ಫೆ. 6ರಂದು ಬಹುನಿರೀಕ್ಷಿತ “ನಾನ್ವೆಜ್” ತುಳು ಸಿನಿಮಾ ಬಿಡುಗಡೆ: ಮಲ್ಪಿಪ್ಲೆಕ್ಸ್ನಲ್ಲಿ ಕೇವಲ 99 ರೂ. ಟಿಕೇಟು! ಮಂಗಳೂರು(reporterkarnataka.com): “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ... 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಜನರ ಸ್ಪಂದನೆ ನೋಡಿ ಖುಷಿಯಾಗಿದೆ: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಬೆಂಗಳೂರು(reporterkarnataka.com): ಬೆಂಗಳೂರಿನ ಲುಲು ಮಾಲ್ನಲ್ಲಿ ನಡೆಯುತ್ತಿರುವ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜನರು ನೀಡುತ್ತಿರುವ ಪ್ರತಿಕ್ರಿಯೆ ಕಂಡು ಬಹಳ ಖುಷಿಯಾಗಿದೆ ಎಂದು ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ʼಈ ವರ್ಷ ಸುಮಾರು 1.5-2 ಲಕ್ಷಕ್ಕೂ ಅಧ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಡಿಸೆಂಬರ್ ತಿಂಗಳ ಟಾಪರ್ ಆಗಿ ಯಶ್ವಿತ್ ವೇಣೂರು ಹಾಗೂ ಶ್ರಾವ್ಯ ಪೂಜಾರಿ ಎಕ್ಕಾರು ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಟಾಪರ್ ಆಗಿ ಯಶ್ವಿತ್ ಎಚ್. ವೇಣೂರು ಹಾಗೂ ಶ್ರಾವ್ಯ ಪೂಜಾರಿ ಎಕ್ಕಾರು ಆಯ್ಕೆಯಾಗಿದ್ದಾರೆ. ವೇಣೂರಿನ ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ನವೆಂಬರ್ ತಿಂಗಳ ಟಾಪರ್ ಆಗಿ ದ್ವಿತಿ ಹಾಗೂ ಸುಭೀಕ್ಷಾ ಅನಿಲ್ ಆಯ್ಕೆ ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ನವೆಂಬರ್ ತಿಂಗಳ ಟಾಪರ್ ಆಗಿ ದ್ವಿತಿ ಹಾಗೂ ಸುಭೀಕ್ಷಾ ಅನಿಲ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ನವ... Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ ಮಂಗಳೂರು(reporterkarnataka.com): ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಬಹುನಿರೀಕ್ಷಿತ ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನವೆಂಬರ್ 28ರಂದು ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ತೆರೆಕಾಣಲಿದೆ. ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳನ್ನ... ಬಹುನಿರೀಕ್ಷಿತ ‘ಫುಲ್ ಮಿಲ್ಸ್’ ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆ ಮಂಗಳೂರು(reporterkarnataka.com): ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟ ಲಿಖಿತ್ ಶೆಟ್ಟಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಅಕ್ಟೋಬರ್ ತಿಂಗಳ ಟಾಪರ್ ಆಗಿ ಆನ್ಯ ಮೋಹನ್ ಹಾಗೂ ಧ್ವನಿ ವೈ.ಕೆ. ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ಟಾಪರ್ ಆಗಿ ಆನ್ಯ ಮೋಹನ್ ಹಾಗೂ ಧ್ವನಿ ವೈ.ಕೆ. ಆಯ್ಕೆಯಾಗಿದ್ದಾರೆ. ಏಳರ ಹರೆಯದ ಆನ್ಯ ಮೋಹನ್ ಮಂಗಳೂರ... Mangaluru | ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬೆಳ್ಳಿತೆರೆಗೆ ಬಿಡುಗಡೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಯಶ್ವಿತ್ ವೇಣೂರು ಹಾಗೂ ಶ್ರಾವ್ಯ ಪೂಜಾರಿ ಎಕ್ಕಾರು ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಯಶ್ವಿತ್ ಎಚ್. ವೇಣೂರು ಹಾಗೂ ಶ್ರಾವ್ಯ ಪೂಜಾರಿ ಎಕ್ಕಾರು ಆಯ್ಕೆಯಾಗಿದ್ದಾರೆ. ... ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು: ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನೆ ಬಂಟ್ವಾಳ(reporterkarnataka.com): ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನಾ ಸಮಾರ... 1 2 3 … 23 Next Page » ಜಾಹೀರಾತು