ವಿಧಾನ ಪರಿಷತ್ ಚುನಾವಣೆ: ಜಗದೀಶ ಶೆಟ್ಟರ್, ಬೋಸರಾಜು, ಕಮಕನೂರಿಗೆ ಕಾಂಗ್ರೆಸ್ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಮ್ಮಪ್ಪ ಕಮಕನೂರು ಅವರಿಗೆ ಟಿಕೆಟ್ ನೀಡಲಾಗಿದೆ. ಲಕ್ಷ್ಮಣ ಸವದಿ, ಬಾಬುರಾ... ಕೇಂದ್ರ ಸರಕಾರದಿಂದ ಅಕ್ಕಿ ನಿರಾಕರಣೆ: ಜೂ. 20ರಂದು ರಾಜ್ಯಾದ್ಯಂತ ‘ಭೂತ ದಹನ’ ಪ್ರತಿಭಟನೆಗೆ ಸಿಪಿಎಂ ಕರೆ ಬೆಂಗಳೂರು(reporterkarnataka.com):ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ. ಆದರೇ, ಒಕ್ಕೂಟ ಸರಕಾರವು ರಾಜ... ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾ... ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹ... ಪಾಲಿಕೆ ಮಾಡಬೇಕಿದ್ದ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿತು!: ಕೆಪಿಟಿ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿದ್ದ ಅಲಂಕಾರಿಕ ಗಿಡ ತೆರವು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಸ್ತೆಯ ಡಿವೈಡರ್ ಮತ್ತು ಸರ್ಕಲ್ ಗಳಲ್ಲಿ ನಿರ್ಮಿಸಿದ ಮಿನಿ ಗಾರ್ಡನ್ ಗಳು ನಗರದ ಸುಂದರವನ್ನು ವೃದ್ಧಿಸಿದರೆ, ಕೆಲವೊಮ್ಮೆ ನಗರದೊಳಗೆ ವಾಹನ ಅಪಘಾತಕ್ಕೂ ಕಾರಣವಾಗುತ್ತದೆ. ಡಿವೈಡರ್ ಮತ್ತು ಸರ್ಕಲ್ ನಲ್ಲಿ ನಿರ್ಮಿಸಿದ ಗಾರ್ಡ್ ನ ಎ... ದ.ಕ. ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿಯಾಗಿದ್ದ ರವಿ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ನಿಯುಕ್ತಗೊಂಡಿದ್... ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು ಬಾಹ್ಯ ಗೂಂಡಾವೇ? ಅಲ್ಲ, ಸ್ವತಃ ಕಾಲೇಜಿನ ಡೀನೇ?: ಇದು ಯಾವ ಸಂಸ್ಥೆಯಲ್ಲಿ ನಡೆದದ್ದು? ಪೊಲೀಸರೇ ಉತ್ತರಿಸಿ ಮಂಗಳೂರು(reporterkarnataka.com): ಕಾಲೇಜೊಂದರ ವಿದ್ಯಾರ್ಥಿಯ ಮೇಲೆ ತರಗತಿಯಲ್ಲೇ ಗಟ್ಟಿಮುಟ್ಟಾದ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಸಿಸಿ ಟಿವಿ ಫೂಟೇಜ್ ಇದೀಗ ವೈರಲ್ ಆಗುತ್ತಿದೆ. ಹಲ್ಲೆ ನಡೆಸಿದ ವ್ಯಕ್ತಿ ಹೊರಗಿನಿಂದ ಬಂದ ಗೂಂಡಾವೇ? ಅಲ್ಲ ಅದೇ ಕಾಲೇಜಿನ ಉಪನ್ಯಾಸಕ/ಸಿಬ್ಬಂದಿ ವರ್ಗದವರೇ? ಹಾಗಾ... ದ.ಕ. ಜಿಪಂ ಸಿಇಒ ಡಾ. ಕುಮಾರ್ ವರ್ಗಾವಣೆ: ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮಂಡ್ಯದಿಂದ ಗೋಪಾಲಕೃಷ್ಣ ಎಚ್. ಎನ್. ಅವರನ್ನು ವರ್ಗಾಯಿಸಲಾಗಿದೆ. ಡಾ. ಕುಮಾ... ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ಮುಲ್ಲೈ ಮುಹಿಲನ್ ನೂತನ ಡಿಸಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ನೇಮಿಸಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಮಂಗಳೂರಿಗೆ ಮಂಗಳೂರು(reporterkarnataka.com): ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಜೂನ್ 16ರಂದು ಮಂಗಳೂರಿಗೆ ಆಗಮಿಸುವರು. 16ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜ... « Previous Page 1 …68 69 70 71 72 … 338 Next Page » ಜಾಹೀರಾತು