ಟೋಯಿಂಗ್ ಮಾಡುವಾಗ ವಾಹನದಲ್ಲಿ ಕ್ಯಾಮರಾ, ಮೈಕ್ ಕಡ್ಡಾಯ: ಮುಖ್ಯಮಂತ್ರಿ ಆದೇಶ ಬೆಂಗಳೂರು(reporterkarnataka.com): ಟೋಯಿಂಗ್ʼ ಬಗ್ಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂದು ಟೋಯೊಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದ್ದು, ಈ ಸಭೆಯಲ್ಲಿ ಟೋಯಿಂಗ್ ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾ... ತಹಶೀಲ್ದಾರ್ ವಾಹನ ಚಾಲಕ ಆತ್ಮಹತ್ಯೆ: ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತದಿಂದ 8 ಲಕ್ಷ ರೂ. ಪರಿಹಾರ ಪ್ರಕಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಹಶೀಲ್ದಾರರ ವಾಹನ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಕೊನೆಗೂ 8 ಲಕ್ಷ ರೂ. ಪರಿಹಾರ ಪ್ರಕಟಿಸಿದೆ . ಅಕ್ರಮ ಸಕ್ರಮ ಸಾಗುವಳಿ ಪತ್ರ ನೀಡಿಕೆ ಹಗರಣದಲ್ಲಿ ಒತ್... ಗಣಕ ಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ: ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಆದೇಶ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 31ರಿಂದ ಫೆಬ್ರವರಿ 7ರ ವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆಯಿಂದ ಪರೀ... ಸರಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಜನರಿಗೆ ತಲುಪಿಸಿ: ಕೋಲಾರ ಉಸ್ತುವಾರಿ ಸಚಿವ ಮುನಿರತ್ನ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ... ನ್ಯಾಯಾಧೀಶರ ಗಡಿಪಾರು ಮಾಡಿ; ದಲಿತರ ಪರ ಸಂಘಟನೆಗಳ ಆಗ್ರಹ; ರಾಜ್ಯಪಾಲರಿಗೆ ಮನವಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka.com ರಾಯಚೂರು ಜಿಲ್ಲಾ ನ್ಯಾಯಾಧೀಶ ಎಂ.ಸಿ.ಪಾಟೀಲ್ ಗೌಡ ಅವರನ್ನು ಗಡಿಪಾರು ಮಾಡುವಂತೆ ದಲಿಪರ ಸಂಘಟನೆಗಳು ಅಗ್ರಹಿಸಿವೆ. ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಈ ಕೃತ್ಯವನ್ನುಖಂಡಿಸಿದ... ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋ... ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ: ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತೇ? ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಅವರ ಸಾವಿನ ಬಗ್ಗೆ ಅನುಮಾನ ಪಡುವಂಥದ್ದು ಏನೂ ಅಲ್ಲ. ಅವರು ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿ ನಮಗೆಲ್ಲ ಗೊತ್ತಿತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಆಂಗ್ಲ ಮಾಧ್ಯಮವೊ... ಚಳ್ಳಕೆರೆ ಶ್ರೀ ಮಾರಮ್ಮ ದೇವಿಗೆ ಸಿಡಿ ಉತ್ಸವ: ಜಾತ್ರೆ ಗಂಗಾ ಪೂಜೆಯೊಂದಿಗೆ ಆರಂಭ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕಿನ ಸುಳ್ಳಹಟ್ಟಿ ಬಳಿ ಅದ್ದೂರಿಯಾಗಿ ಶ್ರದ್ದಾ ಭಕ್ತಿಯಿಂದ ಶ್ರೀ ಮಾರಮ್ಮ ದೇವಿಯ ಸಿಡಿ ಉತ್ಸವು ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಪ್ರತಿ ವರ್ಷವೂ ಕೂ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@,gmail.com ಮಸ್ಕಿ ಮಂಡಲ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ... ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ ಮದುವೆ ಮನೆಯಲ್ಲಿ ನುಡಿ ನಮನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ. ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊ... « Previous Page 1 …104 105 106 107 108 … 176 Next Page » ಜಾಹೀರಾತು