ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ ಸ್ವಾಗತ ಬೆಂಗಳೂರು(reporterkarnataka.com): ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು ಬೆಂಗಳೂರಿಗೆ ಆಗಮಿಸಿದೆ, ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾಗಳನ್ನು ತರಲಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತಡರಾತ್ರಿ ಸ್ವಾಗತ ಕೋರಿದರು. ಇವುಗಳಲ್ಲಿ 2 ಗಂಡು ಚೀತಾಗಳು ಮತ್ತು 2 ಹೆಣ್ಣು ಚೀತಾಗಳು ಸೇರಿವೆ. ಕರ್ನಾಟಕ... ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಮಂಗಳೂರು(reporterkarnataka.com): ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಶನಿವಾರ ಐಷಾರಾಮಿ ಕ್ರೂಸ್ ಹಡಗು 'ಸೆವನ್ ಸೀಸ್ ಮರಿನರ್' ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮ ಉತ್ತೇಜಿಸುವಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಬಹಮಾಸ್ ಧ್ವಜ ಹೊಂದಿ... ಹಾಸನದಲ್ಲಿ ಮೂರು ದಿನಗಳ ಆಪರೇಷನ್ ಯಶಸ್ವಿ: ನರಹಂತಕ ಕಾಡಾನೆ ಸೆರೆ ಗಿರಿಧರ್ ಕೊಂಪುಳಿರ ಹಾಸನ info.reporterkarnataka@gmail.com ಹಾಸನದ ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನ... ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ ಬಿದ್ದು ಯೋಧನಿಗೆ ಗಂಭೀರ ಗಾಯ ಬಳ್ಳಾರಿ(reporterkarnataka.com): ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು. ತಕ್ಷಣವೇ ಪ್ರಾಥಮಿಕ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್... ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿರುವ ಘಟನೆ ನಡೆದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರ ಜಮೀನಿನ ಬಾ... Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಪಾಂಗಳ ಕಟ್ಟೆಕೆರೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಶ್ರೇಯಸ್ ಆಚಾರ್ಯ ಉಡುಪಿ ಸ... ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತರನ್ನು ತರೀ... ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ... ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ ಶಿಕ್ಷೆ *ಕೋರ್ಟ್ ತೀರ್ಪಿಗೆ ಕಣ್ಣೀರಿಟ್ಟ ಅಪರಾಧಿಗಳು! ಅತ್ತ ಯೋಗೀಶ್ ಗೌಡ ಮಕ್ಕಳಿಗೂ ಸಿಕ್ತು ಪರಿಹಾರ* ಬೆಂಗಳೂರು(reporterkarnataka.com): ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಕೇಸ್ನ ತೀರ್ಪು ಹೊರಬಿದ್ದಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಈ ಕೇಸ್ನ ತೀ... ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಬೆಂಗಳೂರು(reporterkarnataka.com): ಬೆಂಗಳೂರಿನ ದಾಬಸ್ಪೇಟೆ ಬಳಿ ಕಾರು ಓವರ್ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾ... « Previous Page 1 …5 6 7 8 9 … 527 Next Page » ಜಾಹೀರಾತು