ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು(reporterkarnataka.com): ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲ... ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ *ಸಾರ್ವಜನಿಕ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಂದ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಯವರಿಂದ ಅನುಮೋದನೆ* *ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಹೊರತಾಗಿ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ* ಬೆಂಗಳೂರು(reporterk... Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಕೊಪ್ಪಳ(reporterkarnataka.com): ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವನ್ನು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತು ಬರುವ ದಿನಗಳಲ್ಲಿ ಕರ್ನಾಟಕ ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆಗಳನ್ನು ಆಯೋಗದಿಂದ ಮಾಡಲಾಗುತ್ತಿದೆ ಎಂದು ಕರ್ನಾಟಕ ಮಾಹಿ... ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ ನಾಯಕ ಎನ್. ರವಿ ಕುಮಾರ್ ಆಗ್ರಹ ಮಂಗಳೂರು(reporterkarnataka.com): ಮಳೆ ದುರಂತದಲ್ಲಿ ತನ್ನ ಎರಡು ಮಕ್ಕಳು ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಮಂಜನಾಡಿ ಸಮೀಪದ ಮೊಂಟೆಪದವು ನಿವಾಸಿ ಅಶ್ವಿನಿ ಅವರಿಗೆ ಸರಕಾರಿ ನೌಕರಿ ನೀಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಆಗ್ರಹಿಸಿದ್ದಾರೆ. ಜಿಲ್ಲೆ... ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ ಕೊಡಲಿದೆ ಅಪ್ಲಿಕೇಷನ್ ಬೆಂಗಳೂರು(reporterkarnataka.com): ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಪಾರದರ್ಶಕತೆ ಮತ್ತು ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸಲು ಭೂಗತ (ಯುಜಿ) ಕೇಬಲ್ ಕಾಮಗಾರಿ ನೈಜ ಸಮಯದ ಮಾಹಿತಿಗಾಗಿ 'ಜಿಐಎಸ್ ಮ್ಯಾಪಿಂಗ್' ಮೊಬೈಲ್ ಅಪ್ಲಿಕೇಶ್ ಅಭಿವೃದ್ಧಿಪಡಿಸಿದ್ದು, ಇಂಧನ ಸಚಿವ ಕೆ.ಜೆ.... Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ಮೈಸೂರು(reporterkarnataka.com): ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು, ನೀತಿಗಳು ಮತ್ತು ಸಂಸ್ಥೆಗಳು ಯುವಕರನ್ನು ಉತ್ತಮ ಜೀವನಕ್ಕಾಗಿ ಸಿದ್ಧಪಡಿಸುತ್ತಿವೆ ಮತ್ತು ದೇಶದ ಆರ್ಥಿಕತೆ ಮತ್ತು ಸ್ವಾವಲಂಬನೆಯನ್ನು ಬಲಪಡಿಸುತ್ತಿವೆ. ಈ ಪ್ರಯತ್ನಗಳಿಂದಾಗಿ, ಇಂದು ಭಾರತವು ವಿಶ್ವದ "ಕೌಶಲ್ಯ ರ... ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ್ ಮನವಿ ಬೀದರ್ (reporterkarnataka.com): ಬೀದರ್ ನಿಂದ ಹೈದರಾಬಾದ್ ನಗರಕ್ಕೆ ದೈನಂದಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣರವರಿಗೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ ಸೋಂಕು ಚಿಕ್ಕಮಗಳೂರು(reporterkarnataka.com): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನು... ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿ!! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಸಭಾಂಗಣದಲ್ಲಿ ಡಿಸಿ ಮತ್ತು ಸಿಇಒಗಳ ಜತೆ ನಡೆಸಿದ ಸಭೆಯಲ್ಲಿ ಮಧ್ಯಾಹ್ನ ಊಟದ ಬಿಡುವು ಮುಗಿಸಿ ಸರಿಯಾಗಿ 30 ನಿಮಿಷದಲ್ಲಿ ಸಿಎಂ ಎಂಟ್ರಿ ಕೊಟ್ಟಿದ್ದು, ಇನ್ನೂ ಊಟದ ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್... ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಇಂದು ಮುಂಜಾನೆ ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿ... « Previous Page 1 …53 54 55 56 57 … 489 Next Page » ಜಾಹೀರಾತು