ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್ಗೆ ಅಪರೂಪದ ‘ಪಾಪಲ್ ನೈಟ್ಹುಡ್’ ಗೌರವ ಪ್ರದಾನ ಬೆಂಗಳೂರು(reporterkarnataka.com): ಎಟಿಸಿ (ATC) ಪಬ್ಲಿಷರ್ಸ್ ಮತ್ತು ಆರ್ಕ್ಲೈಟ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ನ ಸಿಇಒ ಆಗಿರುವ ನೈಜೆಲ್ ಫರ್ನಾಂಡಿಸ್ ಅವರಿಗೆ ಕ್ಯಾಥೋಲಿಕ್ ಚರ್ಚ್ನಿಂದ ಸಾಮಾನ್ಯ ಜನರಿಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ 'ನೈಟ್ ಆಫ್ ದಿ ಆರ್ಡರ್ ಆಫ್ ಸೇಂಟ್ ಸಿ... ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ಬೆಂಗಳೂರು(reporterkarnataka.com): ಭಾರತ ಇಂದು ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇತರರನ್ನು ಅವಲಂಬಿಸುವ ಸ್ಥಿತಿಯಿಂದ ಹೊರಗೆ ಬಂದಿದ್ದು, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯತ್ತ ಸಾಗಿದೆ ಎಂದು ಕೃಷಿ ವಿಜ್ಞಾನಿ ಡಾ. ವಸಂತ ಕುಮಾರ ತಿಮಕಾಪುರ ಹೇಳಿದರು. ಇಂದು ನೈ... ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಿರಂತರ ಕಾಡಾನೆ ದಾಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಇಂದು ಕಾಡಾನೆ ದಾಳಿ ಪ್ರದೇಶಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿಯಾಗಲಿದ್ದು, ರೈತರು ಗ್ರ... ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಾಪೋಕ್ಲುವಿನಲ್ಲಿ ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ ನಡೆದು ಓರ್ವನಿಗೆ ಗಾಯಗೊಂಡಿದ್ದಾನೆ. ಸಿಧ್ಧಿಕ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಹಿಂದೂ ಸಂಘಟನೆ... ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆಯ ಅಮ್ಮತ್ತಿಯಲ್ಲಿ ರಸ್ತೆ ಬದಿಯಲ್ಲಿ ತನ್ನ ಪಾಡಿಗೆ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ವ್ಯಕ್ತಿ ಮೇಲೆ ದ್ವಿಚಕ್ರ ವಾಹನದ ಹಿ... ಬ್ಯಾಚುಲರ್ ಲೈಫ್ಗೆ ಕೊಡಗಿನ ಬೆಡಗಿ ಗುಡ್ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ, ಆಶಿಕಾ, ವಂಗಾ, ರಾಹುಲ್ ವಿಶ್ ಉದಯಪುರ(reporterkarnataka.com): ನ್ಯಾಷನಲ್ ಕ್ರಶ್ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸಪ್ತಪದಿ ತುಳಿಯೋ ಮೂಲಕ ತಮ್ಮ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ್ದಾರೆ. ಇಷ್ಟಕ್ಕೂ ಉದಯಪುರದ ಐಟಿಸಿ ಹೋಟೆಲ್ನಲ್ಲಿ ನಡೆದ ರಾಯಲ್ ವೆಡ್ಡಿಂಗ್ ಹೇಗಿತ್ತು..? ಯಾರೆಲ್ಲಾ ಬಂದಿದ್ರು ಅನ್ನೋದ್ರ ಜೊತೆಗೆ ಅವಕಾಶ ಕ... ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಜಗದ್ಗುರು ಶಿವ ಶಕ್ತಿ ಪೀಠದ ಸುಕ್ಷೇತ್ರ ಇರಕಲ್ ಮಠದ ಶ್ರೀ ಬಸವ ಪ್ರಭು ಪೂಜ್ಯರಿಂದ ಪ್ರತಿ ವರ್ಷದಂತೆ ಈ ವರ್ಷವೂ 26ನೇ ವರ್ಷದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ... ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ ಬೆಂಗಳೂರು(reporterkarnataka.com): ಪ್ರತಿಷ್ಠಿತ ಜವಾಹರಲಾಲ್ ನೆಹರು ತಾರಾಲಯದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸರ್ ಸಿ.ವಿ. ರಾಮನ್ ಅವರ 'ರಾಮನ್ ಎಫೆಕ್ಟ್' ಸಂಶೋಧನೆಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾ... « Previous Page 1 …5 6 7 8 9 … 512 Next Page » ಜಾಹೀರಾತು