ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆ... ಶಿರಾಡಿ ಘಾಟಿಯ ಯಡಕುಮೇರಿ – ಕಡಗರವಳ್ಳಿ ನಡುವೆ ಭೂಕುಸಿತ: ಹಲವು ರೈಲು ಸಂಚಾರ ರದ್ದು ವಂದಿತಾ ಮನೋಹರ್ ಸಕಲೇಶಪುರ ಹಾಸನ info.reporterkarnataka@gmail.com ರೈಲ್ವೆ ಇಲಾಖೆಯ ಮೈಸೂರು ವಿಭಾಗಕ್ಕೆ ಸೇರಿದ ಸಕಲೇಶಪುರ ಬಳಿಯ ಯಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಸಂಖ್ಯೆ 06920 ವಿಜಯಪುರ - ಎಸ್ಎಸ್ಎಸ್ ಹು... ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸಿದ್ದರಾಗಿ: ಗುತ್ತಿಗಾರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಲಹೆ ಗುತ್ತಿಗಾರು(reporterkarnataka.com): ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಗುತ್ತಿಗಾರು ವಲಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ತಯಾರಾಗುವಂತೆ ಸಲಹೆ ನೀಡಿದರು. ಜಿಲ್ಲಾ... ಧಾರಾಕಾರ ಮಳೆ: ತೀರ್ಥಹಳ್ಳಿ ರಥಬೀದಿಯಲ್ಲಿ ಮನೆ ಗೋಡೆ ಕುಸಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ಪುಷ್ಯ ಮಳೆಯ ಹೆಚ್ಚಾಗಿದ್ದು, ಭಾರಿ ಮಳೆ ಹಾಗೂ ಗಾಳಿಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ ಪಟ್ಟಣದ ರಥಬೀದಿಯಲ್ಲಿ ನಡೆದಿದೆ. ರಥಬೀದಿಯ ತಿರುಮಲ ಶ್ರೀ ಲಕ್ಷ್ಮೀ ವೆಂ... ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂ... ಅವ್ಯಾಹತ ಬಿರುಸಿನ ಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅವ್ಯಾಹತ ಬಿರುಸಿನ ಗಾಳಿ ಮಳೆಯ ಹಿನ್ನಲೆಯಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸು... ವಾಹನಗಳಲ್ಲಿ ಪ್ರಖರ ಬೆಳಕಿನ ಬಲ್ಬ್ ಅಳವಡಿಕೆ: ಒಟ್ಟು 1170 ಪ್ರಕರಣ ದಾಖಲು; 5.86 ಲಕ್ಷ ರೂ. ದಂಡ ವಸೂಲು ಮಂಗಳೂರು(reporterkarnataka.com): ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಹಾಗೂ ಕಣ್ಣು ಕುಕ್ಕುವ ದೀಪಗಳನ್ನು ವಾಹನಗಳಲ್ಲಿ ಆಳವಡಿಸಿ ನಗರ ವ್ಯಾಪ್ತಿಯಲ್ಲಿ ಚಾಲನೆ ಮಾಡುವ ವಾಹನಗಳ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು ಒಟ್ಟು 1170 ಪ್ರಕರಣಗಳನ್ನು ದಾಖಲಿಸಿ 5.... ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ಶಿವು ರಾಠೋಡ ನಾಗಬೇನಾಳ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು. ವೀರೇಶ್ ನಗರದಿಂದ ನಾಗಬೇನಾಳ ತಾಂಡಾದ... ಇಲಾಖೆಗಳ ನಡುವೆ ಸಮನ್ವಯತೆ ಕೊರತೆ: ಮರೋಳಿಯ ಡೇಂಜರ್ ಟ್ರೀ ತೆರವಿಗೆ ಮೀನಮೇಷ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸರಕಾರಿ ಇಲಾಖೆಗಳ ನಡುವೆ ಎಷ್ಟು ಸಮನ್ವಯತೆ ಕೊರತೆ ಇದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಹಳೆಯ ಮರವೊಂದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗಿ ದಾರಿಹೋಕರಿಗೆ ಅಪಾಯ ಉಂಟು ಮಾಡುವ ಸಾಧ್ಯತೆಗಳಿದ್ದರೂ ಸರಕಾರಿ ಇಲಾಖೆಗಳ ಅಧಿಕಾ... ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರ... ಮಂಗಳೂರು(reporterkarnataka.com): ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಷನಲ್ ಸ್ಪೆಲ್ ಬೀ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆಯಲ್ಲಿ ನಗರದ ಮೇರಿಹಿಲ್ ನ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಅವರು ಪ್ರಥಮ ರ್ಯಾಂಕ್(Rank) ಪ... « Previous Page 1 …89 90 91 92 93 … 439 Next Page » ಜಾಹೀರಾತು