ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಬೆಂಗಳೂರು(reporterkarnataka.com): ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ... ಸರಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ... ಬೆಂಗಳೂರು(reporterkarnataka.com):ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ವಿ... ಚಿಕ್ಕಮಗಳೂರು : ಕಾಫಿ ಪಲ್ಪರ್ ನೀರಿನಿಂದ ಆನೆ ಹಳ್ಳದ ನೀರು ಕಲುಷಿತ; ಗ್ರಾಮಸ್ಥರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿ ಪಲ್ಪರ್ ನೀರಿನಿಂದ ಹಳ್ಳದ ನೀರು ಕಲುಷಿತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಆನೆ ಹಳ್ಳದಲ್ಲಿ ನಡೆದಿದೆ. ಹಳ್ಳದ ನೀರನ್ನು ಹಲವು ಗ್ರಾಮಸ್ಥರು ಬಳಕೆ ಮಾಡುತ್ತಿದ್ದಾರೆ. ಇದೇ ಆನೆ ಹಳ್ಳದ ನೀರು ... ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ... ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ(reporterkarnataka.com): ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ... ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ ಭೂಮಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಲ್ಲು ಗಣಿಗಾರಿಕೆ ಬ್ಲಾಸ್ಟ್ ಗೆ ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿದ್ದು,15 ಎಲ್ ಇಡಿ ಟಿವಿಗಳು ಬ್ಲಾಸ್ಟ್ ಆದ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ... ಚಾರ್ಮಾಡಿ ಘಾಟಿ ಕಾಡ್ಗಿಚ್ಚು: ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶ್ರಮದಿಂದ ಬೆಂಕಿ ಹತೋಟಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಜೋಡಿಸುವ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಮುಂದುವರಿದಿದ್ದು, ಅಗ್ನಿಶಾಮಕ ಹಾಗೂ ಅರಣ್ಯ ಇಲಾ... ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು: •ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡ... ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜನವರಿ 26ರಿಂದ 31ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು. ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ ದೊಡ್ಡ ದೊಡ್ಡ ಪಾತ್ರೆಗಳಿಗೆ ... ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು ರಂಗು *ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ* *ಸಿನಿಮಾ ತಾರೆಯರಿಗಾಗಿ ರಂಗು ರಂಗು ಎಲ್ಲಿಗೆ ಬಂತು ಕುವೆಂಪು ಆಶಯ ; ಬಡವರ ಮದುವೆಗೆ ಡೇಟ್ ಲಭ್ಯ ಇರಲ್ಲ* ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ... « Previous Page 1 …96 97 98 99 100 … 491 Next Page » ಜಾಹೀರಾತು