ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ... ಗೊಂಬೆಗಳೇ ಇಲ್ಲಿ ಪ್ರಮುಖ ಆಕರ್ಷಣೆ: ನಾಳೆಯಿಂದ ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ಬೆಂಗಳೂರು(reporterkarnataka.com): ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್ 8 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಚಿತ್ತಾರ ಹಾಗೂ ಗ್ರಾಂಡ್ ಫ್ಲಿಯಾ ಮಾರ್ಕೇಟ್ ಸಹಯೋಗದಲ್ಲಿ ಏಕ್ ಈ ... ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು ಗೌರವ ಡಾಕ್ಟರೇಟ್ ಪ... ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅ... Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಯಂಗ್ ಥಿಂಕರ್ಸ್ ಫಿಲಂಸ್: ಪವನ್ ಭಟ್ ನಿರ್ದೇಶನದ ‘ಕಟಿಂಗ್ ಶಾಪ್ ‘ ಸಿನಿಮಾ ನಾಳೆ ಬಿಡುಗಡೆ reporterkarnataka.com ಪವನ್ ಭಟ್ ನಿರ್ದೇಶನದ ಕಟಿಂಗ್ ಶಾಪ್ ಸಿನಿಮಾ ಸೆ.26ಕ್ಕೆ ಬಿಡುಗಡೆಯಾಗಲಿದೆ. ಇದು ಕಾಮಿಡಿ ಎಂಟರ್ಟೈನರ್ ಸಿನಿಮಾ. ಚಿತ್ರದಲ್ಲಿ ಕೆ.ಬಿ.ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಕೃಷ್ಣ, ಎಸ್. ಕೆ.ಬಿ. ಪ್ರವೀಣ್ ಸಂಗೀತ ಸ... ವಾಯ್ಸ್ ಆಫ್ ಆರಾಧನಾ: ಬಾಲ ಪ್ರತಿಭೆಗಳಾದ ಲಾಲಿತ್ಯ, ಪೂರ್ವಿ ಕಟೀಲು ಆಗಸ್ಟ್ ತಿಂಗಳ ಟಾಪರ್ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಲಾಲಿತ್ಯ ಕುಮಾರ್ ಹಾಗೂ ಪೂರ್ವಿ ಕಟೀಲ್ ಆಯ್ಕೆಗೊಂಡಿದ್ದಾರೆ. ... ಲಕುಮಿ ಸಿನಿ ಕ್ರಿಯೇಶನ್ಸ್ ನ ‘ಅಕ್ಷಮ್ಯ’ ಕನ್ನಡ ಚಿತ್ರದ ಟೀಸರ್ ಬಿಡುಗಡೆ: ಮಂಗಳೂರು ಪೊಲೀಸ್ ಕಮಿಷನರ್ ಚಾಲನೆ ಮಂಗಳೂರು(reporterkarnataka.com) : ಲಕುಮಿ ಸಿನಿ ಕ್ರಿಯೇಶನ್ಸ್ ಅರ್ಪಿಸುವ, ಶ್ರೀನಿವಾಸ್ ವಿ. ಶಿವಮೊಗ್ಗ ನಿರ್ದೇಶನ ಹಾಗೂ ಲ. ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ಮೂಡಿ ಬಂದ "ಅಕ್ಷಮ್ಯ" ಕನ್ನಡ ಚಲನಚಿತ್ರದ ಟೀಸರ್ (ಆಫಿಷಿಯಲ್ ಟ್ರೈಲರ್) ಬಿಡುಗಡೆ ಕಾರ್ಯಕ್ರಮ ನಗರದ ಮಾಲೆಮಾರ್ ಸಮೀಪದ ಎಸ್ಡಿಎಂ ಫಿಲ... Breaking | ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ; ನಟಿ, ಆ್ಯಂಕರ್ ಅನುಶ್ರೀ ಸಂಕಷ್ಟದಲ್ಲಿ ; ಮಂಗಳೂರು ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಹೆಸರು... ಮಂಗಳೂರು(reporterkarnataka news): ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ನಟಿ, ಆ್ಯಂಕಲ್ ಅನುಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ... ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ವೃತ್ತಂ ಚಿತ್ರದ ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com) 3ಎಂ ಸ್ಟುಡಿಯೋ ಪ್ರಸ್ತುತಪಡಿಸುವ ವೃತ್ತಂ ಕಿರು ಚಿತ್ರದ ಪೋಸ್ಟರನ್ನು ಶಾಸಕ ಉಮಾನಾಥ ಕೋಟ್ಯಾನ್ ಭಾನುವಾರ ಬಿಡುಗಡೆಗೊಳಿಸಿದರು. ಈ ಚಿತ್ರದ ನಿರ್ದೇಶಕ ಶ್ರೇಯಸ್ ಜಿಎಸ್, ಚಿತ್ರಕಥೆ ಹಾಗೂ ಸಹಾಯಕ ನಿರ್ದೇಶಕ ಜಿಶನ್ ಜಿಪಿ, ಪ್ರಶಾಂತ್ ಧರ್ಮಸ್ಥಳ, ಶ್ರೇಯಸ್ ಚೇ... « Previous Page 1 …18 19 20 21 22 Next Page » ಜಾಹೀರಾತು