Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ* ದಾವಣಗೆರೆ(reporterkarnataka.com): ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು ತಡೆಯುವುದಿಲ್ಲ. ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್... Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ: ಇನ್ನು ಎಲ್ಲವೂ ಫಸ್ಟ್ ಬೆಂಚ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಹೊಸ ಮಾದರಿಯ ತರಗತಿಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಎಂಬ ವ್ಯಾಖ್ಯಾನಕ್ಕೆ ಮಂಗಳ ಹಾಡಲಾಗಿದೆ. ಬಣಕಲ್ ಪ್... Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳನಿಗೆ ಧರ್ಮದೇಟು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲೋಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿ... ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(reporterkarnataka.com): ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ತುಮಕೂರಿನ ಪಾವ... ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣದ ಕುರಿತು ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ.ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇ... ಧರ್ಮಸ್ಥಳ ಪ್ರಕರಣ; ಎಸ್ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಧರ್ಮಸ್ಥಳದ ಬಳಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿ... Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು -ಕೇರಳ ಗಡಿಯ ಮಂಜಡ್ಕ ನದಿಯಲ್ಲಿ ಕೊಚ್ಚಿಹೋದ ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆಯಾಗಿದೆ. 3 ದಿನಗಳ ಹಿಂದೆ ಕಾಸರಗೋಡಿನ ರಾಜಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜಡ್ಕ ನದಿಯಲ್ಲಿ ದುರ್ಗಪ್ಪ (19) ಎಂಬ ಯುವಕ ಬೈಕ... ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka gmail.com ಮಡಿಕೇರಿ -ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಇಂದು ಮತ್ತೊಂದು ಅವಘಡ ಸಂಭಾವಿಸಿದೆ. ಸುಂಟಿಕೊಪ್ಪ ಸಮೀಪದ ಕೊಡಗರಳ್ಳಿ ಯಲ್ಲಿ ಮಡಿಕೇರಿ ಕಡೆಯಿಂದ ಬರುತ್ತಿದ್ದ ಆಡಿ ಕಾರು ಇತ್ತ ಕುಶಾಲನಗರ ಕಡೆಯಿಂದ ಬರುತ್ತಿದ... Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ ಪುತ್ರನ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಆಸ್ತಿಗಾಗಿ ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದಲ್ಲದೆ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಥೆ ಕಟ್ಟಿದ್ದ ಆರೋಪಿ ಮಗನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.... SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಮಹಿಳಾ ಆಯೋಗದ ಒತ್ತಾಯಕ್ಕೆ ಮಣಿದ ಸರಕಾರ ಮಂಗಳೂರು(reporterkarnataka.com): ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಶವಗಳನ್ನು ಹೂತಿರುವ ಬಗ್ಗೆ ಹಾಗೂ ಇಲ್ಲಿಯ ಅಸ್ವಾಭಾವಿಕ ಸಾವು, ಕೊಲೆ ಪ್ರಕರಣಗಳ ಕುರಿತಾಗಿ ತನಿಖೆ ನಡೆಸಲು ಸರಕಾರ ವಿಶೇಷ ತನಿಖಾ ತಂಡ(Special Investigation Team)ವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಧರ್... « Previous Page 1 …78 79 80 81 82 … 528 Next Page » ಜಾಹೀರಾತು