ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಸೂಚನೆ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಬೀಜ ... ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ ನವದೆಹಲಿ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ X ಖಾತೆಯಲ್ಲಿ... ಕಾಫಿನಾಡಿನಲ್ಲಿ ಕಾಡುಕೋಣ ದಾಳಿಗೆ 73ರ ಹರೆಯದ ವೃದ್ದ ದಾರುಣ ಸಾವು: ತೋಟದಲ್ಲಿ ನಡೆದ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿಗೆ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದಲ್ಲಿ ನಡೆದಿದೆ. ರಘುಪತಿ (73) ಕಾಡುಕೋಣದ ದಾಳಿಗೆ ಸಾವನ್ನಪ್ಪಿದ್ದ ಕೃಷಿಕ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ... ಇನ್ವೆಸ್ಟ್ ಕರ್ನಾಟಕ; ಪ್ರಗತಿಗೆ ಹೊಸ ದಿಕ್ಕು ತೋರಿಸಲಿರುವ ದಿಗ್ಗಜರು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೇಶ – ವಿದೇಶಗಳ ಉದ್ಯಮ ದಿಗ್ಗಜರು, ನೀತಿ ನಿರೂಪಕರು, ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳ ಪರಿಣತರು, ಹೂಡಿಕೆ ಮತ್ತು ನವೋದ್ಯಮ ಸಾಹಸಿಗರು... ಕೇಂದ್ರ ಬಿಜೆಪಿ ನಾಯಕರ ರಾಜಕೀಯದಿಂದ ರಾಯಚೂರು ಏಮ್ಸ್ ಅನಗತ್ಯ ವಿಳಂಬ: ಸಚಿವ ಭೋಸರಾಜು ಆರೋಪ ಬೆಂಗಳೂರು(reporterkarnataka.com): ಕಳೆದ 1000 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಅನೇಕ ಬಾರಿ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದರೂ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ... ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ; ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್ ಸಹಕಾರಿ: ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರ... ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಹಾಸನ(reporterkarnataka.com): ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,... ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ ಆಹಾರ, ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನವದೆಹಲಿ(reporterkarnataka.com): ರೈತರ ಖಾತೆಗೆ 48 ಗಂಟೆಗಳಲ್ಲೇ ಬೆಂಬಲ ಬೆಲೆ ಖರೀದಿ ಹಣ ನೇರ ಜಮೆಯಾಗುತ್ತದೆ. ವಿಳಂಬವಾಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸಂಸತ್ ಅಧಿವೇಶನದಲ್ಲಿ ಇಂದು ಬಿಹಾರದ ... ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಹಾಸನ(reporterkarnataka.com): ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟಲಿಜೆನ್ಸ್) ಉದ್ಯಮಕ್ಕೆ ಒತ್ತು ನೀಡುವ ಬಗ್ಗೆ ಕೇಂದ್ರ ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮ ಜತೆ ಮ... DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ಬೆಂಗಳೂರು(reporterkarnataka.com): ಪರಿಸರ ಮತ್ತು ನೀರಿನ ಸಮಸ್ಯೆಗಳ ಪರಿಹಾರಕ್ಕೆ ವಿಶ್ವಾಸಾರ್ಹ ಹೆಸರಾದ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್, DUO ಬ್ಲಾಕ್ ವಾಟರ್ ಸಾಫ್ಟನರ್ ಅನ್ನು ಪ್ರಾರಂಭಿಸಲು ಬೆಲ್ಜಿಯಂ ಮೂಲದ ಯುರಾಕ್ವಾ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. ಭಾರತೀಯ ನೀರಿನ ಪರಿಸ್ಥಿತಿಯ ಬಗ್ಗೆ ಕ... « Previous Page 1 …93 94 95 96 97 … 491 Next Page » ಜಾಹೀರಾತು