ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಡಗರ -ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿದ ಚಿಕ್ಕ ಜಾತ್ರಾ ಮಹೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಚಿಕ್ಕ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು. ಬೆಳಿಗ್ಗೆ 10.45 ರ... ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು: ಮಂಗಳೂರಿನಲ್ಲಿ ಸಚಿವ ಕೆ.ಎನ್. ರಾಜಣ್ಣ ಮಂಗಳೂರು(reporterkarnataka.com): ಹಳ್ಳಿಯ ಮುಗ್ಧ ವ್ಯಕ್ತಿ ಕೂಡ ಸಹಕಾರಿ ಬ್ಯಾಂಕ್ ಪ್ರಯೋಜನ ಪಡೆಯುವಂತಾಗಬೇಕು. ಆಗ ಇಂತಹ ಸಪ್ತಾಹದ ಆಚರಣೆ ಸಾರ್ಥಕವಾಗುತ್ತದೆ. ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಕರ್ನಾಟಕ ರಾಜ್... ಉತ್ತರ ಪ್ರದೇಶ: ಝಾನ್ಸಿ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅಪಘಾತ; ಕನಿಷ್ಠ 10 ನವಜಾತ ಶಿಶುಗಳ ಸಾವು; ಪ್ರಧಾನಿ ಕಂಬನಿ ಝಾನ್ಸಿ(reporterkarnataka.com): ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ. ದುರ್ಘಟನೆ ಕುರಿತು ಪ್ರಧಾನಿ ನರೇಂದ್ರ ಮ... ಚಾರ್ಮಾಡಿ ಘಾಟ್ ರಸ್ತೆಗೆ 343.74 ಕೋಟಿ ಬಿಡುಗಡೆ: ಅಭಿವೃದ್ಧಿ ಹೆಸರಿನಲ್ಲಿ 10 ವರ್ಷ ರಸ್ತೆ ಮುಚ್ಚುವ ಹುನ್ನಾರ?; ಚರ್ಚೆ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಒಕ್ಕೂಟ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಹೇಳಿಕೆ ಬೆನ್ನಲ್ಲೇ ಗಂಭೀರ ಚ... ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ: ನ. 17ರಂದು ಚಿಕ್ಕಜಾತ್ರಾ ಮಹೋತ್ಸವ, 19ರಂದು ತೆಪ್ಪೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್ 17ರಂದು ಚಿಕ್ಕಜಾತ್ರಾ ಮಹೋತ್ಸವ ನಡೆಯಲಿದೆ . ಜಾತ್ರೆ ಪ್ರಯುಕ್ತ ನವೆಂಬರ್ 14ರಂದು ಶ್ರೀಕ... ತೈವಾನ್ ಎಕ್ಸಲೆನ್ಸ್ ತಂತ್ರಜ್ಞಾನ, ಸಂಸ್ಕೃತಿ ಮತ್ತು ನಾವೀನ್ಯಗಳ ರೋಮಾಂಚನಕಾರಿ ಪ್ರದರ್ಶಕ್ಕೆ ಚಾಲನೆ: ಬಾಲಿವುಡ್ ನಟಿ ನೇಹಾ ಶರ್ಮಾ ಉದ್ಘಾಟನೆ ಬೆಂಗಳೂರು(reporterkarnataka.com): ತೈವಾನ್ನ ನವ ನವೀನ ಕಂಪನಿಗಳಿಗೆ ಪ್ರತಿಷ್ಠಿತ ಮನ್ನಣೆ ಎನಿಸಿರುವ ತೈವಾನ್ ಎಕ್ಸಲೆನ್ಸ್ ಇಂದು ಬೆಂಗಳೂರಿನ ಲುಲು ಮಾಲ್ನಲ್ಲಿ ತನ್ನ ಬಹು ನಿರೀಕ್ಷಿತ ವೈಬ್ರಂಟ್ ಇನ್ನೋವೇಶನ್ಸ್ ಮತ್ತು ಬ್ರಾಂಡ್ ಅನುಭವಗಳಿಗೆ ಚಾಲನೆ ನೀಡಿದೆ. ಚೆನ್ನೈನ ತೈಪೆ ಆರ್ಥಿಕ ಮತ್ತು ಸಾ... ಆರಗ ಜ್ಞಾನೇಂದ್ರ ಶಾಸಕ ಸ್ಥಾನವನ್ನು ಗಿರವಿ ಇಟ್ಟಿದ್ದಾರಾ?; ಅವರನ್ನು ಆಯ್ಕೆ ಮಾಡಿದ್ದೆ ನಮ್ಮ ದುರಂತ: ಕಿಮ್ಮನೆ ರತ್ನಾಕರ್ ಆಕ್ರೋಶ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅರಗ ಜ್ಞಾನೇಂದ್ರರವರು 25 ವರ್ಷ ರಾಜಕೀಯದಲ್ಲಿದ್ದು ಅರಣ್ಯ ಇಲಾಖೆಯ ಜಾಗದಲ್ಲಿ ಮದ್ಯದ ಅಂಗಡಿ ಮಾಡಲು ಪ್ರತಿಭಟನೆ ಮಾಡ್ತಾರಲ್ಲ, ಅಂತಹ ವಿಷಯದಲ್ಲಿ ಶಾಸಕ ಸ್ಥಾನವನ್ನು ಅಡು(ಗಿರವಿ) ಇಡುವುದಾದರೆ ರಾಜೀನಾಮೆ... ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆ ಪ್ರಕರಣ; ಇಬ್ಬರು ಶಂಕಿತ ನಕ್ಸಲರು ಸೇರಿ 4 ಮಂದಿ ವಿರುದ್ಧ ಎಫ್ಐಆರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಂದೂಕು ಸಮೇತ ನಾಲ್ಕು ಜನ ನಕ್ಸಲರು ಮನೆ ಮನೆ ಭೇಟಿ ಮಾಡಿ ಬಂದೂಕು ತೋರಿಸಿ ಆಹಾರ ಧಾನ್ಯಗಳನ್ನು ಕೇಳಿದ ಕುರಿತು ಎಎನ್ಎಫ್ ಪೊಲೀಸರಿಗೆ ಬಂದು ಮಾಹಿತಿ ಮೇರೆಗೆ 4 ಮಂದಿಯನ್ನು ಬಂಧಿಸಲಾಗಿದೆ. ಮೋಸ್ಟ್ ವಾಟೆಂಡ್ ನಕ್ಸಲರಾ... ಬೆಂಗಳೂರು ಸೈಂಟ್ ಜೋಸೆಫ್ ವಿವಿಯ ಫ್ಯಾಕಲ್ಟಿ ಡೆವಲಪ್ ಮೆಂಟ್ ಪ್ರೋಗ್ರಾಂ: ಹೆಲ್ತ್ ಕೇರ್ ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು ಬೆಂಗಳೂರು(reporterkarnataka.com):“ಹೆಲ್ತ್’ಕೇರ್’ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು" ವಿಷಯದ ಫ್ಯಾಕಲ್ಟಿ ಡೆವಲಪ್’ಮೆಂಟ್ ಪ್ರೋಗ್ರಾಮ್ (ಎಫ್ಡಿಪಿ) 2024, ನವೆಂಬರ್ 4ರಿಂದ 9 ರವರೆಗೆ ಬೆಂಗಳೂರಿನ ಸೈಂಟ್ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಸ... ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತ... « Previous Page 1 …68 69 70 71 72 … 439 Next Page » ಜಾಹೀರಾತು