ಕೊಪ್ಪಳ ರಾಯರ ಮಠದ ಆಸ್ತಿ ಗೊಟಾಳಿ: ಸುಬುಧೇಂದ್ರ ಶ್ರೀಗಳ ವಿರುದ್ಧ ಮಧ್ಯರಾತ್ರಿ ಪ್ರತಿಭಟನೆ ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmaip.com ಕೊಪ್ಪಳದ ರೈಲು ನಿಲ್ದಾಣದ ಸಮೀಪದಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ವಿಸ್ವಾಮ ಮುನ್ನಲೆಗೆ ಬಂದಿದ್ದು, ಮೊನ್ನೆ ಬುಧವಾರ ಮಧ್ಯರಾತ್ರಿ ಕೊಪ್ಪಳದ ರಾಯರ ಮಠದ ಭಕ್ತರು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳ ... ಅಕ್ರಮ ಮರ ಕಡಿತ: ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತು ಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ... ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸರಕಾರದಿಂದ 5.16 ಕೋಟಿ ವಿದ್ಯಾರ್ಥಿ ವೇತನ ಪಾವತಿ ಬೆಂಗಳೂರು (reporterkarnataka.com):ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು.... ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ; ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕ: ಬೆಸ್ಕಾಂ ಬೆಂಗಳೂರು(reporterkarnataka.com): ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್.ಶಿವಶ... ಹಾಲು ಒಕ್ಕೂಟಗಳು ಇರುವುದು ಲಾಭ ಮಾಡುವುದಕ್ಕಲ್ಲ; ರೈತರಿಗೆ ಅನುಕೂಲಕ್ಕೆ: ಸಿಎಂ ಖಡಕ್ ನುಡಿ *ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ. ಸಚಿವ ಸಂಪುಟಕ್ಕೆ ವಿಷಯ ರವಾನೆ* *ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ* *ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ: ಸಭೆ ನಿರ್ಣಯ* ಬೆಂಗಳೂರು(rep... State Govt | ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ ಬೆಂಗಳೂರು (reporterkarnatak.com): ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಪರಿಶ... ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಪ್ರದಾನ ಮೈಸೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮ ಮೈಸೂರಿನ ʼಕೊಂಕಣ್ ಭವನʼದಲ್ಲಿ ಭಾನುವಾರ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು ದ... ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಮೊದಲ ಬಹುಮಾನ ಪಡೆದ ಉದಯ ವಾಣಿಯ ಸತೀಶ್ ಇರಾಗೆ ಪುರಸ್ಕಾರ ಪ್ರದಾನ ಹುಬ್ಬಳ್ಳಿ(reporterkarnataka.com): ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪುರಸ್ಕಾರ ಪ್ರದಾನ ಮಾಡಿದರು... ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92 ಪರೀಕ್ಷಾ ಕೇಂದ್ರ, 29760 ವಿದ್ಯಾರ್ಥಿಗಳು ಮಂಗಳೂರು(reporterkarnataka.com): ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.21 ಶುಕ್ರವಾರ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ, 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಮಾರ್... ಕೋಲಾರ: ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗದ ಭರವಸೆ ಬೆಂಗಳೂರು (reporterkarnataka.com): ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು. ಇ... 1 2 3 … 171 Next Page » ಜಾಹೀರಾತು