ಮೈಸೂರು ದಸರಾ: ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಪೂಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ. ಮೈಸೂರು ಅರಮನೆ ಬಲರಾಮ ದ್ವಾರದ ಬಳಿ ಈಡುಗಾಯಿ ಒಡೆದು ನಂದಿ ... ಮಡಿಕೇರಿ ದಸರಾದಲ್ಲಿ ರಘು ದೀಕ್ಷಿತ್ ಮೋಡಿ: ವೇದಿಕೆಯೇರಿ ಹೆಜ್ಜೆ ಹಾಕಿದ ಶಾಸಕ ಡಾ.ಮಂತರ್ ಗೌಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ವಿಜೃಂಭಣೆಯಿಂದ ನಡೆಯುತ್ತಾ ಬಂದಿದ್ದು,ಆಯುಧ ಪೂಜೆ ನಿಮಿತ್ತ ಗಾಂಧಿ ಮೈದಾನದಲ್ಲಿ ನಡೆದ ಸಂಗೀತಾ ಕಾರ್ಯಕ್ರಮದಲ್ಲಿ ಗಾಯಕ ಹಾಗೂ ಗಿಟಾರ್ ವಾದಕ ರಘು ದೀಕ್ಷಿತ್ ಮೋಡಿ ಮಾಡಿದರು. ... Raichuru | ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗೆ ಬರಲಿ: ಡಾ. ಎಸ್. ಎಸ್. ಪಾಟೀಲ್ ಹುಬ್ಬಳ್ಳಿ ವಿರೂಪಾಕ್ಷ ಸ್ವಾಮಿ ಮಸ್ಕಿ ರಾಯಚೂರು info.reporterkarnataka@gmail.com ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು ಅಂತಹ ನಿಟ್ಟಿನಲ್ಲಿ ಮಸ್ಕಿ ತಾಲೂಕು ಕರ್ನಾಟಕ ತಾಲೂಕು ಘಟಕದ ವತಿಯಿಂದ ನಾಲ್ಕನೇ ವರ್ಷದ ವಿಶ್ವ ಪತ್ರಿಕಾ ದಿನಾಚರಣೆ ಹಾಗೂ ಪ್ರಜಾ ಪವ... “ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ. ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐ... ಬಿಕ್ಲು ಶಿವ ಕೊಲೆ ಪ್ರಕರಣ: ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಭೈರತಿ ಬಸವರಾಜ್ ಟೆಂಪಲ್ ರನ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿದರು. ಬೆಂಗಳೂರಿನಿಂದ ಹೊ... Kodagu | ಎಮ್ಮೆಮಾಡು ದರ್ಗಾಕ್ಕೆ ಸ್ಪೀಕರ್ ಖಾದರ್ ಭೇಟಿ: ಪ್ರಾರ್ಥನೆ ಸಲ್ಲಿಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸರ್ವ ಧರ್ಮದ ಧಾರ್ಮಿಕ ಕೇಂದ್ರ ಮಡಿಕೇರಿ ತಾಲೂಕಿನ ಸೂಫಿ ಸಹೀದ್ ದರ್ಗಾಕ್ಕೆ ಸ್ಪೀಕರ್ ಯು. ಟಿ. ಖಾದರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮದಿನ ಪ್ರಯುಕ್ತ ಕಿಲ್ಲ... ಬೆಳಗಾವಿಯಲ್ಲಿ ತಿರುಪತಿ-ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ಬೆಂಗಳೂರು(reporterkarnataka.com): ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯರಾದ ಎಸ್. ನರೇಶ್ ಕುಮಾರ್ ಹ... ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು: ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿಯನ್ನು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ... ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸ... ಗಬ್ಬದ ಹಸು ಕದ್ದು ಕೊಂದ ಪ್ರಕರಣ: ಕೊಂಡಂಗೇರಿಯ 3 ಮಂದಿ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮೈತಾಡಿ ಗ್ರಾಮದ ನಿವಾಸಿ ಬೊಳ್ಳಪಂಡ ಎಂ.ಭೀಮಯ್ಯ ಅವರ ಒಂದು ಹಸು ಕಳ್ಳತನವಾಗಿರುವ ಕುರಿತು ದೂರನ್ನು ವಿರಾಜಪೇಟೆ ಗ್ರಾಮಾಂತರ ಪೊಲೀಸರಿಗೆ ನೀಡಿದ ಅನ್ವಯ ಪೊಲೀಸರು ಶೀಘ್ರಗತಿಯಲ್ಲಿ ತನಿಖೆ ಕೈಗೊಂಡು ಮೂರು ಆರೋಪಿಗಳನ್ನು ಬಂಧಿಸುವಲ... 1 2 3 … 193 Next Page » ಜಾಹೀರಾತು