ಬಾಳೆಹೊನ್ನೂರು: ಅಡಿಕೆ ಕದಿಯಲು 70 ಮರಗಳನ್ನೇ ಕಡಿದ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅಡಿಕೆ ಕದಿಯಲು 70 ಮರವನ್ನೇ ಕಡಿದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ರಸ್ತೆಯುದ್ಧಕ್ಕೂ ಹೊಡೆದುಕೊಂಡೇ ಅಡಿಕೆ ಕಳ್ಳನ ಠಾಣೆಗೆ ತರಲಾಯಿತು. 70 ಅಡಿಕೆ ... ಗ್ರಾಮ ಪಂಚಾಯಿತಿ ಉಪ ಚುನಾವಣೆ; ವೇಳಾ ಪಟ್ಟಿ ಪ್ರಕಟ; ಡಿಸೆಂಬರ್ 27ರಂದು ಮತದಾನ ಬೆಂಗಳೂರು(reporterkarnataka.com): ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಡಿಸೆಂಬರ್, 13 ರಂದು ಜಿಲ್ಲಾಧಿಕಾರಿ ಅವರು ಅಧಿಸೂಚನೆ ಹೊರಡಿಸಿದ್... ವಿಶ್ವ ರೈತ ದಿನಾಚರಣೆ: ರೈತ ಸಂಘದಿಂದ ನೇತ್ರದಾನ ನೋಂದಣಿ: ದವಸ ದಾನ್ಯ ಹಂಚಿಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ವಿಶ್ವ ರೈತ ದಿನಾಚರಣೆ ಪ್ರಯುಕ್ತ ರೈತ ಸಂಘದಿಂದ ರೈತರ ನೇತ್ರದಾನ ನೋಂದಣಿ ಮಾಡುವ ಜೊತೆಗೆ ರಾಗಿ ಭತ್ತ ತರಕಾರಿ ದವಸ ದಾನ್ಯ ಹಂಚುವ ಮೂಲಕ ಮಂಗಸಂದ್ರದ ಪ್ರಗತಿ ಪರ ರೈತ ಈರಣ್ಣ ರವರ ತೋಟದಲ್ಲಿ ವಿಶಿಷ್ಟವಾಗಿ ಆಚರಣೆ ... ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸುಬ್ಬಾರೆಡ್ಡಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದ... ಮನೆಯಲ್ಲೇ ವೇಶ್ಯಾವಾಟಿಕೆ: ಸಿಸಿಬಿ ಪೊಲೀಸರ ದಾಳಿ; ಓರ್ವ ಮಹಿಳೆಯ ಬಂಧನ, ಇಬ್ಬರು ಯುವತಿಯರ ರಕ್ಷಣೆ ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಮೈಸೂರು ನಗರ ಸಿಸಿಬಿ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನನ್ನು ಬಂಧಿಸಿ, ಇಬ್ಬರು ಮಹಿಳೆಯ ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇಲೆ ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯ... ಬೆಳಗಾವಿ ಅಧಿವೇಶನ ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಎಂಇಎಸ್... ಹೊಸ ವರ್ಷ ಬಹಿರಂಗ ಆಚರಣೆಗಿಲ್ಲ ಅವಕಾಶ: ಸರಕಾರದಿಂದ ಮಾರ್ಗಸೂಚಿ ಪ್ರಕಟ ಬೆಳಗಾವಿ(reporterkarnataka.com) : ಈ ಬಾರಿಯ ಹೊಸ ವರ್ಷಾಚರಣೆಗೆ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಕಾರ್ಯಕ್ರಮಕ್ಕೆ ಅವಕಾಶ ನೀಡಿಲ್ಲ. ಹೊಸ ವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮುಖ್ಯಮಂತ್ರಿ... ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗೆ ಸಾಲ ಸೌಲಭ್ಯ: ಶೇ. 2 ಬಡ್ಡಿ, ಸಹಾಯ ಧನ ಲಭ್ಯ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗಿನ ಸಾಲದ ಮೊತ್ತಕ್ಕೆ ಶೇ. 2ರಷ್ಟು ಬಡ್ಡಿ ಸಹಾಯ ಧನ ಲಭ್ಯವಿರುತ್ತದೆ. ಅಲ್ಲದೇ ಸಕಾಲದಲ್ಲಿ ಈ ಸಾಲ ಮರುಪಾವತಿ ಮಾಡಿದವರಿಗೆ ವಾರ್ಷಿಕ ಶೇ. 3ರಷ್ಟು ಹೆಚ್ಚು... ತುಳು ಭಾಷೆಗೆ ಸ್ಥಾನಮಾನ ಸಿಗದಿರುವುದು ಖಂಡನೀಯ: ತುಳುವರ ಪಕ್ಷದ ಅಧ್ಯಕ್ಷ ಶೈಲೇಶ್ ಮಂಗಳೂರು(reporterkarnataka.com): ತುಳುವರ ಶತಮಾನಗಳ ಬೇಡಿಕೆಯಾದ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಲು ಕೇಂದ್ರ ಸರಕಾರ ನಿರಾಕರಿಸಿರುವುದನ್ನು ತುಳುವೆರೆ ಪಕ್ಷ ಖಂಡಿಸಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತುಳುನಾಡು ಪ್ರದೇಶವಾದ ಕಾಸರಗೋಡಿನ ಸ... ಮತಾಂತರ ನಿಷೇಧ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ: ಇಂದು ಅಧಿವೇಶನದಲ್ಲಿ ಮಂಡನೆ ಬಹುತೇಕ ಖಚಿತ ಬೆಳಗಾವಿ(reporterkarnataka.com) : ಮತಾಂತರ ನಿಷೇಧ ಮಸೂದೆಗೆ ಕರ್ನಾಟಕ ಸರಕಾರದ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಡಿಸೆಂಬರ್ 21ರಂದು ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ... « Previous Page 1 …110 111 112 113 114 … 176 Next Page » ಜಾಹೀರಾತು