Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ ಯಾತ್ರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಜನೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಜಿ.ಟಿ. ವೃತ್ತ, ನಗರಸಭೆ ಮುಂಭಾಗ ಹಾಗೂ ಗಾಂಧಿ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಂಡ... Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ ಬೊಂಬೆಗಳ ಆಕರ್ಷಣೆ ಡಿ.ಎಲ್. ಹರೀಶ್ ಬೆಂಗಳೂರು info.reporterkarnataka@gmail.com ದಸರಾ ಎಂದರೆ ವಿಜಯದ ಹಬ್ಬ. ಬಹಳಷ್ಟು ಜನರು ತಮ್ಮ ಆರ್ಥಿಕ ಗುರಿಗಳನ್ನು ಸಾಧಿಸಲು ನವ ದುರ್ಗೆಯರ ಪೂಜೆಯನ್ನು ಮಾಡುತ್ತಾರೆ. ದೇವಸ್ಥಾನ, ಮಠ, ಮಂದಿರಗಳಿಗೆ ತೆರಳಿ ಶರನ್ನವರಾತ್ರಿ ಆಚರಿಸುತ್ತಾರೆ. ಆದರೆ ಬೆಂಗಳೂರಿನ ಜೆ.ಪಿ.ನಗರದ ... ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmai.com ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತ... ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gmail.com ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿ... ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ಅರಮನೆಯ ಆವರಣದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವ ಸಾಂಪ್ರದಾಯಿಕ ದಸರಾ ಆಚರಣೆಗಳು ವೈಭವದಿಂದ ನಡೆದಿವೆ. ಶಮಿ ಪೂಜೆ, ಜಟ್ಟಿ ಕಾಳಗ, ಮತ್ತು ವಿಜಯ ಯಾತ್ರೆ ಸೇರಿದಂತೆ ರಾಜವಂಶದ ಪರಂ... ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ. ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತ... ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಐತಿಹಾಸಿಕ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ದಿನವಾದ ಇವತ್ತು ಗುರುವಾರ ನಡೆಯುವ ಐತಿಹಾಸಿಕ ವಿಜಯದಶಮಿ ಮೆರ... Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಬೆಂಗಳೂರು (reporterkarnataka.com): ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ... ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಬಹಳ ವಿಜೃಂಭಣೆಯಿಂದ ನೆರವೇರಿತು. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿತ್ತು, ಯದುವೀರ್ ಒಡೆಯರ್ ಅವರು ಪೂಜೆ ನೆರವೇರಿಸಿದರು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ... ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ ಕರುನಾಡ ಸಂಸ್ಕೃತಿಯ ಅನಾವರಣ ಬೆಂಗಳೂರು(reporterkarnataka.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಒಂದು ವಾರಗಳ ಕಾಲ “ನಾಡಹಬ್ಬ ದಸರಾ”ವನ್ನು ಅದ್ದೂರಿಯಾಗಿ ಆಚರಿಸಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಮತ್ತು ಜಾನಪದ ಪರಂಪರೆಯನ್ನು ವಿಶಿಷ್ಟವಾಗಿ ಅನಾವರಣಗೊಳಿಸಿತು. ದೇಶ-ವಿದೇಶಗಳ ಪ್ರಯಾಣಿಕರಿಗೆ ಕರ್ನಾಟಕದ ... « Previous Page 1 …7 8 9 10 11 … 476 Next Page » ಜಾಹೀರಾತು