ದೇಶದ ಸದೃಢತೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ದಲಿತ ಮಹಿಳಾ ಬೃಹತ್ ಜಾಗೃತಿ ಸಮಾವೇಶಲ್ಲಿ ಸಚಿವ ನಾರಾಯಣ ಗೌಡ ಮಂಡ್ಯ(reporterkarnataka.com): ದೇಶ ಸದೃಢತೆಗೆ ಮಹಿಳೆಯರ ಪಾತ್ರ ಅಗತ್ಯವಿದೆ ಎಂದು ಸಚಿವ ಕೆ ಸಿ. ನಾರಾಯಣ ಗೌಡ ಹೇಳಿದರು. ಕೆ ಆರ್ ಪೇಟೆ ಪಟ್ಟಣದಲ್ಲಿರುವ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ದಲಿತ ಮಹಿಳಾ ಒಕ್ಕೂಟ ಸಂಘಟನೆಯಿಂದ ನಡೆದ ದಲಿತ ಮಹಿಳಾ ಬೃಹತ್ ಜಾಗೃತಿ ಸಮಾವೇಶ ಕಾರ್ಯಕ್ರಮವನ... ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ಮಹೇಶ ಕುಮಟಳ್ಳಿ ಚಾಲನೆ; ಮನೆ ಮನೆಗೆ ಬಿಜೆಪಿ ಸ್ಟಿಕರ್ ರಾಹುಲ್ ಅಥಣಿ ಬೆಳಗಾವಿ info.reporter Karnataka agnail.com ಪ್ರತಿಯೋಬ್ಬ8000090009 ಕರೆ ಮಾಡಿ ಬಿಜೆಪಿ ಸದಸ್ಯತ್ವ ಪಡೆಯುವಂತೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ಮತಕ್ಷೇತ್ರದ ಜನರಿಗೆ ಮನವಿ ಮಾಡಿದರು.ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಟ್ಟಲಗಿ, ಕನ್ನಾಳ ಬನ್ನೂರ, ಮುರಗುಂಡಿ, ಭ... ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸ... ಶಿಕ್ಷಣ ಕ್ಷೇತ್ರದಲ್ಲಿ ಅನನ್ಯ ಸೇವೆ: ಮೊದಲ ಬಾರಿಗೆ ಶ್ರೀ ಶ್ರೀ ಪ್ರಶಸ್ತಿ-2023 ಪ್ರದಾನ ಬೆಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅನುಕರಣೀಯ ಕೊಡುಗೆಗಾಗಿ ಪ್ರತಿಷ್ಠಿತ ಶ್ರೀ ಶ್ರೀ ಪ್ರಶಸ್ತಿ 2023 ನ್ನು ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರ ಟ್ರಸ್ಟ್ ನ ವತಿಯಿಂದ ಶನಿವಾರ ಪ್ರದಾನ ಮಾಡಲಾಯಿತು. ಇದೇ ಮೊದಲನೆಯ ಬಾರಿಗೆ ರಾಷ್ಟ್ರೀಯ ಮಟ್ಟದಲ್ಲಿ- ಶೈಕ್ಷಣಿಕ ಉನ್... ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು. ಅವರು ನಾಗಮಂಗಲ ಪ್ರವ... ಜನವರಿ 25- 28: ದಿ ಆರ್ಟ್ ಆಫ್ ಲಿವಿಂಗ್ ನಿಂದ ಭಾವ್ – ದಿ ಎಕ್ಸ್ಪ್ರೆಶನ್ಸ್ ಸಮ್ಮಿಟ್ 2023 ಶೃಂಗ ಸಭೆ ಬೆಂಗಳೂರು(reporterkarnataka.com): ಆರ್ಟ್ ಆಫ್ ಲಿವಿಂಗ್ನ ಉಪಕ್ರಮವಾದ ವರ್ಲ್ಡ್ ಫೋರಮ್ ಫಾರ್ ಆರ್ಟ್ ಅಂಡ್ ಕಲ್ಚರ್ (WFAC ), ಬೆಂಗಳೂರಿನ ದಿ ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಶನಲ್ ಸೆಂಟರ್ನಲ್ಲಿ ಭಾವ್ - ದಿ ಎಕ್ಸ್ಪ್ರೆಶನ್ಸ್ ಸಮ್ಮಿಟ್ 2023 ಎಂಬ ಶೀರ್ಷಿಕೆ ಯಡಿಯಲ್ಲಿ ಪ್ರದರ್ಶನ ಮತ್ತು ಲ... ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterKarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗ... ಜ. 29: ಕೇದಾರ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ; ಧರ್ಮ ಜಾಗೃತಿ ಸಭೆ, ಇಷ್ಟಲಿಂಗ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ, ಪಟ್ಟಣದಲ್ಲಿ ಜ29ರಂದು ಶ್ರೀಹಿನವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು, ಕೇದಾರನಾಥ ರಾಜಗುರುವರ್ಯ ಭೀಮಶಂಕರ ಲಿಂಗ ಶಿವಾಚಾರ್ಯ ರವರ ಅಡ್ಡಪಲ್ಲಕ್ಕಿ ಮಹೋತ್ಸವ.... ಮಣ್ಣಿನಲ್ಲಿ ಜೀವಾಣುಗಳು ಹುಟ್ಟುದಿದ್ದರೆ ಕೃಷಿ ಉಳಿಯಲು ಸಾಧ್ಯವಿಲ್ಲ: ಚಂದ್ರಶೇಖರ ನಾರಾಣಾಪುರ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದೇಸಿ ಗೋತಳಿಯ ಸಗಣಿ ಬಳಸಿ ಮಣ್ಣಿನಲ್ಲಿ ಜೀವಾಣುಗಳನ್ನು ಸೃಷ್ಟಿಸಿ, ತೋಟದಲ್ಲಿಕಳೆ ಬೆಳೆಯಲು ಬಿಟ್ಟು ಸಮರ್ಥ ನಿರ್ವಹಣೆ ಮಾಡಿ. ಎರೆಹುಳು ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಿ ನಿಮ್ಮ ತೋಟ, ಗದ್ದೆ, ಹೊಲವನ್ನು ಶ್ರೀಮಂತ... ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ,... « Previous Page 1 …104 105 106 107 108 … 209 Next Page » ಜಾಹೀರಾತು