ಮಸ್ಕಿ: ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ; ನೂತನ ಶಾಸಕರಿಂದ ಶಿಲಾನ್ಯಾಸ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ದ ವತಿಯಿಂದ ಜೋಗಿನ ರಾಮಣ್ಣ ಶಾಲೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನದ ಭೂಮಿ ಪೂಜೆಯನ್ನು ಮಸ್ಕಿ ಶಾಸಕ ಆರ... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ ಮಂಗಳೂರು(Reporterkarnataka.com) ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ... ಭ್ರಷ್ಟಾಚಾರ, ಅವ್ಯವಹಾರ ವಾಸನೆ: ರಾಜಕೀಯ ಸಂತ್ರಸ್ತರ ಗಂಜಿ ಕೇಂದ್ರಗಳೇ ಈ ಭಾಷಾ ಅಕಾಡೆಮಿಗಳು? ಮಂಗಳೂರು(reporterkarnataka.com): ಸಾಹಿತಿಗಳು, ವಿದ್ವಾಂಸರು, ಭಾಷಾ ತಜ್ಞರು, ಕಲಾವಿದರು ಇರಬೇಕಾದ ಅಕಾಡೆಮಿಗಳು ಇಂದು ರಾಜಕೀಯ ಪಕ್ಷಗಳ ಆಟದ ಮೈದಾನವಾಗಿ ಪರಿವರ್ತನೆಗೊಂಡಿದೆ. ಸರಕಾರ ಬದಲಾದಂತೆ ಅಧ್ಯಕ್ಷರನ್ನು ಬದಲಾಯಿಸುವ ಕೆಟ್ಟ ಪರಂಪರೆ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ನಿಜವಾದ ಸಾಹಿತಿ, ಕಲಾವ... 2021-22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ ಮಂಗಳೂರು (reporterKarntaka.com): 2021-22ನೇ ಸಾಲಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಶಿಕ್ಷಕರು / ಮುಖ್ಯ ಶಿಕ್ಷಕರು ಇಲಾಖೆಯ ಆನ್ಲೈನ್ ಪೋರ್ಟಲ್ www.schooleducation.kar.nic.inಮೂಲಕ ಪೂರಕ ಮಾಹಿತಿ ಮತ್... ಕರ್ನಾಟಕ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ:ಅರ್ಹರಾಗಿದ್ದರೆ ನೀವು ಇಂದೇ ಅರ್ಜಿ ಸಲ್ಲಿಸಿ ಮಂಗಳೂರು(reporterkarnataka news): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತ... ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! ಗಣೇಶ್ ಅದ್ಯಪಾಡಿ,ಮಂಗಳೂರು info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... « Previous Page 1 …101 102 103 104 105 … 130 Next Page » ಜಾಹೀರಾತು