ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ ಚಾಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾ... Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿ ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿ ಕಿರಿಯಿಂದಾಗಿ ಮನನೊಂದು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಬಿಳುವೆ ಗ್ರಾಮದಲ್ಲಿ ನಡೆ... Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ ಸಂಪರ್ಕ ಕಡಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿಕೊಂಡ ಘಟನೆ ತಡರಾತ್ರಿ ನಡೆದಿದೆ ಲಾರಿ ಮಗುಚಿಕೊಂಡು ಪರಿಣಾಮ ರಸ್ತೆ ಸಂಪರ್ಕ ಕಡಿತವಾಗಿ... Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ ವಿರೋಧ ಗಿರಿಧರ್ ಕೊಂಪುಳಿರ ವಿರಾಜಪೇಟೆ info.reporterkarnataka@gmail.com ರ್ಯಾಂಬುಟನ್ ಹಣ್ಣಿನಿಂದ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಯಥೇಚ್ಛವಾಗಿ ಹರಡುತ್ತಿದೆ. ಆದ್ದರಿಂದ ಕೊಡಗಿನಲ್ಲಿ ಹೆಚ್ಚಾಗಿ ಮಾರಾಟವಾಗುತ್ತಿರುವ ರ್ಯಾಂಬುಟನ್ ಹಣ್ಣನ್ನು ನಿಷೇಧಿಸಬೇಕು ಎಂದು ಅನಾಮಿಕರು ಸಾಮಾಜಿಕ ಜಾಲತಾಣಗ... SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ ಆಗಮನ ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಇನ್ನೊಬ್ಬ ವ್ಯಕ್ತಿ ದೂರು ನೀಡಲು ಮುಂದೆ ಬಂದಿದ್ದಾರೆ. ಎಸ್ಐಟಿ ಮುಂದೆ ಮತ್ತೊಬ್ಬ ದೂರುದಾರರಾದ ಜಯಂತ ಶೆಟ್ಟಿ ಹಾಜರಾಗಿದ್ದು, ಕೆಲವು ಪ್ರಮುಖ ಸಾಕ್ಷ್ಯಗಳನ್ನು... ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಚಿಕ್ಕಮಗಳೂರು(reporterkarnataka.com): ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ಕಾಫಿನಾಡ ಕಳಸದಲ್ಲೂ ಮಾಹಿತಿ ಕಲೆ ಹಾಕಿದ್ದಾರೆ. ಕಳಸ ತಾಲೂಕಿನ ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಎನ್.ಐ.ಎ. ಅಧಿಕಾರಿಗಳು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋ... Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್ ರವಾನೆ: ಸ್ಪರ್ಶ್ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ ಬೆಂಗಳೂರು(reporterkarnataka.com): ನಮ್ಮ ಮೆಟ್ರೋದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ. ಬೆಂ... ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ: ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಇಂತಹ ಅಸಂಬದ್ಧ ಪದವನ್ನು ಬಳಸುವ ಪ್ರಯತ್ನವು ತೀವ್ರ ಹತಾಶೆಯ ಮತ್ತು ಬೌದ್ಧಿಕ ದಿವಾಳಿತನದ ಸಂಕೇತವಾಗಿದೆ: ಸುರೇಶ್ ಕುಮಾರ್ ಬೆಂಗಳೂರು(reporterkarnataka.com): ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಹೊಸದಾದ ಅಸಂಬದ್ಧ ಪರಿಭಾಷೆಯನ್ನು ಸೇರಿಸುವ ಪ್ರ... ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ಬೆಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ಸಮಾಧಿ ಉತ್ಖನನ ವೇಳೆ ಸ್ಪಾಟ್ ನಂ.1ರಲ್ಲಿ ದೊರೆತ ಡೆಬಿಟ್ ಮತ್ತು ಪ್ಯಾನ್ ಕಾರ್ಡ್ನ ವಾರಸುದಾರರು ಪತ್ತೆಯಾಗಿದ್ದು, ಧರ್ಮಸ್ಥಳದ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೆಬಿಟ್ ಹಾಗೂ ಪಾನ್ ಕಾರ್ಡ್ ಬೆಂಗಳೂ... ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಬೆಂಗಳೂರು(reporterkarnataka.com): ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿಯೇ ಚುನಾವಣಾ ಅಕ್ರಮ ಮಾಡಿ... « Previous Page 1 …58 59 60 61 62 … 512 Next Page » ಜಾಹೀರಾತು