ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭ... ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಕೇಂದ್ರ ಸರಕಾರ ಕೈಬಿಡಲಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ ಮಂಗಳೂರು(reporterkarnataka.com): ಪಶ್ಚಿಮಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮ... ಮಂಗಳೂರು-ಮುಂಬೈಗೆ ಮಲ್ಟಿ ಆಕ್ಸೆಲ್ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ: ಪ್ರಯಾಣ ದರ ಎಷ್ಟು ಗೊತ್ತೇ? ಮಂಗಳೂರು (reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ,... ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು ಮೈಸೂರು(reporterkarnataka.com): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸ... ಕೂಡ್ಲಿಗಿ ಶ್ರೀಸೊಲ್ಲಮ್ಮಗುಡಿ ಸರಕಾರಿ ಶಾಲೆ ಮುಖ್ಯ ಶಿಕ್ಷಕಿಯ ಅನುಚಿತ ವರ್ತನೆ: ಪೋಷಕರಿಂದ ಆರೋಪ, ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಸೊಲ್ಲಮ್ಮಗುಡಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಜಿನಾಬಿ ಅವರು ಮಕ್ಕಳನ್ನು ಶಾಲಾ ಸಮವಸ್ತ್ರ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ಶಾಲೆಯಿಂದ ಹೊರನಿಲ್... ಅಸ್ಪೃಶ್ಯತೆ ಮತ್ತು ಅಂತರ್ಜಾತಿ ವಿವಾಹ ಕುರಿತು ಅರಿವು; ಡಿ.19ರಂದು ಡಿಡಿ ಚಂದನದಲ್ಲಿ ‘ಸಮಾನತೆ ಕಡೆಗೆ’ ಚಲನಚಿತ್ರ ಪ್ರಸಾರ ಬೆಂಗಳೂರು(reporterkarnataka.com): ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಂಗಳೂರಿನ ಎಚ್.ಅನಂತರಾಯಪ್ಪ ನಿರ್ದೇಶಿಸಿ, ನಿರ್ಮಿಸಿದ “ಸಮಾನತೆ ಕಡೆಗೆ” ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಯೋಜನೆ ಮಾಡಿ ಚಂದ... ದೇವದುರ್ಗ: ಕೊರೊನಾ ವಾರಿಯರ್ಸ್ ಗೆ ಕೆಪಿಸಿಸಿ ಕಾರ್ಯದರ್ಶಿ ಶ್ರೀದೇವಿ ನಾಯಕರಿಂದ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು Info.reporterkarnataka@gmail.com ಭಾಗ್ಯವಂತಿ ಮಹಿಳಾ ಸಂಘದ ವತಿಯಿಂದ ರಾಯಚೂರು ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಕೊರೊನಾ ಸಂದರ್ಭದಲ್ಲಿ ಶ್ರಮಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ... ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ ಮೈಸೂರು(reporterkarnataka.com): ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು... Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ. ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್... « Previous Page 1 …112 113 114 115 116 … 176 Next Page » ಜಾಹೀರಾತು