‘ವಾಯ್ಸ್ ಆಫ್ ಆರಾಧನಾ’: ಅಕ್ಟೋಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ತೇಜಸ್ ಹಾಗೂ ಸಾತ್ವಿಕ್ ಭಟ್ ಆಯ್ಕೆ ಮಂಗಳೂರು(reporterkarnataka.com):ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ತೇಜಸ್ ಬಿ.ವಿ. ಹಾಗೂ ಸಾತ್ವಿಕ್ ಭಟ್ ಆಯ್ಕೆಗೊಂಡಿದ್ದಾರೆ. ದಾವಣಗ... ಮಾಯದ ಅಪ್ಪೆನ ತುಳು ಸಿನಿಮಾ ‘ಕಾರ್ನಿಕದ ಕಲ್ಲುರ್ಟಿ’: ಕಾಯ ಬುರ್ದು ಮಾಯಗ್ ಸೇರಿನ ತಗೆತಂಗಡಿ ಮಂಗಳೂರು(reporterkarnataka.com); ಪುದರ್ ಕೇನ್ನಗನೆ ಮೈ ಇರ್ಮೆನ ಆಪುಂಡು. ಭಕ್ತಿಭಾವ ಮೂಡುಂಡು. ನನ ಆ ಮಾಯದ ಅಪ್ಪೆನ ಕಾರ್ನಿಕದ ಸಿನೆಮಾ ಎಂಚ ಇಪ್ಪು ಪಂದ್ ಕಾರ್ಲದ ರಾಧಿಕಾ ಟಾಕೀಸ್ ಗು ಪೋದು ತೂನಗ ಗೊತಾಂಡ್ ಕಲ್ಲುರ್ಟಿ ಅಪ್ಪೆನ ಶಕ್ತಿದ ಭಕ್ತಿ. ಕಾರ್ಲಡ್ ಮೆರೆದಿನ ಅರಸೆರೆನ ನಂಜಿ ಮತ್ಸರಗ್ ಬಲಿ... ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್ನೆಸ್ ಕಾಳಜಿಯೇ ಜೀವಕ್ಕ... Reporterkarnataka.com 'ಅಪ್ಪು' ಖ್ಯಾತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನು ನೆನಪು ಮಾತ್ರ. ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶುಕ್ರವಾರ ಬೆಳಗ್ಗೆ... ಆದಾಯಕ್ಕಿಂತ ಹೆಚ್ಚಿನ ಸಂಪಾದನೆ: ಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ, 35 ಲಕ್ಷ ದಂಡ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3... ಕುಡ್ಲದ ಪೊಣ್ಣು ಚಾಂದಿನಿ ಅಭಿನಯದ ‘ಕಾರ್ನಿಕೊದ ಕಲ್ಲುರ್ಟಿ’ ಪ್ರಿಮಿಯರ್ ಶೋ ಅಕ್ಟೋಬರ್ 28ರಂದು ಮಂಗಳೂರು(reporterkarnataka.com): ಕರಾವಳಿಯ ಬೆಡಗಿ ಚಾಂದಿನಿ ಅಂಚನ್ ಅಭಿನಯಿಸಿದ ‘ಕಾರ್ನಿಕೊದ ಕಲ್ಲುರ್ಟಿ’ ಚಾರಿತ್ರಿಕ ತುಳು ಚಲನಚಿತ್ರ ಪ್ರಿಮಿಯರ್ ಶೋ ಕಾರ್ಕಳದ ರಾಧಿಕಾ ಚಲನಚಿತ್ರ ಮಂದಿರದಲ್ಲಿ ಅಕ್ಟೋಬರ್ 28ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನಿಲ... ಸಿನಿರಿಪೋರ್ಟ್ : ನಗಿಸಿ, ಅಳಿಸಿ ಭಾವುಕಗೊಳಿಸಿ, ತಾಯಿಯತ್ತ ಒಮ್ಮೆ ಹೊರಳಿ ನೋಡುವಂತೆ ಮಾಡುತ್ತೆ “ರತ್ನನ್ ಪ್ರಪಂಚ” ಗಣೇಶ್ ಅದ್ಯಪಾಡಿ, ಮಂಗಳೂರು adyapadyganesha@gmail.com ಒಂದು ಕಡೆ ಎರಡೆರಡು ಸಿನಿಮಾಗಳು ಅಬ್ಬರಿಸಿ ಬೊಬ್ಬಿರಿದು ಥಿಯೇಟರ್ಗಳಿಗೆ ಇಳಿದಿದ್ದರೆ ಇಲ್ಲೊಂದು ಚಿತ್ರ ಸದ್ದಿಲ್ಲದೆ ಜನರ ಮನಸ್ಸು ಗೆಲ್ಲುತ್ತಿದೆ. ಹೌದು, ರೋಹಿತ್ ಪದಕಿ ನಿರ್ದೇಶನದ ರತ್ನನ್ ಪ್ರಪಂಚ ತನ್ನ ಕಥಾ ವಸ್ತುವಿನ ಮೂಲಕ ಚಿತ್ರ... ‘ಕೂ’ ಗೆ ಕಾಲಿಟ್ಟ ‘ಭಜರಂಗಿ’; ಶಿವರಾಜಕುಮಾರ್ ನಟನೆಯ ಬಹು ನಿರೀಕ್ಷಿತ ‘ಭಜರಂಗಿ 2’ ಸಿನಿಮಾ ಟ್ರೈ... ಬೆಂಗಳೂರು(reporterkarnataka.com): ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರು ಭಾರತದ ಅತಿದೊಡ್ಡ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ - ಕೂ ಸೇರಿದ್ದು, @NimmaShivanna ಹ್ಯಾಂಡಲ್ ಬಳಸಿ ಭಜರಂಗಿ 2 ಟ್ರೈಲರ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಅವರು 'ಕೂ' ಸೇ... ಕುಡ್ಲದ ಬೆಡಗಿ ಚಾಂದಿನಿ ಅಭಿನಯದ ‘ಕಾರ್ನಿಕೊದ ಕಲ್ಲುರ್ಟಿ’ ಪ್ರಿಮಿಯರ್ ಶೋ ಅಕ್ಟೋಬರ್ 28ರಂದು ಮಂಗಳೂರು(reporterkarnataka.com): ಕರಾವಳಿಯ ಬೆಡಗಿ ಚಾಂದಿನಿ ಅಂಚನ್ ಅಭಿನಯಿಸಿದ 'ಕಾರ್ನಿಕೊದ ಕಲ್ಲುರ್ಟಿ' ಚಾರಿತ್ರಿಕ ತುಳು ಚಲನಚಿತ್ರ ಪ್ರಿಮಿಯರ್ ಶೋ ಕಾರ್ಕಳದ ರಾಧಿಕಾ ಚಲನಚಿತ್ರ ಮಂದಿರದಲ್ಲಿ ಅಕ್ಟೋಬರ್ 28ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನಿಲ... ಯಕ್ಷಗಾನದ ಅಗ್ರಮಾನ್ಯ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ: 15ರ ಹರೆಯದಲ್ಲೇ ರಂಗ ಪ್ರವೇಶ ಮಂಗಳೂರು( reporterkarnataka.com): ತೆಂಕುತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ಪದ್ಯಾಣ ಗಣಪತಿ ಭಟ್ಟರು (66) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಅವರು ‘ಯಕ್ಷರತ್ನ’ ಬಿರುದಿಗೆ ಭಾಜನರಾಗಿದ್ದರು. ಅವರ... ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ... « Previous Page 1 …16 17 18 19 20 21 Next Page » ಜಾಹೀರಾತು