ಖೋ ಖೋ ಪಂದ್ಯಾಟ: ನಾಣ್ಯಾಪುರ ಶಾಲೆಗೆ ವಲಯ ಮಟ್ಟದ ಫೈನಲ್ ನಲ್ಲಿ ಜಯ; ಶಾಲಾ ಇತಿಹಾಸದಲ್ಲೇ ಮೊದಲ ದಾಖಲೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದ ಸರ್ಕಾರಿ ಶಾಲಾಮಕ್ಕಳು 2022ನೇ ಸಾಲಿನ ವಲಯ ಮಟ್ಟದ ಖೋ ಖೋ ಕ್ರೀಡೆಯಲ್ಲಿ ವಿಜಯ ಸಾಧಿಸುವ ಮೂಲಕ. ತಾಲೂಕು ಮಟ್ಟಕ್ಕೆ ಆಯ್ಕ... ಉದ್ಯಾನ ನಗರಿ ಬೆಂಗಳೂರಿನಲ್ಲಿ `ಪೌಧೆ ಸೆ ಯಾರಿ’ ಪ್ಲಾಂಟ್ ಬೊಟಿಕ್ ಆರಂಭ • ಬೆಂಗಳೂರಿಗರು ತಮ್ಮ ಹಸಿರನ್ನು ಹೆಮ್ಮೆಯಿಂದ ಬೆಳೆಸುವುದಕ್ಕೆ ಸಹಾಯ ಮಾಡಲು • ಮನೆಗಳು ಮತ್ತು ಕಚೇರಿಗಳಿಗೆ ಜೀವಂತಿಕೆ ತುಂಬುವ ವಿಶಿಷ್ಟ ಸಸ್ಯಗಳು, ಡಿಸೈನರ್ ಗಿಡಗಳು, ಅಗತ್ಯ ವಸ್ತುಗಳು ಮತ್ತು ಬಿಡಿಭಾಗಗಳು ಬೆಂಗಳೂರು(reporterkarnataka.com); `ಪೌಧೆ ಸೆ ಯಾರಿ', ಪ್ಲಾಂಟ್ ಬೊಟಿಕ್ ಮತ್ತ... ಸರ್ವೆ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರ ಮರು ಸೇರ್ಪಡೆಗೆ ಸರಕಾರಕ್ಕೆ ಒತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಲೂಕ ಕಚೇರಿ ಮುಂದೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಕೂಡ್ಲಿಗಿ ಇವರಿಂದ ತಹಶೀಲ್ದಾರ್ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರಿ... ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ! ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ. ಕ್ಯಾಂಪ್ಕೋಗೆ ಹೋಲಿಸಿದರ... ಅಥಣಿ ಹಲ್ಯಾಳ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ: ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರೆಯು ಇಂದು ಅತಿ ಸಂಭ್ರಮದಿಂದ ಜರಗಿತು. ಗ್ರಾಮದಲ್ಲಿ ಚಿಕ್ಕಮಕ್ಕಳಿಗೆ ಯಾವುದೇ ರೀತಿ ಅನಾರೋಗ್ಯ ಉಂಟಾಗಬಾರದು. ಗ್ರಾಮಕ್ಕೆ ಯಾವುದೇ ತೊಂದರೆಗಳು ಆಗಬಾರದೆಂದು ಶ್ರೀ ದುರ್... ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್ ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ... ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ. ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಬ... ಮೀಸಲಾತಿ ಹೋರಾಟ: ಜುಲೈ11ರ ಧರಣಿ ಯಶಸ್ವಿಗೊಳಿಸಿ:ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಎಸ್. ಸುರೇಶ್ ಮನವಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೋರಾಟದ ಮುಂದುವರಿದ ಭಾಗವಾಗಿ ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜುಲೈ 11ರಂದು ನಡೆಯಲಿರುವ ಧರಣಿ ಸತ್ಯಾಗ್ರಹ ಹಾಗೂ ಜಿಲ್ಲಾಧಿಕಾರಿಗಳ ಮುತ್ತಿಗೆ... ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ: 5 ಮಂದಿ ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದು ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ನಡೆದಿದೆ. ಮಾಜಿ ಸಚಿವೆ ಮ... ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಬೈರ... « Previous Page 1 …111 112 113 114 115 … 205 Next Page » ಜಾಹೀರಾತು