ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಬಳ್ಳಾರಿ ಘಟಕ ಉದ್ಘಾಟನೆ: ಬಂಗ್ಲೆ ಅವರನ್ನು ವೇದಿಕೆಗೆ ಕರೆಸಿ ದೀಪ ಹಚ್ಚಿಸಿದ ಸಚಿವ ಶ್ರೀರಾಮುಲು ಬಳ್ಳಾರಿ(reporterkarnataka.com): ನಗರದ ಬಿಡಿಎ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉದ್ಘಾಟನೆ ಹಾಗೂ ಸಾಧಕರ ಸನ್ಮಾನ ಸಮಾರಂಭ ನಡೆಯಿತು. ಸಾರಿಗೆ ಸಚಿವ ಶ್ರೀರಾಮುಲು ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತ... ಕೂಡ್ಲಿಗಿ: ಹಕ್ಕೊತ್ತಾಯ ಮಂಡಿಸಿ ಕೂಲಿ ಕಾರ್ಮಿಕರ ಪ್ರತಿಭಟನೆ; ತಾಸುಗಟ್ಟಲೆ ತಡವಾಗಿ ಆಗಮಿಸಿದ ತಾಪಂ ಅಧಿಕಾರಿ ವೈ.ರವಿ ಕುಮಾರ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರು ತಮ್ಮ ತಮ್ಮ ವಿವಿಧ ಹಕ್ಕೊತ್ತಾಯಿಸಿ ತಾಪಂ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಾಗೂ ಗ್ರಾಮೀಣ ಕೂಲಿ ... ಕಾಂತಾವರ: ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವ ಕಾಂತಾವರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾದ ವತಿಯಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರೂವಾರಿಯಾದ ಸೂತ್ತೂರು ಬ್ರಹ್ನಮಠದ ಲಿಂಗೈಕ್ಯ ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ ... ಒಗ್ಗಟ್ಟಿನ ಕೊರತೆಯಿಂದ ರಾಜಕಾರಣ ದಲಿತರ ಕೈ ಜಾರುತ್ತಿದೆ: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದ 150 ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರೇ ನಿರ್ಣಾಯಕರಾಗಿದ್ದರೂ , ಒಗ್ಗಟ್ಟಿನ ಕೊರತೆಯಿಂದಾಗಿ ರಾಜಕಾರಣ ದಲಿತ ಕೈ ಜಾರುತ್ತಿದೆಯೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಷಾದಿಸಿದರು. ನಗರದ ಗಲ್... ಗಣೇಶೋತ್ಸವ: ಬೆಂಗಳೂರು ಕಾಶಿ ಮಠ ಸಂಸ್ಥಾನಮ್ ನಲ್ಲಿ ಚೆಂಡೆ ವಾದನ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರದಲ್ಲಿರುವ ಬೆಂಗಳೂರು ಕಾಶಿ ಮಠ ಸಂಸ್ಥಾನಮ್ ವತಿಯಿಂದ ಗಣೇಶೋತ್ಸವ ಆರಂಭಗೊಂಡಿದ್ದು, ಸೆ.11ರ ವರೆಗೆ ನಡೆಯಲಿದೆ. ಗಣೇಶೋತ್ಸವದ ಅಂಗವಾಗಿ ಕಾಶಿ ಮಠ ಸಂಸ್ಥಾನಮ್ ನಲ್ಲಿ ಶುಕ್ರವಾರ ಚೆಂಡೆ ವಾದನ ನಡೆಯಿತು. ಕಾರವಾರ ‘ಸಿದ್ಧಬಸವೇಶ್ವರ’ ಅನುಭವ ಮಂಟಪದಲ್ಲಿ ‘ಅನುಭಾವ ಸಂಗಮ’ ಸಂಪನ್ನ ಕಾರವಾರ(reporterkarnataka.com): ಶರಣ ಮಾಸದ ಕೊನೆಯ ಸೋಮವಾರದಂದು ಸುಕ್ಷೇತ್ರ ಕಾರವಾರದ ಬಂಗಾರಪ್ಪ ಕಾಲೋನಿಯ "ಸಿದ್ಧಬಸವೇಶ್ವರ" ಅನುಭವ ಮಂಟಪದಲ್ಲಿ "ಅನುಭಾವ ಸಂಗಮ" ಕಾರ್ಯಕ್ರಮ ಸಂತೋಷ ಸಡಗರದಿಂದ ಸಂಪನ್ನಗೊಂಡಿತು. ಅಂದು ಶರಣ ಸಿದ್ದಯ್ಯಸ್ವಾಮಿ ಚೌಕಿಮಠ ಗೋನಾಳ ಅವರೊಂದಿಗೆ ಅವರ ಸಹೋದರರ... ವಿಜಯಪುರದ ಇಂಡಿ ಸಮೀಪ ಯುವತಿಯ ಕತ್ತು ಸೀಳಿ ಭೀಕರ ಹತ್ಯೆ: ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ಮುತ್ತಪ್ಪ ಸಿದ್ದರಾಯ ಪಡಸಾಲಗಿ ಇಂಡಿ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಯುವತಿಯೊಬ್ಬಳ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಗೀಡಾದ ಯುವತಿಯನ್ನು ಪಲ್ಲವಿ ವಠಾರ್ (26) ಎಂದು ಗುರುತಿಸಲಾಗಿದೆ. ಹಳ... ಕಂಪ್ಲಿ: ಸ್ಮಶಾನಕ್ಕೆ ದಾರಿ ಒದಗಿಸಿಕೊಡಲು ರಾಜ್ಯ ದಲಿತ ಸಂಘದ ವತಿಯಿಂದ ಮನವಿ ದೊಡ್ಡ ಬಸವರಾಜ ಬಡಗಿ ಕಂಪ್ಲಿ ಬಳ್ಳಾರಿ info.reporterkarnataka@gmail.com ಕಂಪ್ಲಿ ತಾಲೂಕಿನ ಬೆಳಗೋಡು ಗ್ರಾಮದ ಗ್ರಾಮದ ಮುಸ್ಲಿಂ ಜನಾಂಗದ ಸ್ಮಶಾನಕ್ಕೆ ಹೋಗುವುದಕ್ಕೆ ದಾರಿ ಇಲ್ಲದ ಕಾರಣ ಸ್ಮಶಾನಕ್ಕೆ ದಾರಿ ಮಾಡಿಕೊಡಲು ಕಂಪ್ಲಿ ತಾಲೂಕಿನ ಉಪ ತಹಶೀಲ್ದಾರ್ ರವೀಂದ್ರ ಕುಮಾರ್ ಅವರಿಗೆ ಕರ್ನಾಟಕ... ಹೊಸಪೇಟೆ: ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ರೈತ ಸಂಘ ಆಗ್ರಹ; ಹೋರಾಟದ ಎಚ್ಚರಿಕೆ ವಿ.ಜಿ ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹೊಸಪೇಟೆ ನಗರದಲ್ಲಿ ತುಂಗಭದ್ರೆಯ ಭಾಗಿನಾ ಪೂಜೆಯನ್ನು ಅರ್ಪಿಸುವ ಕಾರ್ಯಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷರಾದ ವಾಸುದೇವ ಮೇಟಿ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಎಂ ಪ್ರಕಾಶ್ ನೇತೃತ್ವದಲ್ಲಿ ಹಮ್ಮ... ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂ... « Previous Page 1 …108 109 110 111 112 … 205 Next Page » ಜಾಹೀರಾತು