ಪೊಲೀಸ್ ಇಲಾಖೆಯಲ್ಲಿ 3,484 ಕಾನ್ ಸ್ಟೇಬಲ್ ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ; ವಿವರ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 31ಅಕ್ಟೋಬರ್-2022 ಕೊನೆಯ ದಿನವಾಗಿದೆ. ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್... ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ... ಚಿಕ್ಕಮಗಳೂರು: ಪ್ರಾಮಾಣಿಕತೆಗೆ ಸಿಕ್ಕ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಹಳ್ಳಿ ಮೂಡಿಗೆರೆ ತಾಲ್ಲೂಕು ಇಲ್ಲಿಯ ಶಿಕ್ಷಕಿಯವರಾದ ಇಂಪಾ ಜೆ. ಎಂ.ಇವರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದ್ದು ಈ ಶಾಲೆಯಲ್ಲಿ ಸ... ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಆಗ್ರಹ: ವಿಶೇಷ ತಂಡ ರಚಿಸಿ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳು ಹಾಗೂ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡಲು ವಿಶೇಷ ತಂಡ ರಚಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಅಬಕಾರಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತ... ವಿಶ್ವದ ಸೃಷ್ಟಿಕರ್ತ ವಿಶ್ವಕರ್ಮರು ನಡೆದು ಬಂದ ದಾರಿಯನ್ನು ಎಂದಿಗೂ ಮರೆಯಬಾರದು: ಸಂಸದ ಎಸ್. ಮುನಿಸ್ವಾಮಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಈ ಪ್ರಪಂಚದ ಶಕ್ತಿ ಚೈತನ್ಯವೇ ಕರ್ಮ , ಕರ್ಮವಿದ್ದಲ್ಲಿ ಜೀವ ಚೈತನ್ಯವಿಲ್ಲ . ಪ್ರಪಂಚದ ತಂದೆ ವಿಶ್ವಕರ್ಮ ಎಲ್ಲಾ ದೇವರುಗಳನ್ನು ಸೃಷ್ಟಿಸಿ ಅವರಿಗೆಲ್ಲ ಹೆಸರಿಟ್ಟವರು . ವಿಶ್ವದ ಸೃಷ್ಟಿಕರ್ತ ವಿಶ್ವಕರ್ಮ ರವರು ನಡೆದ... ದೂರು ನೀಡಿದರೆ ಮೀಟರ್ ಬಡ್ಡಿ ದಂಧೆಗೆ ಕಡಿವಾಣ: ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೀಟರ್ ಬಡ್ಡಿ ದಂಧೆ ಜಿಲ್ಲೆಯಲ್ಲಿ ಜಮೀನುಗಳನ್ನು ನೋಂದಣಿ ಮಾಡಿಸಿಕೊಂಡು ಸಾಲ ನೀಡುವವರ ಪಟ್ಟಿಯನ್ನು ತಯಾರಿಸಲಾಗಿದ್ದು , ಪೊಲೀಸ್ ಇಲಾಖೆಯ ಬಳಿ 150 ಕ್ಕೂ ಹೆಚ್ಚು ಎಕರೆ ಬರೆಸಿಕೊಂಡಿರುವ ಮಾಹಿತಿ ಇದ್ದು ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಬಳ್ಳಾರಿ ಘಟಕ ಉದ್ಘಾಟನೆ: ಬಂಗ್ಲೆ ಅವರನ್ನು ವೇದಿಕೆಗೆ ಕರೆಸಿ ದೀಪ ಹಚ್ಚಿಸಿದ ಸಚಿವ ಶ್ರೀರಾಮುಲು ಬಳ್ಳಾರಿ(reporterkarnataka.com): ನಗರದ ಬಿಡಿಎ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉದ್ಘಾಟನೆ ಹಾಗೂ ಸಾಧಕರ ಸನ್ಮಾನ ಸಮಾರಂಭ ನಡೆಯಿತು. ಸಾರಿಗೆ ಸಚಿವ ಶ್ರೀರಾಮುಲು ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತ... ಕೂಡ್ಲಿಗಿ: ಹಕ್ಕೊತ್ತಾಯ ಮಂಡಿಸಿ ಕೂಲಿ ಕಾರ್ಮಿಕರ ಪ್ರತಿಭಟನೆ; ತಾಸುಗಟ್ಟಲೆ ತಡವಾಗಿ ಆಗಮಿಸಿದ ತಾಪಂ ಅಧಿಕಾರಿ ವೈ.ರವಿ ಕುಮಾರ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರು ತಮ್ಮ ತಮ್ಮ ವಿವಿಧ ಹಕ್ಕೊತ್ತಾಯಿಸಿ ತಾಪಂ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಾಗೂ ಗ್ರಾಮೀಣ ಕೂಲಿ ... ಕಾಂತಾವರ: ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವ ಕಾಂತಾವರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾದ ವತಿಯಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರೂವಾರಿಯಾದ ಸೂತ್ತೂರು ಬ್ರಹ್ನಮಠದ ಲಿಂಗೈಕ್ಯ ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ ... ಒಗ್ಗಟ್ಟಿನ ಕೊರತೆಯಿಂದ ರಾಜಕಾರಣ ದಲಿತರ ಕೈ ಜಾರುತ್ತಿದೆ: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದ 150 ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರೇ ನಿರ್ಣಾಯಕರಾಗಿದ್ದರೂ , ಒಗ್ಗಟ್ಟಿನ ಕೊರತೆಯಿಂದಾಗಿ ರಾಜಕಾರಣ ದಲಿತ ಕೈ ಜಾರುತ್ತಿದೆಯೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಷಾದಿಸಿದರು. ನಗರದ ಗಲ್... « Previous Page 1 …101 102 103 104 105 … 199 Next Page » ಜಾಹೀರಾತು