Madikeri | ದಕ್ಷಿಣ ಕೊಡಗಿನಲ್ಲಿ ಮುಂದುವರೆದ ಹುಲಿ ದಾಳಿ: ಜಾನುವಾರು ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಪಟ್ಟಣ ಸಮೀಪವೇ ಮೇಯಲು ಬಿಟ್ಟಿದ್ದ ಹಸುವೊಂದನ್ನು ಹುಲಿ ಬಲಿ ಪಡೆದುಕೊಂಡಿದೆ. ಗ್ರಾಮದ ಗಣಪತಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಇದೀಗ ಈ ಭಾಗದಲ್ಲಿ ಆತಂಕ ಉಂಟಾಗಿದೆ. ಕಳೆದ ಕೆಲವ... ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ರಥೋತ್ಸವ: ತ.ನಾ., ಕೇರಳ, ಆಂಧ್ರದಿಂದಲೂ ಭಕ್ತರ ದಂಡು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಹಾಗೂ ಭಕ್ತಿಯಿಂದ ರಥೋತ್ಸವ ನೆರವೇರಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿದ ನಾಲ್ಕು ದಿನಗಳ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥ ಹಾಗೂ ಸಂಸದ ಯದುವೀರ ಕ... ಬೆಂಗಳೂರು: 68 ಪರಿಸರಸ್ನೇಹಿ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ: ಖಂಡ್ರೆ ಹಸಿರು ಪಟಾಕಿ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ... ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು ಬಂದ ಸ್ಯಾಂಡಲ್ ವುಡ್ ತಾರಾ ಬಳಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಸ್ಯಾಂಡಲ್ ವುಡ್ ತಾರಾ ದಂಪತಿ ಭುವನ್ ಹಾಗೂ ಹರ್ಷಿಕ ಪೂಣಚ್ಚ ಅವರ ಮಗುವಿನ ಹುಟ್ಟುಹಬ್ಬ ಆಚರಣೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಸ್ಯಾಂಡಲ್ ವುಡ್ ತಾರಾ ಬಳಗವೇ ಕಾರ್ಯಕ್ರಮಕೆ ಆಗಮಿಸಿ ಸಂಭ್ರಮಿಸಿದರು. ಶಾಸಕ ಹಾ... Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail com ವಿರಾಜಪೇಟೆಯ ಬಾಳುಗೋಡುನಲ್ಲಿ ಹೆಂಡತಿಯೊಂದಿಗೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಗ್ರಾಮದ ನಿವಾಸಿ ಪಿ. ಪಿ ... ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ ಮುಳುಗಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmal.com ಸಂಬಂಧಿಕರೊಬ್ಬರ ಸಾವಿಗೆ ತೆರಳಿ ಸ್ನೇಹಿತರೊಂದಿಗೆ ಹಾರಂಗಿ ಮುಖ್ಯನಾಲೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಮೃತಪಟ್ಟ ಘಟನೆ ಹುದುಗೂರು ಬಳಿ ನಡೆದಿದೆ. ಕೂಡಿಗೆ ಬಸವರಾಜು ಎಂಬವರ ಪುತ್ರ ಸಂತೋಷ (28) ಮೃತ ದುರ್ದೈವಿ. ... ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದ ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಯ ರಾಜ ವೀರ ಮದಕರಿ ನಾಯಕ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಚಿತ... ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ... Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ ನ್ಯಾಯಾಂಗ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ದಸರಾ ಬಹುಮಾನ ವಿತರಣೆ ವಿಷಯದಲ್ಲಿ ಉಂಟಾದ ಆಕ್ರೋಶ, ಪ್ರತಿಭಟನೆ ವೇಳೆ ಡಿವೈಎಸ್ಪಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿಗೆ ಅ. 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮ... ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ ಬಂಧನ ಹಾಸನ(reporterkarnataka.com): ಇಲ್ಲಿನ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ತಾಯಿ-ಮಗನ ಜಗಳ ಹೆತ್ತಬ್ಬೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಮನೆಗೆ ಕುಡಿದು ಬಂದ ಮಗ ಸಂತೋಷ್ (19) ತಾಯಿ ಪ್ರೇಮ(45) ಅವರೊಂದಿಗೆ ಅಡುಗೆ ಮಾಡಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರು ಮಾಡಿದ್ದಾನೆ. ಜಗಳ ವಿಕೋ... « Previous Page 1 …6 7 8 9 10 … 476 Next Page » ಜಾಹೀರಾತು