ಕೆರೆ ಕಾಮಗಾರಿ ಕುರಿತು ನಿರ್ಲಕ್ಷ್ಯ ತೋರದಿರಿ: ಅಧಿಕಾರಿಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಿವಿಮಾತು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ 75 ಕೆರೆಗಳ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಿ , ಅಧಿಕಾರಿಗಳು ಕೆರೆ ಕಾಮಗಾರಿಗಳ ಕುರಿತು ನಿರ್ಲಕ್ಷ್ಯ ತೊರದಿರಿ , ಕೆರೆಗೆ ನೀರು ಸುಗಮವಾಗಿ ಹರಿದು ಬರಬೇಕು , ಕೆರೆಗೆ ನೀರು ಹರಿದು ಬರದಿದ್ದರೆ ಕೆರೆ... ಪಂಚಮಸಾಲಿ ಮೀಸಲಾತಿ; ಬಿಎಸ್ ವೈ ಮಾನಸ ಪುತ್ರ, ಸಿಎಂ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬ... ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. ಪಟ... ಚಿಕ್ಕೋಡಿ: ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಕಬ್ಬಿಣ ಕಾರ್ಖಾನೆಗಳು ಹಳೆ ಬಾಕಿ ಮೊತ್ತ ಮುಳಿಸಿಕೊಂಡಿವೆ. ಮೊದಲು ಬಾಕಿ ನೀಡಬೇಕು. ಬಳ... ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ರಾಹುಲ್ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು. ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್... ಕೂಡ್ಲಿಗಿ ಎಚ್ ಎಂವಿ ಕಾಲೇಜಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ, ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಪೊಲೀಸ್ ಇಲಾಖೆ ವಕೀಲರ ಸಂಘ, ಕಾನೂನು ಸೇವಾ ಸಮಿತಿ ಸಹ ಯೋಗದೊಂದಿಗೆ ಸೆ.22ರಂದು ವಿದ್... ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾ... ಕೂಡ್ಲಿಗಿ: ಮಿನಿ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮ ಪೂರ್ವ ಸಭೆ; ಭಾರೀ ಸಿದ್ಧತೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿಯಲ್ಲಿ ಮಿನಿ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮಕ್ಕೆ ಪೂರ್ವ ಸಭೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ಸೆ. 26 ರಂದು ಪಟ್ಟಣದ ಮಿನಿ ವಿಧಾನಸೌಧ, ಪಪಂ ಕಚೇರಿ ಹಾಗೂ ಮಹಾದೇವ ಮೈಲಾರ ಕ್ರೀಡಾಂಗಣ ಸೇರಿದಂತೆ ... ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲ... ಪೊಲೀಸ್ ಇಲಾಖೆಯಲ್ಲಿ 3,484 ಕಾನ್ ಸ್ಟೇಬಲ್ ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ; ವಿವರ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 31ಅಕ್ಟೋಬರ್-2022 ಕೊನೆಯ ದಿನವಾಗಿದೆ. ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್... « Previous Page 1 …110 111 112 113 114 … 209 Next Page » ಜಾಹೀರಾತು