ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಡಾ.ಮಂತರ್ ಗೌಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಮರಗೋಡು ಸಮೀಪದ ಹುಲಿತಾಳ ಗ್ರಾಮದ ಎಲೆಕ್ಟ್ರಿಶನ್ ಪ್ರದೀಪ್ ಹೆಚ್.ಪಿ (32) ಅವರು ವಿದ್ಯುತ್ ಕಂಬ ಸರಿಪಡಿಸಲು ಹೋಗಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ... ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ ಮಕ್ಕಳ ಬೆನ್ನಿಗೆ ಹಾಕುವ ಚೀಲ? ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್ ಕೋಣೆ ಒಳಗೆ ಸೇರಿದ್ದೇಕೆ..!? ಕ್ಷೇತ್ರ ಸಂಪನ್ಮೂಲ ಕೊಠಡಿಯಲ್ಲಿ (ಬಿ ಆರ್ ಸಿ) ಸಾವಿರಾರು ಶಾಲಾ ಬ್ಯಾಗ್ ಧೂಳು ಹಿಡಿದು ಕುಳಿತಿವೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿಕ್ಷಣ ಇಲಾಖೆಯಲ್ಲಿ ... ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್ ಬ್ಯಾನ್ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ * ದೇಶದಲ್ಲಿ ವಿರೋಧ ಪಕ್ಷವಾಗಿದ್ದೇ ಪುಣ್ಯ * ಆರೆಸ್ಸೆಸ್ ನೂರು ವರ್ಷ ಪೂರೈಸುತ್ತಿದೆ, ಇನ್ನೂ ಬೆಳೆಯುತ್ತದೆ * ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ʼಆರೆಸ್ಸೆಸ್ ಬ್ಯಾನ್ʼ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಜೋಶಿ ತಿರುಗೇಟು ಬೆಂಗಳೂರು(reporterkarnataka.com): ʼದೇಶದಲ್ಲಿ ಕಾಂಗ್ರ... ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆರೆಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್ಲಿ ನಡೆದಿದೆ. ಮೃತ ಬಾಲಕನನ್ಮು ರಂಜಿತ್ (15) ಎಂದು ಗುರುತಿಸಲಾಗಿದೆ. ಬಾಲಕ ಚಿಕ್ಕಮಗಳೂರು ತ... ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದೊಂದು ವಾರದಿಂದ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಕೊಡಗು ಮೂಲದ ಫಾರೆಸ್ಟ್ ಗಾರ್ಡ್ ಶರತ್ (33) ಅವರ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಮೀಸಲು ಅರಣ್ಯದ ಬಳಿ ಬೈಕ್ ನಿಲ್ಲಿಸಿ ನಾಪ... ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ... Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ ಶರಣು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ಇದ್ದ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಜಗಳವಾಡಿಕೊಂಡು ಬಳಿಕ ನೇಣಿಗೆ ಶರಣಾದ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆಯಲ್ಲಿ ಚೆಸ್ಕಾಂ ನಲ್ಲಿ ವಿದ್ಯುತ್ ಕಂಬ ಅಳವಡಿಸ... ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೀದರ್(reporterkarnataka.com): ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದ್ಯ ಹಿನ್ನಡೆಯಾಗಿರಬಹುದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲ... ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್ ಸುಳಿವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ಶರತ್ ನಿಗೂಢವಾಗಿ ನಾಪತ್ತೆಯಾಗಿ 6 ದಿನಗಳು ಕಳೆದರೂ ಇನ್ನೂ ಸುಳಿವು ಪತ್ತೆ ಆಗಿಲ್ಲ. ಅರಣ್ಯ ಸಿಬ್ಬಂ... ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ ಇಲ್ಲ!; ಶಿಕ್ಷಣ ಸಚಿವರೇ ಏನಿದು? ಶತಮಾನದ ಇತಿಹಾಸ ಹೊಂದಿದ ಶಾಲೆಯಲ್ಲಿ ಇದೆಂತಾ ಅವಸ್ಥೆ..! ಸಿ ಆರ್ ಪಿ ಮತ್ತು ಬಿ ಆರ್ ಸಿ ಕಾಂಪೌಂಡ್ ಆವರಣದ ಒಳಗಿರುವ ಕುವೆಂಪು ಓದಿದ ಶಾಲೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಷ್ಟ್ರಕವಿ, ಜ್ಞಾನಪೀಠ ಪುರಸ್ಕೃತ ಕುವೆಂಪು ಅವರು ... « Previous Page 1 …85 86 87 88 89 … 529 Next Page » ಜಾಹೀರಾತು