ಚಿತ್ರದುರ್ಗ, ವಿಜಯ ನಗರ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ನ ಸುರಯ್ಯ ಅಂಜಮ್ ನೇಮಕ ಮಂಗಳೂರು(reporterkarnataka.com):ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನದ ಮೇರೆಗೆ ಜಿಲ್ಲಾವಾರು ಸಂಘಟನೆ ಬಲವರ್ಧನೆ, ಸದಸ್ಯತ್ವ ಅಭಿಯಾನ,ಕಾರ್ಯಕರ್ತರ ಸಭೆ, ಕಾರ್ಯಕ್ರಮಗಳ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಯುವ ಕಾಂಗ್... ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂಸಿಎ ಮತ್ತು ಎಂಎಸ್ಸಿ ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ (AI) ವಿಷಯದಲ್ಲಿ ಇಂಟರ್ನ... ಬೆಂಗಳೂರು(reporterkarnataka.com):ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್ಎಲ್ (AI/ML) ಇಂಟರ್ನ್ಶಿಪ್, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕ... ಶೇ. 12ಕ್ಕಿಂತ ಹೆಚ್ಚು ಆಲ್ಕೋಹಾಲ್ ಹೊಂದಿರುವ ಔಷಧಿಗಳಿಗೆ ವೈದ್ಯರ `ಪ್ರಿಸ್ಕ್ರಿಪ್ಷನ್’ ಕಡ್ಡಾಯ: ಕೇಂದ್ರ ಸರಜಾರದ ಮಹತ್ವದ ಆದೇಶ ನವದೆಹಲಿ(reporterkarnataka.com): ನೀವು ಕೆಮ್ಮಿನ ಸಿರಪ್ ಅಥವಾ ಯಾವುದೇ ಟಾನಿಕ್ಗಳನ್ನು ಮೆಡಿಕಲ್ ಶಾಪ್ಗೆ ಹೋಗಿ ಸುಮ್ಮನೆ ಕೇಳಿ ಖರೀದಿಸುವ ದಿನಗಳು ಇನ್ಮುಂದೆ ಮುಗಿಯಲಿವೆ. ಔಷಧಗಳ ದುರ್ಬಳಕೆ ಮತ್ತು ನಶೆಗಾಗಿ ಬಳಸುವುದನ್ನು ತಡೆಯಲು ಭಾರತ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ಮ... ಸಕಲೇಶಪುರ ಹೆಬ್ಬನಹಳ್ಳಿ ತೋಟದಲ್ಲಿ ಬೆಳೆದಿದೆ ಗಜ ಗಾತ್ರದ ಹಲಸು; ತೂಕ 72 ಬರೋಬ್ಬರಿ ಕೆಜಿ!! ಹಾಸನ(reporterkarnataka.com): ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ತೋಟವೊಂದರ ಹಲಸಿನ ಮರದಲ್ಲಿ 72 ಕೆ.ಜಿ. ತೂಕದ ಹತ್ತು ಹಲಸಿನ ಹಣ್ಣುಗಳು ಬಿಟ್ಟಿವೆ! ಹೆಬ್ಬನಹಳ್ಳಿಯ ಎಚ್.ಬಿ. ಪ್ರತಾಪ್ಕುಮಾರ್ ಎಂಬುವರು ತಮ್ಮ ತೋಟದ ಮರದಲ್ಲಿದ್ದ ಮೂರು ಹಲಸಿನ ಹಣ್ಣುಗಳನ್ನು ಇಲ್ಲಿಯ ಶ್ರೀನಿವಾಸ ಕನ್ವ... Bangalore | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಸಭೆ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಪದಾಧಿಕಾರಿಗಳ ಸಭೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಪ್ರತಿಷ್ಠಿತ ಹೋಟೆಲಾದ ಸಿಎನ್ ಆರ್ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ... ಸುಂಟಿಕೊಪ್ಪ | ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದ ಬೃಹತ್ ಮರ: ವಾಹನ ಸಂಚಾರ ಅಸ್ತವ್ಯಸ್ತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಇಂದು ಬೆಳಿಗ್ಗೆ 6 ಗಂಟೆಗೆ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಳೆದ 24 ಗಂಟೆಗಳಲ್ಲಿ ತುಂತುರು ಮಳೆ ಮತ್ತು ಬಿರುಸಿನ ಗಾಳಿಯ ಪರಿಣ... ಮಸ್ಕಿ: ದುಷ್ಕರ್ಮಿಗಳಿಂದ ಬೆನಕನಾಳ ಗೃಹರಕ್ಷಕ ಸಿಬ್ಬಂದಿಯ ಮನೆ, ಬೈಕ್ಗೆ ಬೆಂಕಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಬೆನಕನಾಳ ಗ್ರಾಮದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದ್ದು,ಗೃಹ ರಕ್ಷಕ (ಹೋಂ ಗಾರ್ಡ್) ಸಿಬ್ಬಂದಿಯೊಬ್ಬರ ಮನೆ ಹಾಗೂ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತ... ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗಣ್ಯವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕೊಪ್ಪಳ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಆರು ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಅಕ್ಕ ಮಹಾದೇವಿ ಸಭಾಂ... ಕುಶಾಲನಗರ: ಶೌಚಾಲಯದ ನೀರು ಕಾವೇರಿ ನದಿಗೆ; ಸಂಘ ಸಂಸ್ಥೆಗಳ ವಿರೋಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿದೆ ಎಂದು ಹಲವು ಸಂಘ ಸಂಸ್ಥೆಗಳ ಪ್ರಮುಖರು ಬೇಟಿಯಾಗಿ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಮಂಗಳವಾರ ರಾತ್ರಿ ಗಣಪತಿ ದೇ... ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದ... 1 2 3 … 213 Next Page » ಜಾಹೀರಾತು