ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ನಡೆದಿದೆ. ನವದೆಹಲಿಯಲ್ಲಿ ಭಾರತ ಸರ್ಕಾರದ Research & Analysis Win... ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆ ಗ್ರಾಮದಲ್ಲಿ ಕೆಫೆ ಕಾರ್ಮಿಕನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ನೇಪಾಳ ಮೂಲದ ಕೆಫೆ ಕಾರ್ಮಿಕ ಬಾಬುರಾಮ್ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಹರ್ಷ ಹಾಗೂ ಆತನ ಸ್ನೇಹಿತ ಶಶ... ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ ಯಾವ ಯಾವ ಖಾತೆ? ಮಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ನಡೆದಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಹಾಗೂ ಮಾಜಿ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ ಎಂದು ಬಲ್ಲ ಮೂಲ... ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ ವೈರಲ್! ಮಂಗಳೂರು(reporterkarnataka.com): ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಳೆದ ವರ್ಷ ನವರಾತ್ರಿ ಸಂದರ್ಭದಲ್ಲಿ ನೀಡಿದ್ದ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಅದೇನೆಂದರೆ 2026ರಲ್ಲಿ ತನ್ನ ನೆಚ್ಚಿನ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎ... ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನವದೆಹಲಿ(reporterkarnataka.com):ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳದೇ, ಸಾಮೂಹಿಕ ನಾಯಕತ್ವದಲ್ಲೇ ಮುನ್ನಡೆಯುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕೆಲವು ವಿಚಾರಗಳಲ್ಲಿ ಡಿ.ಕೆ.ಶಿವಕುಮಾರ್... ಲೈವ್ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್ ಬೆಂಗಳೂರು(reporterkarnataka.com): ಶೀಘ್ರದಲ್ಲೇ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದು ಸಿನಿಮಾ ಮಾಡಲಿದ್ದಾರೆ ಅಂತ ಜೈಲು ಪಾಲಾಗಿರುವ ನಟ ದರ್ಶನ್ ಭರವಸೆ ಇಟ್ಟುಕೊಂಡಿದ್ದಾರೆ. ಸದ್ಯ ಹರಿದಾಡುತ್ತಿರುವ ಹಳೆಯ ವಿಡಿಯೋ ಯಾವ ಸಂದರ್ಭದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೂ, ಅದರಲ್ಲಿ ದರ್ಶನ್ ತಮ್ಮ ಅಭ... ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಬೆಂಗಳೂರು(reporterkarnataka.com):ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಡಿ.ಕೆ. ಶಿವಕುಮಾರ್ ಅವರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ ಮೂಡಿಸುತ್ತಿವೆ. ರಾಜಕೀಯ ತಂತ್ರಗಾರಿಕೆಯಲ್ಲಿ ಸೈ ಎನಿಸಿಕೊಂಡಿರುವ ಡಿಕೆಶಿ, ಇದೀಗ ಒಂದೊಳ್ಳೆ ಆಡಳಿತ ನೀಡಲು ತಮ್ಮ... ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ಬೆನ್ನಲ್ಲೇ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳನ್ನು ಪ್ರಮುಖ ಹುದ್ದೆಗಳಿಗೆ ದಿಢೀರ್ ವರ್ಗಾವಣೆ ಮಾಡಿದೆ. ಇದೇ ವೇಳೆ, ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೂ ದಕ್ಷ ಅಧ... ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarmataka@gmail.com ಮುಂಗಾರು ಆರಂಭದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 1ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ... ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ ಮಂಗಳೂರು(reporterkarnataka.com): ಯು.ಟಿ. ಖಾದರ್.... ಕರಾವಳಿ ಕರ್ನಾಟಕದ ಬಹು ದೊಡ್ಡ ಹೆಸರು. ರಾಜಕಾರಣಿಯಾಗಿ, ಸಮಾಜ ಸೇವಕನಾಗಿ, ಸೌಹಾರ್ದ ನಾಯಕನಾಗಿ, ಕ್ರೀಡಾಪ್ರೇಮಿಯಾಗಿ ನಾಡಿನ ಉದ್ದಗಲಕ್ಕೂ ಚಿರಪರಿಚಿತರು. [video width="720" height="1280" mp4="https://reporterkarn... « Previous Page 1 …4 5 6 7 8 … 538 Next Page » ಜಾಹೀರಾತು