ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅ... Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಯಂಗ್ ಥಿಂಕರ್ಸ್ ಫಿಲಂಸ್: ಪವನ್ ಭಟ್ ನಿರ್ದೇಶನದ ‘ಕಟಿಂಗ್ ಶಾಪ್ ‘ ಸಿನಿಮಾ ನಾಳೆ ಬಿಡುಗಡೆ reporterkarnataka.com ಪವನ್ ಭಟ್ ನಿರ್ದೇಶನದ ಕಟಿಂಗ್ ಶಾಪ್ ಸಿನಿಮಾ ಸೆ.26ಕ್ಕೆ ಬಿಡುಗಡೆಯಾಗಲಿದೆ. ಇದು ಕಾಮಿಡಿ ಎಂಟರ್ಟೈನರ್ ಸಿನಿಮಾ. ಚಿತ್ರದಲ್ಲಿ ಕೆ.ಬಿ.ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಕೃಷ್ಣ, ಎಸ್. ಕೆ.ಬಿ. ಪ್ರವೀಣ್ ಸಂಗೀತ ಸ... ವಾಯ್ಸ್ ಆಫ್ ಆರಾಧನಾ: ಬಾಲ ಪ್ರತಿಭೆಗಳಾದ ಲಾಲಿತ್ಯ, ಪೂರ್ವಿ ಕಟೀಲು ಆಗಸ್ಟ್ ತಿಂಗಳ ಟಾಪರ್ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಲಾಲಿತ್ಯ ಕುಮಾರ್ ಹಾಗೂ ಪೂರ್ವಿ ಕಟೀಲ್ ಆಯ್ಕೆಗೊಂಡಿದ್ದಾರೆ. ... ಲಕುಮಿ ಸಿನಿ ಕ್ರಿಯೇಶನ್ಸ್ ನ ‘ಅಕ್ಷಮ್ಯ’ ಕನ್ನಡ ಚಿತ್ರದ ಟೀಸರ್ ಬಿಡುಗಡೆ: ಮಂಗಳೂರು ಪೊಲೀಸ್ ಕಮಿಷನರ್ ಚಾಲನೆ ಮಂಗಳೂರು(reporterkarnataka.com) : ಲಕುಮಿ ಸಿನಿ ಕ್ರಿಯೇಶನ್ಸ್ ಅರ್ಪಿಸುವ, ಶ್ರೀನಿವಾಸ್ ವಿ. ಶಿವಮೊಗ್ಗ ನಿರ್ದೇಶನ ಹಾಗೂ ಲ. ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ಮೂಡಿ ಬಂದ "ಅಕ್ಷಮ್ಯ" ಕನ್ನಡ ಚಲನಚಿತ್ರದ ಟೀಸರ್ (ಆಫಿಷಿಯಲ್ ಟ್ರೈಲರ್) ಬಿಡುಗಡೆ ಕಾರ್ಯಕ್ರಮ ನಗರದ ಮಾಲೆಮಾರ್ ಸಮೀಪದ ಎಸ್ಡಿಎಂ ಫಿಲ... Breaking | ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ; ನಟಿ, ಆ್ಯಂಕರ್ ಅನುಶ್ರೀ ಸಂಕಷ್ಟದಲ್ಲಿ ; ಮಂಗಳೂರು ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಹೆಸರು... ಮಂಗಳೂರು(reporterkarnataka news): ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ನಟಿ, ಆ್ಯಂಕಲ್ ಅನುಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ... ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ವೃತ್ತಂ ಚಿತ್ರದ ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com) 3ಎಂ ಸ್ಟುಡಿಯೋ ಪ್ರಸ್ತುತಪಡಿಸುವ ವೃತ್ತಂ ಕಿರು ಚಿತ್ರದ ಪೋಸ್ಟರನ್ನು ಶಾಸಕ ಉಮಾನಾಥ ಕೋಟ್ಯಾನ್ ಭಾನುವಾರ ಬಿಡುಗಡೆಗೊಳಿಸಿದರು. ಈ ಚಿತ್ರದ ನಿರ್ದೇಶಕ ಶ್ರೇಯಸ್ ಜಿಎಸ್, ಚಿತ್ರಕಥೆ ಹಾಗೂ ಸಹಾಯಕ ನಿರ್ದೇಶಕ ಜಿಶನ್ ಜಿಪಿ, ಪ್ರಶಾಂತ್ ಧರ್ಮಸ್ಥಳ, ಶ್ರೇಯಸ್ ಚೇ... ಉತ್ತರ ಕರ್ನಾಟಕದ ಕನಸುಗಾರ: ಬೆಳ್ಳಿ ತೆರೆಯ ಅರಳು ಪ್ರತಿಭೆ ಯುವ ನಟ ಯಶವಂತ್ ಕುಚಬಾಳ ವಿಶ್ವಪ್ರಕಾಶ ಮಲಗೊಂಡ ವಿಜಯಪುರ info.reporterkarnataka@gmail.com ಸಿನಿಮಾ ಸೇರಿದಂತೆ ಮನೋರಂಜನಾ ಕ್ಷೇತ್ರದಲ್ಲಿ ಉತ್ತರ ಕರ್ನಾಟಕದವರನ್ನು ಸಂಪೂರ್ಣ ನಿರ್ಲಕ್ಷಿಸಲಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದ ಕಲಾವಿದರಿಗೆ ಕೂಡ ಸಿನೆಮಾಗಳಲ್ಲಿ ನಟಿಸಲು... ಬಿಗ್ ಬಾಸ್ 13ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ ಹಿಂದಿ ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನರಾಗಿದ್ದಾರೆ. 'ಬಿಗ್ ಬಾಸ್ 13'ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. 40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅಕಾಲಿಕ ನಿಧನವನ್ನು ಮುಂಬೈನ ಕೂಪರ್ ಆಸ್ಪತ್ರೆ ದೃಢಪಡಿಸಿದೆ. ನಿದ್ದೆ ಮಾಡುವ ಮು... 😍 ತನ್ನ ಇನ್ಸ್ಟಾಗ್ರಾಂನಲ್ಲಿ “ಅಪ್ಪಾ ಐ ಲವ್ ಯೂ ಪಾ” ಹಾಡು ಹಂಚಿಕೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್ ತನ್ನ ಮಗಳು ಗೋ ಡ್ಯಾಡಿ ಎಂದು ಬರೆದುಕೊಂಡು ತನ್ನ ತಂದೆಗೆ ಹುರಿದುಂಬಿಸುವ ವಿಡಿಯೋಗೆ ಎಡಿಟ್ ಮಾಡಲಾದ "ಅಪ್ಪಾ ಐ ಲವ್ ಯೂ ಪಾ" ಹಾಡಿನ ವಿಡಿಯೋವನ್ನು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಹಂಚಿಕೊಂಡಿದ್ದಾರೆ. Instagram ಅದರ ಜತೆಗೆ I can't wait to have my family bac... « Previous Page 1 …19 20 21 22 23 Next Page » ಜಾಹೀರಾತು