ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಿ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com):a ಜನರ ಮೇಲೆ ತೆರಿಗೆ ಭಾರ ಹೊರೆಸಿರುವ ಕಾಂಗ್ರೆಸ್ ಸರ್ಕಾರಕ್ಕೆ ʼದಿವಾಳಿ ಮಾಡಲ್ ಆಫ್ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿ... Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಬೆಂಗಳೂರು (reporterkarnataka.com) : ಕರ್ನಾಟಕ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಅಲೋಕ್ ಮೋಹನ್ ಅವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತರಾದ ಕಾರಣ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಬೆಂಗಳೂರಿನ ಸಿಐಡಿ, ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕಗಳ ಪೊಲೀಸ್... ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ'ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರಿನ ... ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬರಡಿ ಗ್ರಾಮದಲ್ಲಿ ಕರಡಿಗಳ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 10:30 ಗಂಟೆ ವೇಳೆಗೆ ಕುಂಬರಡಿ ಗ್ರಾಮದಲ್ಲ... ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ 22ರಂದು ಶ್ರದ್ಧಾಂಜಲಿ ಮಂಗಳೂರು(reporterkarnataka.com): 2010ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಮೇ 22ರಂದು ನಡೆಯಲಿದೆ. ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ವಿ... ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸ್ವೀಕಾರ ಬೆಂಗಳೂರು(reporterkarnataka.com): ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಬಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಮಿ ಆನೆಗಳ ಹಸ್ತಾಂತರ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ... 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಗ್ರೇಟರ್ ಬೆಂಗಳೂರು ಹೋಗಿ ವಾಟರ್ ಬೆಂಗಳೂರು ಆಗಿದೆ* ಬೆಂಗಳೂರು(reporterkarnataka.com): ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತ... Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ ಟೀಕೆ ಬೆಂಗಳೂರು(reporterjarnataka.com): ಬೆಂಗಳೂರನ್ಮು ನೀರಲ್ಲಿ ಮುಳುಗಿಸಿ ಮೊದಲಿದ್ದ ಬೆಂಗಳೂರಿನ ಹೆಸರನ್ನು ಪ್ರವಾಹದಲ್ಲಿ ಅಳುಕಿಸಿ ಹಾಕಿದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಬೆಂಗಳೂರಿಂದ ಅತ್ಯಧಿಕ ತೆರಿಗೆ ಪಡೆಯ... Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಬೆಂಗಳೂರು(reporterkarnataka.com): ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್... GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್ನಲ್ಲಿ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿ ಆದ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲ... « Previous Page 1 …56 57 58 59 60 … 489 Next Page » ಜಾಹೀರಾತು