ಕುಶಾಲನಗರ: ಶೌಚಾಲಯದ ನೀರು ಕಾವೇರಿ ನದಿಗೆ; ಸಂಘ ಸಂಸ್ಥೆಗಳ ವಿರೋಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿದೆ ಎಂದು ಹಲವು ಸಂಘ ಸಂಸ್ಥೆಗಳ ಪ್ರಮುಖರು ಬೇಟಿಯಾಗಿ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಮಂಗಳವಾರ ರಾತ್ರಿ ಗಣಪತಿ ದೇ... ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದ... ವಿ.ಬಾಡಗ ಗ್ರಾಮ | ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಪೊನ್ನಣ್ಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗ ಬಳಿ ನಿರ್ಮಾಣವಾಗುತ್ತಿರುವ ‘ಕ್ರೀಡಾ ತರಬೇತಿ ಕೇಂದ್ರ’ದ ಆಡಳಿತ ಕಟ್ಟಡ ಕಾಮಗಾರಿಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 11 ಎಕರೆ ಜಾಗದಲ್ಲ... ‘ಹಸಿರು ಚಿನ್ನವೋ’? ನೀರು ಕಬಳಿಸುವ ಶಾಪವೋ?: ಈ ಮರವೆಂದರೆ ಪ್ರಕೃತಿಗೂ ಭಯವೇ!? ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ನಮ್ಮ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಅಥವಾ ವಿಶಾಲವಾದ ಜಮೀನುಗಳಲ್ಲಿ ಎತ್ತರವಾಗಿ ನೇರವಾಗಿ ಬೆಳೆದು ನಿಂತಿರುವ ನೀಲಗಿರಿ (Eucalyptus) ಮರಗಳ ತೋಪುಗಳನ್ನು ನಾವು ನೋಡಿರುತ್ತೇವೆ. ಆಸ್ಟ್ರೇ... ಚಳ್ಳಕೆರೆ | ಸೂರನಹಳ್ಳಿ: ಇ. ಆನಂದ್ ಮತ್ತು ಕುಟುಂಬದವರಿಗೆ ಅಭಿನಂದನಾ ಸಮಾರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸೂರನಹಳ್ಳಿ ಗೆಳಯರ ಬಳಗ ವತಿಯಿಂದ ಸಾಮರಸ್ಯ ಸೂರನಹಳ್ಳಿಯಲ್ಲಿ ಇಂದು ಅದ್ದೂರಿಯಾಗಿ ಅಭಿನಂದನಾ ಸಮಾರಂಭ ನಡೆಯಿತು. ಇ. ಆನಂದ್ (ಚೌಳೂರು) ಅವರಿಗೆ ಮತ್ತು ಕುಟುಂಬದವರಿಗೆ ಸಾಮರಸ್ಯ ಸೂರನಹಳ್ಳಿ ಗೆಳಯರ ಬಳಗ ವತಿಯಿಂದ ಅಭಿನ... ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ: ಧಾರವಾಡದ ಯುವಕರ ಐತಿಹಾಸಿಕ ಸಾಧನೆ ಧಾರವಾಡ(reporterkarnataka.com): ಅಚಲ ನಿರ್ಧಾರ, ಸೈನ್ಯಕ್ಕೆ ಸೇರ್ಪಡೆ ಆಗಲೇಬೇಕು ಎಂಬ ತವಕ, ನಿರಂತರ ಪರಿಶ್ರಮ ದೇಹ ದಂಡನೆ ಈ ಎಲ್ಲ ಪ್ರಯತ್ನಕ್ಕೂ ಆ ವಿದ್ಯಾರ್ಥಿಗಳಿಗೆ ಇದೀಗ ಪ್ರತಿಫಲ ಸಿಕ್ಕಿದೆ. ಒಂದೇ ಶಾಲೆಯಲ್ಲಿ ಕಲಿತ ಒಟ್ಟು 17 ಜನ ಯುವಕರು ಇದೀಗ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ... ಕುಟ್ಟ ಹೋಂಸ್ಟೇ ಪ್ರಕರಣ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರವಾಗಿದ್ದರೆ ಅದು ಬಹಳ ಗಂಭೀರ ವಿಷಯ: ಕರ್ನಾಟಕ ಹೈಕೋರ್ಟ್ ಬೆಂಗಳೂರು(reporterkarnataka.com): ಕೊಡಗಿನ ಹೋಂಸ್ಟೇಯೊಂದರಲ್ಲಿ ಅಮೆರಿಕ ಮಹಿಳೆ ಮೇಲೆ ಅತ್ಯಾಚಾರ ಆರೋಪ ಅತ್ಯಂತ ಗಂಭೀರ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಈ ಸಂಬಂಧ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದ್ದು, ಇದು ತಕ್ಷಣವೇ ಸಂಪೂರ್ಣ ತಡೆಯಾಜ್ಞೆ ನೀಡಬಹುದ... ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರೆಸ್ಸೆಸ್ ಕುರಿತು ಬಿಜೆಪಿಗೆ ಗೃಹ ಪ್ರಿಯಾಂಕ್ ಖರ್ಗೆ ಟಾಂಗ್ ಬೆಂಗಳೂರು(reporterkarnataka.com): ತಮಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ 'ರಾಜಕೀಯ ಪಕ್ಷ'ಕ್ಕೆ ನೋಂ... ದೇವೇಗೌಡರಿಗೆ ಅವಮಾನ, ಸುಮಲತಾಗೆ ಅನ್ಯಾಯ: ಒಕ್ಕಲಿಗರ ಕೈಬಿಟ್ಟ ಬಿಜೆಪಿ ವಿರುದ್ಧ ಮಂಡ್ಯ ಕೈ ನಾಯಕನ ಅಕ್ರೋಶ ಮಂಡ್ಯ(reporterkarnataka.com): ಬಿಜೆಪಿ ರಾಜ್ಯಸಭಾ ಟಿಕೆಟ್ ಘೋಷಣೆ ಬಳಿಕ ಒಕ್ಕಲಿಗರಿಗೆ ಅನ್ಯಾಯವಾಗ್ತಿದೆ ಎನ್ನುವ ಕೂಗು ಕೇಳಿ ಬರ್ತಿದೆ. ಕ್ಷೇತ್ರವನ್ನೇ ತ್ಯಾಗ ಮಾಡಿದ ಸುಮಲತಾ ಅಂಬರೀಷ್ ಅವರಿಗೆ ರಾಜ್ಯಸಭಾ ಟಿಕೆಟ್ ನೀಡದೆ ಅನ್ಯಾಯ ಮಾಡಲಾಗಿದೆ ಎನ್ನಲಾಗ್ತಿದೆ. ಇದೀಗ ಅಂಬಿ ಪತ್ನಿ ಪರ ಮಂಡ್ಯ ಕ... ತಡರಾತ್ರಿ ರಹಸ್ಯ ಸಭೆ ಸಕ್ಸಸ್: ರಾಮಲಿಂಗಾ ರೆಡ್ಡಿ ಮನವೊಲಿಸಿದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಜೊತೆಗಿನ ಸಂಧಾನ ಸಕ್ಸಸ್ ಆಗಿದೆ. ಕಳೆದ ರಾತ್ರಿ ರಾಮಲಿಂಗಾರೆಡ್ಡಿ ಜೊತೆಗೆ ಸಿಎಂ ಡಿ.ಕೆ. ಶಿವಕುಮಾರ್ ಒನ್ ಟು ಒನ್ ಮೀಟಿಂಗ್ ಮಾಡಿದ್ದಾರೆ. ಜಯನಗರದ ಹೋಟೆಲ್ ವೊಂದರಲ್ಲಿ ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡ... 1 2 3 … 212 Next Page » ಜಾಹೀರಾತು