ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail com ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿಯೊಬ್ಬರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಗ್ರಾಮದ ನಿವಾಸಿ ನಜೀರ್ ಎಂ... ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ. ಬುಧವಾರ ವಿಕಾಸ ಸ... ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ ಸರಕಾರ ಶೀಘ್ರದಲ್ಲೇ ಒಪ್ಪಂದ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ. ವ... ಜಗದೀಪ್ ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com):ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್... Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಚೇಲಾವರ ರೆಸಾರ್ಟ್ ಬಳಿ ತೆರೆದ ಶೌಚಾಲಯದ ಗುಂಡಿಗೆ ಕಾಡಾನೆಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಗುಂಡಿಯಿಂದ ಮೇಲೆ ಬರಲು ಸಾಧ್ಯವಾಗದೆ ಪರದಾಡಿದ್ದು, ಗುಂಡಿ ಸಣ್ಣದಾಗಿ... ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ ರಾವ್ ಇನ್ನು ನೆನಪು ಮಾತ್ರ ಬಂಟ್ವಾಳ(reporterkarnataka.com): ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ನಿವಾಸದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ತುಳು ರಂಗಭೂಮಿಯಲ್ಲಿ 4 ದಶಕಗಳ ಕಾ... Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ* ದಾವಣಗೆರೆ(reporterkarnataka.com): ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು ತಡೆಯುವುದಿಲ್ಲ. ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್... Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ: ಇನ್ನು ಎಲ್ಲವೂ ಫಸ್ಟ್ ಬೆಂಚ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಹೊಸ ಮಾದರಿಯ ತರಗತಿಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಎಂಬ ವ್ಯಾಖ್ಯಾನಕ್ಕೆ ಮಂಗಳ ಹಾಡಲಾಗಿದೆ. ಬಣಕಲ್ ಪ್... Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳನಿಗೆ ಧರ್ಮದೇಟು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲೋಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿ... ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(reporterkarnataka.com): ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ತುಮಕೂರಿನ ಪಾವ... « Previous Page 1 …62 63 64 65 66 … 512 Next Page » ಜಾಹೀರಾತು