133 ಪ್ರಭೇದದ ಪಕ್ಷಿಗಳ ತಾಣ ಗ್ರೇಟರ್ ಹೆಸರಘಟ್ಟ ಈಗ ಸುರಕ್ಷಿತ: ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವ... ನಮ್ಮ ಆಡಳಿತ ವೈಖರಿ, ಜನ ಸ್ಪಂದನೆ ಕಂಡು ಬಿಜೆಪಿ ಕಂಗಾಲಾಗಿದೆ: ತೀರ್ಥಹಳ್ಳಿ ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಹುಲಿ ಬಣ್ಣ ನೋಡಿ ನರಿ ತನ್ನ ಚರ್ಮ ಸುಲಿದುಕೊಳ್ತಂತೆ ಹಾಗೆ ಬಿಜೆಪಿಯವರ ಪ್ರತಿಭಟನೆ ಕಥೆಯಾಗಿದೆ. ನಮ್ಮ ಆಡಳಿತ ವೈಖರಿ ಹಾಗೂ ಜನರ ಸ್ಪಂದನೆ ನೋಡಿ ಇನ್ಮೇಲೆ ಆಡಳಿತ ನಡೆಸುವುದು ನಮಗೆ ಕಷ್ಟ ಆಗಲಿದೆ. ನಮ್ಮ ... ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲು ವನ್ಯಜೀವಿ ಮಂಡಳಿ ಸಮ್ಮತಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ... ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಆಲಿಸ್ ಫೆರ್ನಾಂಡಿಸ್ ಆಯ್ಕೆ: ಫೆಬ್ರವರಿ 15ರಂದು ಪ್ರದಾನ ಮಂಗಳೂರು(reporterkarnataka.com): 2025ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರು ಆಯ್ಕೆಗೊಂಡಿದ್ದಾರೆ. ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂ... ಮಂಗನ ಕಾಯಿಲೆ: ಅರಣ್ಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತರಬೇತಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಮೈಸೂರು, ಜಿಲ್ಲಾ ರೋಗ ವಾಹಕ, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ವಲಯ... ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್ಗೆ ಶಾಸಕರ ದಿಢೀರ್ ಭೇಟಿ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ನಲ್ಲಿರುವ ಸೌಲಭ್ಯಗಳ ಕ... ಬ್ಯಾಂಕುಗಳಲ್ಲಿ ಕನ್ನಡಿಗರ ಅನುಪಸ್ಥಿತಿ ಆತಂಕಕಾರಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತ... ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳ?: ಸಾಲಗಾರ ಆತ್ಮಹತ್ಯೆಗೆ ಯತ್ನ; ಕುಟುಂಬಸ್ಥರಿಂದ ಪೊಲೀಸರಿಗೆ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ (57) ಆತ್ಮಹತ್ಯೆಗೆ ಯತ... ಜಾರ್ಖಂಡ್ ನ ಬೊಕಾರೋ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ: ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ *ಬೊಕಾರೋ (ಜಾರ್ಖಂಡ್):* ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಿಯೇ ತೀರುತ್ತೇವೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತದಲ್ಲಿಯೇ ಅತಿದೊಡ್ಡ ಉಕ್ಕು ಉತ... ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿನ ಬೃಹತ್ ಸಾಮೂಹಿಕ ವಿವಾಹ: 155 ಜೋಡಿಗಳಿಗೆ ಕಂಕಣಭಾಗ್ಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಬೃಹತ್ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವ ಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಅಂತರ್ಜಾತಿಗಳ, ವಿಶೇಷ... « Previous Page 1 …9 10 11 12 13 … 173 Next Page » ಜಾಹೀರಾತು