ಮಸ್ಕಿ: ಗಚ್ಚಿನ ಮಠದಲ್ಲಿ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ info.reporterkarnataka@gmail.com ಪ್ರಕೃತಿ ಫೌಂಡೇಶನ್ ಹಾಗೂ ಜಗದ್ಗುರು ರೇಣುಕಾಚಾರ್ಯ ಯುವ ಘಟಕ ವತಿಯಿಂದ ಕುಟುಂಬ ದಿನಾಚರಣೆ ಪ್ರಯುಕ್ತ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ನಡೆಯಿತು. ಗಚ್ಚಿನ ಮಠದಲ್ಲಿ ಮರಗಳಿಗೆ ಮಣ್ಣಿನ ಮಡಕೆ... ಮಸ್ಕಿ ಪ್ರಗತಿ ಪರಿಶೀಲಿನಾ ಸಭೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಶಾಸಕ ಬಸನಗೌಡ ತೂರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ವಾಲ್ಮೀಕಿ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಸ್ಕಿ ಶಾಸಕ ಬಸನಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್... ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಪ್ರತಿಮೆ ಅನಾವರಣ ಬೆಂಗಳೂರು(reporterkarnataka.com): ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಂತಲಾ ಸಿಲ್ಕ್ಸ್ ಮುಂಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಪ್ರತಿಮೆ ಅನಾವರಣ ಮತ್ತು ವೃತ್ತ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾ... Minister Kharge | ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ(reporterkarnataka.com): ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರ: ಕಡೂರು ಬಳಿ ಸಿಡಿಲಿಗೆ ಕುರಿಗಾಯಿ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಸಿಡಿಲು ಬಡಿದ ಪರಿಣಾಮ ಕುರಿಗಾಯಿಯೊಬ್ಬರು ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ... Kolara | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞರು, ಇಎನ್ ಟಿ ಡಾಕ್ಟರ್ ಇಲ್ಲ; ರೋಗಿಗಳ ಪರದಾಟ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋKolaraಲಾರ ಜಿಲ್ಲೆಯ ಹಿಂದುಳಿದ ತಾಲ್ಲೂಕುಗಳ ಪೈಕಿ ಪ್ರಮುಖವಾದ ಶ್ರೀನಿವಾಸಪುರದಲ್ಲಿ ಆರೋಗ್ಯ ಸೇವೆಗಳ ದುಸ್ಥಿತಿ ಜನರ ಬದುಕಿಗೆ ಸಂಕಟ ತಂದೊಡ್ಡುತ್ತಿದೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊ... ಬೆಂಗಳೂರು: 24ರಂದು ಹಿರಿಯ ಪತ್ರಕರ್ತ ಜಗಳೂರು ಲಕ್ಷ್ಮಣ ರಾವ್ ಅವರ ಅಭಿನಂದನಾ ಗ್ರಂಥ ಬಿಡುಗಡೆ; ಸನ್ಮಾನ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಜಗಳೂರು ಲಕ್ಷ್ಮಣ ರಾವ್ ಅವರ ಅಭಿನಂದ ಗ್ರಂಥ ಬಿಡುಗಡೆ ಹಾಗೂ ಜಗಳೂರು ದಂಪತಿಗೆ ಸನ್ಮಾನ ಸಮಾರಂಭ ಮೇ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ. ಜಗಳೂರು ಅವರ ಕುರಿತು ಅವರ ನಿಕಟವರ... ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ; ರಾಕೇಶ್ ಪೂಜಾರಿ ಇನ್ನೂ ನೆನಪು ಮಾತ್ರ ! ಉಡುಪಿ(reporterkarnataka.com) : ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ 3ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ ಸೋಮವಾರ ನಿಧನರಾಗಿದ್ದಾರೆ. ತನ್ನ ಹಾಸ್ಯದ ಮೂಲಕ ಕರುನಾಡ ಮನಗೆದ್ದ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲೂ ಛಾಪು ಮೂಡಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ(ಮೇ 12)ಮ... AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ 2025 ಮಂಗಳೂರು(reporterkarnataka.com): ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ (EDP) – 2025 ಅನ್ನು ಮೇ 8, 2025ರಂದು ನಗರದ ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್ನ AIMIT ನಲ್ಲಿ ಶೆಣೈ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬಿಸಿನೆಸ್ ಅಡ್ಮಿನಿಸ್ಟ್ರೇಶನ್... ನವಮಂಗಳೂರು ಬಂದರಿಗೆ 7ನೇ ವಿಹಾರ ಹಡಗು ಆಗಮನ: ಪ್ರವಾಸಿಗರಿಗೆ ಕರಾವಳಿಯ ಸಾಂಪ್ರದಾಯಿಕ ಸ್ವಾಗತ ಮಂಗಳೂರು(reporterkarnataka.com): ನವ ಮಂಗಳೂರು ಬಂದರಿಗೆ ಸೆವೆನ್ ಸೀಸ್ ವಾಯೇಜರ್ ಕ್ರೂಸ್ ಶುಕ್ರವಾರ ಆಗಮಿಸಿತು. ಪ್ರಸ್ತುತ ಕ್ರೂಸ್ ಋತುವಿನ ಏಳನೇ ವಿಹಾರ ನೌಕೆ ಇದಾಗಿದೆ. M.S. ಸೆವೆನ್ ಸೀಸ್ ವಾಯೇಜರ್ ಬರ್ತ್ ನಂ. 4 ರಲ್ಲಿ ಬೆಳಗ್ಗೆ 8:30 ಗಂಟೆಗೆ... 1 2 3 … 177 Next Page » ಜಾಹೀರಾತು