Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟೀಕೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟೀಕೆ * ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಸಿಎಂ ಸಿದ್ದರಾಮಯ್ಯ ಯತ್ನ ಕಲಬುರ್ಗಿ(reporterkarnataka.com): ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿ... ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ರಾಜಕೀಯ ಬೆರಸದೇ ವೈಜ್ಞಾನಿಕವಾಗಿ ಕಲ್ಯಾಣ ಕರ್ನಾಟಕದ 42 ಆಸ್ಪತ್ರೆಗಳನ್ನ ಮೇಲ್ದರ್ಜೇಗೇರಿಸಲಾಗುತ್ತಿದೆ* *ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮೂಲಸೌಕರ್ಯ ಒದಗಿಸುವುದು ಮಹತ್ವದ ಹೆಜ್ಜೆಯಾಗಿದೆ* ಯಾದಗಿರಿ(reporterkarnataka.com): ಕಲ್ಯಾಣ ಕರ್ನಾಟಕದ ಅಭಿವೃದ್ಧ... Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ ರಚನೆ ಮಂಗಳೂರು(reporterkarnata.com):ಕೋಮು ದಳ್ಳುರಿಗೆ ಬೆಂದು ಹೋಗಿರುವ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಮಲೆನಾಡು ಪ್ರದೇಶಗಳಿಗೆ ಸಾಂತ್ವಾನ ಹೇಳುವ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದ ವಿಶೇಷ ಕಾರ್ಯಪಡೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಲಾಯಿತು. ಕರಾವಳಿ ಹಾಗೂ ಮಲೆನಾಡಿನ ಶಿವಮೊಗ್ಗ ಜಿಲ... ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರ... ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್! ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಅಹಮದಾಬಾದ್ನ ಭೂಮಿ ಚೌಹಾಣ್ ಲಂಡನ್ಗೆ ಹೊರಟಿದ್ದರು. ಆದರೆ, ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು ... ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ ವಿಮಾನ ನವದೆಹಲಿ(reporterkarnataka.com): ಸುಮಾರು 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸಮಯದಲ್ಲಿ ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನವು ಲಂಡನ್ಗೆ ಹೋಗುತ್ತಿತ್ತು. 232 ... New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನವದೆಹಲಿ(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ ದೆಹಲಿಯ ಶಾಸ್ತ್ರಿ ಭವನದಲ್ಲಿ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ... Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು, ಮಲೆನಾಡಿನಲ್ಲಿ ಶಾಂತಿ ಸ್ಥಾಪನೆಗೆ ಕ್ರಮ ಬೆಂಗಳೂರು(reporterkarnataka.com): ಕರಾವಳಿ(ತುಳುನಾಡು) ಮತ್ತು ಮಲೆನಾಡು ಪ್ರದೇಶಗಳಲ್ಲಿ ಕೋಮುದ್ವೇಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕೋಮು ನಿಗ್ರಹ ಪಡೆ ರಚಿಸಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಈ ವಿಶೇಷ ಪಡೆಯ ಪ್ರಭಾರ ಮುಖ್ಯಸ್ಥರಾಗಿ ನೇಮಿಸಿ ಸರಕಾರ ಆದೇಶ ಹೊರಡಿ... ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು ಸಮೀಪದ ಮನೆಗೆ ವಾಪಸ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದ ವೇಳೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ದರೊಬ್ಬರು 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರ... ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು. ಚಿಕ್ಕಮಗ... « Previous Page 1 …74 75 76 77 78 … 513 Next Page » ಜಾಹೀರಾತು