ಖಾಸಗಿ ಶಾಲಾ ವಾಹನ ಚಾಲಕರ ದರ್ಬಾರ್: ಅತೀ ವೇಗ ಪ್ರಶ್ನಿಸಿದರೆ ಗಲಾಟೆಗೆ ಬರುವ ಚಾಲಕರು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದು ಅದನ್ನು ಪ್ರೆಶ್ನೆ ಮಾಡಿದ ಸಾರ್ವಜನಿಕರ ವಿರುದ್ಧ ಗಲಾಟೆ ಮಾಡಲು ಚಾಲಕರು ಬರುತ್ತಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇ... ಡಿಸಿಸಿ ಬ್ಯಾಂಕ್ ಹಗರಣ: ಇಡಿ ಬಂಧನಕ್ಕೊಳಗಾದ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡರಿಗೆ ಕೊನೆಗೂ ಜಾಮೀನು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಡಿಸಿಸಿ ಬ್ಯಾಂಕ್ ಹಗರಣ ಸಂಬಂಧಪಟ್ಟಂತೆ ಇಡಿ ಕಸ್ಟಡಿಯಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್. ಎಂ. ಮಂಜುನಾಥ್ ಗೌಡ ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ಕಡೆಗೂ ಪುರಸ್ಕೃತಗೊಂಡಿದೆ. ಡಿಸಿಸಿ ... ಧರೆಗೆ ಉರುಳಿದ 200 ವರ್ಷಗಳ ಇತಿಹಾಸವಿರುವ ಔದುಂಬರ ವೃಕ್ಷ: ಮಡಿಕೇರಿಯ ಮ್ಯಾನ್ ಕಾಂಪೌಂಡ್ ನಲ್ಲಿದ್ದ ಮರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗನ್ನು ಆಳಿದ ರಾಜರ ಕಾಲದಲ್ಲಿ ಆನೆಗಳನ್ನು ಕಟ್ಟಿ ಹಾಕುತ್ತಿದ್ದ ಬೃಹತ್ ಗಾತ್ರದ ಮರಗಳಲ್ಲಿ ಒಂದು ಮರ ಇದುವರೆಗೂ ಬದುಕಿ ಎಲ್ಲರಿಗೂ ಆಶ್ರಯ ನೀಡಿತ್ತು. ಆದರೆ ಇಂದು ಇನ್ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದ ಮಡಿಕೇ... ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 8ರಿಂದ 120 ದಿನಗಳವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ ಬೆಂಗಳೂರು(reporterkarnataka.com): ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ... ಹೆಸರು ಬೆಳೆಗಾರರಿಗೆ ಬಂತು ಬೆಳೆವಿಮೆ; ಕೇಂದ್ರ ಸಚಿವ ಜೋಶಿ ಸ್ಪಂದನೆಗೆ ರೈತರ ಹೆಮ್ಮೆ * ಧಾರವಾಡ ಜಿಲ್ಲೆಗೆ ₹30 ಕೋಟಿ ಫಸಲ್ ಬಿಮಾ ವಿಮೆ ಹಣ ಬಿಡುಗಡೆ * ಕುಂದಗೋಳ, ಶಿರಗುಪ್ಪಿ ರೈತರಿಂದ ಸಚಿವ ಪ್ರಲ್ಹಾದ ಜೋಶಿಗೆ ಸನ್ಮಾನ * ಬೆಳೆ ವಿಮೆಗಾಗಿ ಯಾರಿಗೂ ನಯಾ ಪೈಸೆ ಕೊಡಬೇಡಿ ಹುಬ್ಬಳ್ಳಿ(reporterkarnataka.com): ಬೆಳೆಯೂ ಇಲ್ಲದೆ, ಬೆಳೆ ವಿಮೆ ಪರಿಹಾರವೂ ಕೈಗೆ ಸಿಗದೆ ಪರ... Karnataka Govt | ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರದ ಭರವಸೆ ಬೆಂಗಳೂರು(reporterkarnataka.com): ದೇಶದಲ್ಲೇ ಮೊದಲ ಕ್ವಾಂಟಮ್ ಕಂಪ್ಯೂಟರ್ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗ... ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!! ಗಿರಿಧರ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡು... ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್ ಬೆಂಗಳೂರು(reporterkarnataka.com): ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು. ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆ... ಜುಲೈ 9, 10: ಎಂ. ಚಂದರಗಿ ಹಿರೇಮಠದಲ್ಲಿ ಗುರು ಪೂರ್ಣಿಮೆ ನಿಮಿತ್ಯ ಗುರುಭಕ್ತರ ಸಮಾವೇಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಎಂ ಚಂದರಗಿ ಶ್ರೀ ಗುರು ಗಡದೇಶ್ವರ ಸಂಸ್ಥಾನ ಹಿರೇಮಠದಲ್ಲಿ ಪ್ರತಿ ವರ್ಷ ಪದ್ಧತಿಯಂತೆ ಈ ವರ್ಷವೂ ಶ್ರೀಗುರು ಗಡದೇಶ್ವರ ಕಲ್ಯಾಣ ಫೌಂಡೇಶನ್ ಹಿರೇಮಠ ಇವರ ಸಂಯುಕ್ತ ಆಶ್ರಯದಲ... ಎಲ್ಲರಿಗಿಂತ ದೊಡ್ಡ ಯೋಗಿ ಶಿವ: ಯೋಗರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಶ್ವಾಸ ಯೋಗ ಸಂಸ್ಥೆ ಹಾಗೂ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಅರಮನೆ ಮೈದ... 1 2 3 … 183 Next Page » ಜಾಹೀರಾತು