ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆ... ಮಸ್ಕಿ: ಅಭಿನಂದನ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ಯಾತ್ರೆ; ಮೌನ ಪ್ರಾರ್ಥನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಅಭಿನಂದನ್ ಸಂಸ್ಥೆಯ ವತಿಯಿಂದ ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ದೈವದ ಕಟ್ಟೆಯಿಂದ ವಿಜಯ್ ಯಾತ್ರೆಯನ್ನು ಕೈಗೊಳ್ಳಲಾಯಿತು. ಯುದ... ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ: ರೈತರ ನೂರಾರು ಟ್ರಾನ್ಸಫಾರ್ಮಗಳು ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿಯಲ್ಲಿ ದಿನದಿಂದ ದಿನ ಪ್ರವಾಹ ಹೆಚ್ಚು ಆಗುತ್ತಿರುವುದರಿಂದ ಕೃಷ್ಣಾ ನದಿ ಪಕ್ಕದಲ್ಲಿರುವ ರೈತರ ನೂರಾರು ಟ್ರಾನ್ಸಫಾರ್ಮಗಳು ನೀರಿನಲ್ಲಿ ಮುಳುಗಿವೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಿಇದಕ್ಕೆ ಕಾರಣವಾಗಿದೆ. ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು. 1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆ... Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ಕೃಷ್ಣಾ ನದಿ ಸೇರಿದ 3 ಲಕ್ಷ ಕ್ಯೂಸೆಕ್ ನೀರು: ಅಥಣಿ ತಾಲೂಕಿನಲ್ಲಿ ಭಾರಿ ಪ್ರವಾಹ, ಗುಳೆ ಹೊರಟ ಸಾವಿರಾರು ಗ್ರಾಮಸ್ಥರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ಸೇರಿದಂತೆ ಬೆಳಗಾವಿಯ ಎಲ್ಲ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಥಣಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಸಾವಿರಾರು ಮಂದಿ ಗ್ರಾಮಸ್ಥರು ಗುಳೆ ಹೋಗಿದ್ದಾರೆ... ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ. ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್... ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ; ಪರ್ಯಾಯ ವ್ಯವಸ್ಥೆಗೆ ಕ್ರಮದ ಭರವಸೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದು ಒಂದು ವಾರದಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಪ್ರವಾಹ ಪೀಡಿತವಾದ ಬೆಳಗಾವಿ ಜಿಲ್ಲೆಯ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ... ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು. ಅಥಣಿ ತಾಲ... « Previous Page 1 …106 107 108 109 110 … 132 Next Page » ಜಾಹೀರಾತು