ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ; ಪ್ರತಿವಾದಿಗೆ ನೋಟಿಸ್ ಜಾರಿ ಬೆಂಗಳೂರು(reporterkarnata.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಮಳಿಗೆಯಲ್ಲಿ ಸಂಬಂಧಿಸಿದ ದೂರಿನ ಕುರಿತು ಇತ್ತೀಚೆಗೆ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಕೆಲವು ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಕುರಿತ ಸ್ಪಷ್ಟನೆ ಇ... ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ ಶತಮಾನೋತ್ಸವ ಬೆಂಗಳೂರು(reporterkarnataka.com): ಮೇರು ವ್ಯಕ್ತಿತ್ವದ ಆಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಬದುಕಿನ, ಅವರ ಜೀವನ ಮೌಲ್ಯಗಳನ್ನು ದೇಶಾದ್ಯಂತ ಪಸರಿಸಲು ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿ... ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ *ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಬಿಜೆಪಿ ಕಳೆದುಕೊಂಡಿದೆ* *ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ* *ದೇಶಕ್ಕಾಗಿ ಆಸ್ತಿ, ಅಧಿಕಾರ, ಪ್ರಾಣ ತ್ಯಾಗ ಮಾಡಿದ್ದು ಗಾಂಧಿ ಕುಟುಂಬ* ಬೆಂಗಳೂರು(reporterkarnataka.com): ದೇಶದ ಐಕ್ಯತೆ ಹಾಗೂ ಸ್... ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ವಿರಾಜಪೇಟೆ ಮುಖ್ಯ ರಸ್ತೆಯ ಮೂರ್ನಾಡು ಬಳಿಯ ಕಾಕೋಟುಪರಂಬುನಲ್ಲಿ ಟಿಪ್ಪರ್ ಮತ್ತು ಜೀಪ್ ನಡುವೆ ಅಂಭವಿಸಿದ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಟಿಪ್ಪರ್ ವಿರಾಜಪೇಟೆಯಿಂದ ಕರ್ತವ್ಯ ನಿಮಿತ ಬಿಎಸ್ಸೆ... ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆರೋಗ್ಯ ರಂಗದಲ್ಲಿ ವೈದ್ಯರ ಪಾತ್ರದಷ್ಟೇ ಅವರ ಬೆನ್ನಿಗೆ ನಿಂತು ಸಹಕರಿಸುವ ದಾದಿಯರ ಪಾತ್ರ ಬಹಳ ಮುಖ್ಯವಾದದ್ದು. ಆದರೆ, ಇಂದು ವೈದ್ಯಕೀಯ ಕ್ಷೇತ್ರದಲ್ಲೂ, ಸಾಮಾಜಿಕ ರಂಗದಲ್ಲಿ ದಾದಿಯರನ್ನು ಕಡೆಗಣಿಸಲಾಗಿದೆ. ಅವರು ಎಲೆ ಮರೆಯ ಕ... ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ: ಸಚಿವ ಬೈರತಿ ಸುರೇಶ್ ಬೆಳಗಾವಿ(reporterkarnataka.com): ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ... ಕ್ರೆಡಲ್ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಬೆಂಗಳೂರು(reporterkarnataka.com): ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಇಂಧನ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿತ್ತು. ಕೇಂದ್ರದ ಇಂಧನ ಸಚಿವಾಲಯದ 'ಇಂಧನ ದಕ್ಷತೆಯ ಬ್ಯೂರೋ' (ಬಿಇಇ), ಇಂಧನ ಸಂರಕ್... ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಹೋಮ್ ಸ್ಟೇ ನಲ್ಲಿ ಮಂಡ್ಯದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮಂಡ್ಯದ ಮಹಾದೇವ ಎಂಬಾತನನ್ನು ಮಡಿಕೇರಿಗೆ ಕರೆಸಿಕೊಂಡು ಕೊನೆಯೊ... Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಬೆಳಗಾವಿ(reporterkarnataka.com): ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸು... ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಬೆಳಗಾವಿ(reporterkarnataka.com): ಕೊಡಗು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕೆಲಸಕ್ಕೆ ಎಂದು ಆಗಮಿಸುವ ವಲಸಿಗರ ಕಾರ್ಮಿಕರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದೆ, ಇದಕ್ಕೆ ಕಡಿವಾಣ ಹಾಕುವಂತೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಸದನದ ಗಮನ ಸೆಳೆದರು. ಕೊಡಗು ಜಿಲ್ಲೆಯಲ್ಲಿ ವಲಸಿಗ ಕಾರ್ಮಿಕ... « Previous Page 1 …5 6 7 8 9 … 497 Next Page » ಜಾಹೀರಾತು