದ ಇನ್ನೂ ಸಿಕ್ಕಿಲ್ಲ ವಿಶೇಷ ಪ್ಯಾಕೇಜ್: ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಹೊಡೆತಕ್ಕೆ ಇಡಿ ರಾಜ್ಯವೇ ತಲ್ಲಣಗೊಂಡಿದೆ. ಇಂಥ ಪರಿಸ್ಥಿತಿಯ ಖಾಸಗಿ ಶಾಲಾ ಶಿಕ್ಷಕ ಬದುಕು ಬೀದಿಗೆ ಬಂದಿದೆ. ನಾವು ಗುರುವೇ ದೇವರು ಎಂದು ನಂಬುತ್ತೇವೆ. ಅಂತಹ ಗುರುಗಳು... ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್ ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ... ಕೊರೊನಾ ವಾರಿಯರ್ಸ್ ನರ್ಸ್ ಗಳು ಡ್ಯೂಟಿ ಮುಗಿಸಿ ಮನೆ ಹೇಗೆ ತಲುಪುತ್ತಾರೇ ಗೊತ್ತೇ?: ಜಿಲ್ಲಾಧಿಕಾರಿಯವರೇ ಕೇಳಿ! PTI ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸರಕಾರವೇನೋ ನರ್ಸ್, ಆಶಾ ಕಾರ್ಯಕರ್ತರಿಗೆ ಕೊರೊನಾ ವಾರಿಯರ್ಸ್ ಅಂತ ಬಿರುದು ಕೊಟ್ಟಿದೆ. ಆದರೆ ಕೊಟ್ಟ ಬಿರುದಿಗೆ ತಕ್ಕ ಘನತೆಯಲ್ಲಿ ಅವರನ್ನು ನೋಡಿಕೊಳ್ಳಬೇಕಲ್ಲ? ಹಾಗೆ ಮಾಡದಿದ್ದರೆ ಬಿರುದಿಗೆಲ್ಲಿ ಬೆಲೆ? ಇದಕ್ಕೆ ತಾಜಾ ನ... ಅಡ್ಡಗಲ್ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಅಕ್ಕರೆಯ ಆರೈಕೆ: ಇಲ್ಲಿನ ವೈದ್ಯಾಧಿಕಾರಿ ಅಂದ್ರೆ ಗ್ರಾಮಸ್ಥರಿಗೆ ಬಲು ಇಷ್ಟ! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಗ್ರಾಮೀಣ ಪ್ರದೇಶದ ಜನರು ಆಸ್ಪತ್ರೆ ಎಂದರೆ ಮಾರು ದೂರ ಅರಿಯುತ್ತಾರೆ. ಇದು ಆಪರೇಶನ್ ಮಾಡುವ, ಇಂಜೆಕ್ಷನ್ ಕೊಡುವ ಸ್ಥಳ ಎಂದು ಭಯಪಟ್ಟು ಕೊಳ್ಳುತ್ತಾರೆ. ಇಂತಹ ಸನ್ನಿವೇಶದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆ... ಜಯನಗರ ಗಾರ್ಡನ್ ಸಿಟಿ ಆಸ್ಪತ್ರೆಗೆ ಕೇವಲ 8 ದಿನಗಳಲ್ಲಿ ಕಾಯಕಲ್ಪ; ಸಂಸದ ತೇಜಸ್ವಿ ಸೂರ್ಯ ಸಾಧನೆ ಬೆಂಗಳೂರು(reporterkarnataka news): ಒಬ್ಬ ಸಂಸದನಿಗೆ ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಅತ್ಯುತ್ತಮ ನಿದರ್ಶನ. ಕಳೆದ 3 ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಜಯನಗರದ ಗಾರ್ಡನ್ ಸಿಟಿ ಆಸ್ಪತ್ರೆಗೆ ಮತ್ತೆ ಕಾಯಕಲ್ಪ ನೀಡ... ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್ ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದ... ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್ 420 ಎಂದು ರೇಣುಕಾಚಾರ್ಯ !! ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ... ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿ... ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ... « Previous Page 1 …529 530 531 532 533 … 538 Next Page » ಜಾಹೀರಾತು