ಅಯೋಧ್ಯೆ ಸಮೀಪ ಅಪಘಾತದಲ್ಲಿ 7 ಮಂದಿ ಬೀದರ್ ಪ್ರವಾಸಿಗರ ಸಾವು: ಸಂತ್ರಸ್ತರಿಗೆ ನೆರವಾಗುವಂತೆ ಸಿಎಂ ಯೋಗಿಗೆ ಬೊಮ್ಮಾಯಿ ಮನವಿ ಬೆಂಗಳೂರು(reporterkarnataka.com): ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಬೀದರ್ ಜಿಲ್ಲೆಯ ಯಾತ್ರಾರ್ಥಿಗಳ ಕುಟುಂಬಕ್ಕೆ ನೆರವಾಗುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರ... ಕೆಪಿಸಿಸಿಗೆ ಭಾರಿ ಸರ್ಜರಿ: ರಮಾನಾಥ ರೈ, ಐವನ್, ಮಧು ಬಂಗಾರಪ್ಪ ಸೇರಿದಂತೆ 37 ಮಂದಿ ನೂತನ ಉಪಾಧ್ಯಕ್ಷರು ಬೆಂಗಳೂರು(reporterkarnataka.com): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಭಾರಿ ಸರ್ಜರಿ ಮಾಡಲಾಗಿದೆ. ಕೆಪಿಸಿಸಿ ಪದಾಧಿಕಾರಿಗಳಲ್ಲಿ ಕೆಲವರು ಪಕ್ಷಾಂತರ ಮಾಡಿರುವ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ದೃಷ್ಠಿಯಿಂದ ಈ ಮಹತ್ವದ ಬದಲಾವಣೆ ಮಾಡಲಾಗಿದೆ. ಉಪಾಧ್ಯಕ್ಷ, ಪ್ರಧಾನ ಕಾರ... ಜೈಲು ಸಿಬ್ಬಂದಿಗಳನ್ನು ಶೌಚಾಲಯಕ್ಕೆ ತಳ್ಳಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ: ಶಿವಮೊಗ್ಗ ಬಳಿ ಮತ್ತೆ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೈಲು ಸಿಬ್ಬಂದಿಯನ್ನ ಆಸ್ಪತ್ರೆ ಶೌಚಾಲಯದೊಳಗಿ ತಳ್ಳಿ ತಪ್ಪಿಸಿಕೊಂಡಿದ್ದ ಕೈದಿಯೊಬ್ಬನನ್ನು ಕಡೂರು ಪೊಲೀಸರು ಜೈಲು ಸಿಬ್ಬಂದಿ ಜತೆ ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಅನಾರೋಗ್ಯದ ನಿಮಿತ್ತ ಗಾಂಜಾ ಪ್... ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್... ರಕ್ಷಣೆಗಾಗಿ ಗನ್ ಮ್ಯಾನ್ ಕೊಡಿ: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಎಸ್ಪಿಗೆ ಪತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಕ್ಷಣೆ ಹಾಗೂ ಭದ್ರತೆಗಾಗಿ ಗನ್ ಮ್ಯಾನ್ ಕೋರಿ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವಿ. ವೇಣುಗೋಪಾಲ್ ಅವರು ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿಗೆ ಪತ್ರ ಬರೆದಿದ್ದಾರೆ. ನಾನು ಅಧ್ಯಕ್ಷನಾದಾಗಿನಿಂದ ಕಿಡಿಗೇಡಿಗಳು ನನಗೆ ತ... ವರ್ಷದ 6 ತಿಂಗಳು ಯಕ್ಷಗಾನ ನಡೆಯುವ ಏಕೈಕ ಸ್ಥಳ: ವರ್ಷದ ಕೊನೆಯ ಯಕ್ಷ ವೈಭವ ಸಂಪನ್ನ ಹೊನ್ನಾವರ(reporterkarnataka.com): ಹೊನ್ನಾವರ ತಾಲೂಕಿನ ಯಕ್ಷಗಾನ ಕಾಶಿ ಎಂದೇ ಪ್ರಸಿದ್ಧವಾದ ಗುಂಡುಬಾಳ ಶ್ರೀ ಲಕ್ಷ್ಮೀವೆಂಕಟೇಶ ಮುಖ್ಯಪ್ರಾಣ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಯಕ್ಷಗಾನ ಸೇವೆ ಸೋಮವಾರ ಅತೀ ವಿಜೃಂಣೆಯಿಂದ ನಡೆಯಿತು. ಈ ಸಂದರ್ಭದ... 2ನೇ ತರಗತಿ ವರೆಗೆ ಮಕ್ಕಳಿಗೆ ನೋ ಹೋಮ್ ವರ್ಕ್: ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಶಾಲೆ ಮೇ 16ರಿಂದ ಆರಂಭವಾಗಿದ್ದು, ಮಕ್ಕಳಿಗೆ ನೀಡುವ ಹೋಮ್ ವರ್ಕ್ಗೆ ಬ್ರೇಕ್ ಬೀಳುವ ನಿರೀಕ್ಷೆ ಇದೆ. ಇನ್ಮುಂದೆ ಶಿಕ್ಷಕರು 2ನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ. ಸರ್ಕಾರಿ ಶಾಲೆಗಳಿಗೆ ಈ ವರ್ಷದಿಂದಲೇ ನಲಿ – ಕಲಿ ರೀತ... ಕೊಡಗಿನಲ್ಲಿ ಮುಂದುವರಿದ ವ್ಯಾಘ್ರ ಅರ್ಭಟ: ಹುಲಿ ದಾಳಿಗೆ ರುದ್ರಗುಪ್ಪೆಯಲ್ಲಿ ಹಸು ಬಲಿ ಮಡಿಕೇರಿ(reporterkarnataka.com): ಕೊಡಗಿನಲ್ಲಿ ಹುಲಿಧಾಳಿ ಮತ್ತೆ ಮುಂದುವರಿದಿದ್ದು,ರುದ್ರಗುಪ್ಪೆಯ ಬೊಳ್ಖಡಿಚಂಡ ಗಣೇಶ್ ಅವರಿಗೆ ಸೇರಿದ ಹಸುವನ್ನು ಹಾಡಹಗಲೇ ಹುಲಿ ಬಲಿ ತೆಗೆದುಕೊಂಡಿದೆ. ಹುಲಿಯ ಅಟ್ಟಹಾಸದಿಂದ ರೈತರು ಆತಂಕಕೀಡಾಗಿದ್ದಾರೆ. ಹೀಗೆ ಮುಂದುವರಿದರೆ ಮನೆಗೆ ಹುಲಿ ನುಗ್ಗಿ ಜನರನ್ನು ... ಚಿಕ್ಕಮಗಳೂರಿನಲ್ಲಿ ಭಾರಿ ಮಳೆ: ಮೂಡಿಗೆರೆ ಮಾಲಿಂಗ ನಾಡುನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ; ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಳೆದ 3 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಮಾಲಿಂಗ ನಾಡು ಎಂಬಲ್ಲಿ ರಸ್ತೆಗೆ ಬೃಹತ್ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಕುವೆ ಮಾಲಿಂಗ ನಾಡು ಸಂಪರ... ಪೂಜಾರಹಳ್ಳಿ; ಅಕ್ರಮ ಕೋರರಿಂದ ಕೆರೆ ರಕ್ಷಿಸಿ: ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಒತ್ತಾಯ ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕೆರ ಮೂರು ಹಳ್ಳಿಗಳಿಗೆ ಸೇರಿದ್ದು, ನೂರಾರು ರೈತರ ಜೀವನಾಡಿಯಾಗಿದೆ. ಕೆರೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ನೂರಾರು ವರ್ಷಗಳಿಂದಲೂ ಪೂಜಾರ್ ಹಳ್ಳಿ ಸೇ... « Previous Page 1 …107 108 109 110 111 … 197 Next Page » ಜಾಹೀರಾತು